Untitled Document
Sign Up | Login    
Dynamic website and Portals
  

Related News

ಸರ್ಕಾರಿ ಚಾನಲ್ ಗೆ ಸಿಎಂ ಸಮ್ಮತಿ: ರೋಷನ್ ಬೇಗ್

ಸಂಸತ್ ಮಾದರಿಯಲ್ಲಿ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಕಲಾಪಗಳ ನೇರ ಪ್ರಸಾರಕ್ಕೆ ಸರ್ಕಾರದಿಂದಲೇ ಪ್ರತ್ಯೇಕ ಟಿ.ವಿ ಚಾನಲ್ ಆರಂಭವಾಗುವುದು ಖಚಿತವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮತಿ ಸೂಚಿಸಿದ್ದಾರೆ ಎಂದು ವಾರ್ತಾ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,...

ಮಹಾತ್ಮಗಾಂಧಿ ಸೇವಾ ಪ್ರಶಸ್ತಿಗೆ ಗಾಂಧೀವಾದಿ ಎಸ್.ಎನ್ ಸುಬ್ಬರಾವ್ ಆಯ್ಕೆ

ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಪ್ರಪ್ರಥಮ ಬಾರಿಗೆ ಸ್ಥಾಪಿಸಿರುವ ಮಹಾತ್ಮಗಾಂಧಿ ಸೇವಾ ಪ್ರಶಸ್ತಿಯನ್ನು ಮಧ್ಯಪ್ರದೇಶದಲ್ಲಿ ಚಂಬಲ್ ಕಣಿವೆಯ ಡಕಾಯಿತರ ಮನಪರಿವರ್ತನೆ ಮಾಡಿ ಮುಖ್ಯವಾಹಿನಿಗೆ ತಂದ ಹಿರಿಯ ಗಾಂಧೀವಾದಿ ಡಾ ಎಸ್. ಎನ್. ಸುಬ್ಬರಾವ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...

ಶುಲ್ಕ ಇಳಿಸುವಂತೆ ಕೇಬಲ್ ಆಪರೇಟರ್ ಗಳಿಗೆ 2ತಿಂಗಳ ಗಡುವು

ಮಾಸಿಕ ಶುಲ್ಕ ಇಳಿಸಲು ಕೇಬಲ್ ಟಿವಿ ಆಪರೇಟರ್ ಗಳಿಗೆ ವಾರ್ತಾ ಸಚಿವ ರೋಷನ್ ಬೇಗ್ 2 ತಿಂಗಳ ಗಡುವು ನೀಡಿದ್ದಾರೆ. ಒಂದು ವೇಳೆ ಎರಡು ತಿಂಗಳಲ್ಲಿ ಮಾಸಿಕ ಶುಲ್ಕ ಇಳಿಸದಿದ್ದರೆ ಸರ್ಕಾರದಿಂದಲೇ ಕೇಬಲ್ ನೆಟ್ ವರ್ಕ್ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಶುಲ್ಕ ಇಳಿಕೆಗೆ...

2011-12ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿ ಪ್ರಕಟ

2011-12ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಆ.25ರಂದು ಪ್ರಕಟವಾಗಿದ್ದು ತಲ್ಲಣ ಪ್ರಥಮ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದೆ. ದರ್ಶನ್ ಅತ್ಯುತ್ತಮ ನಟ, ನಿರ್ಮಲಾ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಿರಿಯ ಚಲನಚಿತ್ರ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ನೇತೃತ್ವದ ಸಮಿತಿ, ಒಟ್ಟು...

ಸೆ. 12 ರಂದು ಹಜ್ ಯಾತ್ರೆ ಆರಂಭ: ರೋಷನ್ ಬೇಗ್

ರಾಜ್ಯದಿಂದ ಹಜ್ ಯಾತ್ರೆಯು ಆಗಸ್ಟ್ 27 ರಂದು ಮಂಗಳೂರಿನಿಂದ ಹಾಗೂ ಸೆಪ್ಟೆಂಬರ್ 12 ರಂದು ಬೆಂಗಳೂರಿನಿಂದ ಆರಂಭವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ಹಜ್ ಸಚಿವ ಆರ್.ರೋಷನ್ ಬೇಗ್ ತಿಳಿಸಿದ್ದಾರೆ. ಬೆಂಗಳೂರಿನಿಂದ ಆರಂಭವಾಗುವ ಹಜ್ ಯಾತ್ರೆಗೆ ಮುಖ್ಯಮಂತ್ರಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited