ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪುತ್ರ ರಾಹುಲ್ ಗಾಂಧಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಶುಕ್ರವಾರವೂ ತಮ್ಮ ವಾಗ್ದಾಳಿ ಮುಂದುವರೆಸಿದ್ದಾರೆ. ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಸೋನಿಯಾ ಗಾಂಧಿ ಹೇಳಿದರೆ, ರಾಹುಲ್ ಗಾಂಧಿ ಇನ್ನೂ ಒಂದು ಹೆಜ್ಜೆ...
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನಾಟಕ ಪ್ರವೀಣೆ ಎಂದು ಹೀಗಳೆದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಬಲವಾದ ತಿರುಗೇಟು ನೀಡಿದ್ದಾರೆ. 'ಸಂಸತ್ತಿನಲ್ಲಿ ಮಾತನಾಡುವುದಕ್ಕಿಂತ (ಮಾಧ್ಯಮಗಳಿಗೆ) ಹೇಳಿಕೆ ಕೊಡುವುದು ಸುಲಭ' ಎಂದು ಸೋನಿಯಾ ಗಾಂಧಿಗೆ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ನಾನು ಯಾವುದೇ ಸಹಾಯ ಮಾಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಗುರುವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
ಲಲಿತ್ ಮೋದಿಗೆ ಪ್ರವಾಸಿ ದಾಖಲೆ ಪತ್ರವನ್ನು ನೀಡಿ ಎಂದು ಇಂಗ್ಲೆಂಡ್ ಸರ್ಕಾರಕ್ಕೆ ಕೇಳಿದ ಯಾವುದೇ ಒಂದು...
ಮುಂಬಯಿ ನ್ಯಾಯಾಲಯ ಬುಧವಾರ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ. ಲಲಿತ್ ಮೋದಿ ಅವರ ಹಣಕಾಸು ಅವ್ಯವಾಹಾರಗಳ ತನಿಖೆಯನ್ನು ಜಾರಿ ನಿರ್ದೇಶನಾಲಯ ನಡೆಸುತ್ತಿದೆ.
ಜಾರಿ ನಿರ್ದೇಶನಾಲಯ ವಿಶೇಷ ನ್ಯಾಯಾಲಯಕ್ಕೆ, ಲಲಿತ್ ಮೋದಿ ಅವರಿಗೆ...
ಸೋಮವಾರ ರಾಜ್ಯಸಭೆಯಲ್ಲಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿವಾದದ ಕುರಿತಂತೆ ಮೌನ ಮುರಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಲಿತ್ ಮೋದಿ ಅವರಿಗೆ ಪ್ರವಾಸಿ ದಾಖಲೆಗಳನ್ನು ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಎಂದೂ ಮನವಿಯನ್ನೇ ಮಾಡಿಲ್ಲ, ನನ್ನ ಮೇಲೆ ಮಾಡಿರುವ ಆರೋಪದಲ್ಲಿ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಸಂಬಂಧ ವಿವಾದ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಭಾನುವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.
ಭಾನುವಾರ ನಡೆದ ಸಭೆಯಲ್ಲಿ ಹಿರಿಯ ನಾಯಕರಾದ ಅರುಣ್...
ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದ್ದು, 3 ವಾರಗಳ ಗಡವು ನೀಡಿದೆ.
ಅಕ್ರಮ ಹಣ ಚಲಾವಣೆಯ ಸಂಬಂಧ ವಿಚಾರಣೆಗೆ ಹಾಜರಾಗಲು ಲಲಿತ್ ಮೋದಿ ಇನ್ನು 3 ವಾರಗಳಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್...
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಕಾರ್ಯದರ್ಶಿ ಒಮಿತಾ ಪಾಲ್ ವಿರುದ್ಧ ಮಾಜಿ ಐಪಿಎಲ್ ಅಧ್ಯಕ್ಷ ಲಲಿತ್ ಮೋದಿ ಟ್ವಿಟ್ ಮಾಡಿರುವ ಹಿನ್ನಲೆಯಲ್ಲಿ ರಾಷ್ಟ್ರಪತಿ ಭವನ ಮಾನನಷ್ಟ ಮೊಕದ್ದಮೆ ದಾಖಲಿಸಿದೆ.
ಲಲಿತ್ ಮೋದಿ, ಈಗ ಕೆಲವು ದಿನಗಳಿಂದ ಬಿಜೆಪಿ ಮತ್ತು ಕಾಂಗ್ರೆಸ್ ರಾಜಕಾರಣಿಗಳ ವಿರುದ್ಧ...
ದಿನಕ್ಕೊಂದು ಹೊಸ ತಿರುವು ಪಡೆಯುತ್ತಿರುವ ಲಲಿತ್ ಗೇಟ್ ಹಗರಣಕ್ಕೆ ಈಗ ಹೊಸ ಸೇರ್ಪಡೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ತಾನು ಐಪಿಎಲ್ ಕಮಿಷನರ್ ಆಗಿದ್ದಾಗ ತನ್ನ ಆತಿಥ್ಯ ಸ್ವೀಕರಿಸಿದ್ದರು ಎಂದು ಟ್ವಿಟ್ಟರ್ ನಲ್ಲಿ...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್.ಎಸ್.ಎಸ್, ಬಿಜೆಪಿ ನಾಯಕರ ವಿರುದ್ಧ ಗರಂ ಆಗಿದೆ. ಲಲಿತ್ ಮೋದಿಗೆ ನೆರವು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತ ಸಚಿವೆ ಸುಷ್ಮಾ ಸವ್ರಾಜ್ ಹಾಗೂ ರಾಜಸ್ಥಾನ ಸಿಎಂ...
ಆರನೇ ಐಪಿಲ್ ಪಂದ್ಯದಲ್ಲಿ ಮುಂಬಯಿ ಉದ್ಯಮಿ ಒಬ್ಬರಿಂದ ಲಂಚ ತೆಗೆದುಕೊಂಡಿದ್ದಾರೆಂದು ಲಲಿತ್ ಮೋದಿಯಿಂದ ಆರೋಪಕ್ಕೆ ಗುರಿಯಾಗಿರುವ ಮೂವರು ಅಂತಾರಾಷ್ಟ್ರೀಯ ಕ್ರಿಕೆಟಿಗರಾದ ಸುರೇಶ್ ರೈನಾ, ರವೀಂದ್ರ ಜಡೇಜಾ ಮತ್ತು ಬ್ರಾವೋ ಅವರಿಗೆ ಬಿಸಿಸಿಐ ಕ್ಲೀನ್ ಚಿಟ್ ನೀಡಿದೆ.
ರೈನಾ, ಜಡೇಜ ಮತ್ತು ಬ್ರಾವೋಗೆ ಮುಂಬಯಿ...
ಐಪಿಎಲ್ ನ ಮಾಜಿ ಅಧ್ಯಕ್ಷ ಲಲಿತ್ ಮೋದಿ ವೀಸಾ ನೆರವು ಕುರಿತಂತೆ ಬಿಜೆಪಿಯಲ್ಲಿ ತಲ್ಲಣವನ್ನೇ ಸೃಷ್ಠಿಸಿತ್ತು. ಇದೀಗ ಲಲಿತ್ ಮೋದಿ ಮತ್ತೆ ಹೊಸ ಬಾಂಬ್ ವೊಂದನ್ನು ಸಿಡಿಸಿದ್ದು, ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರ ಮೇಲೆ ಲಂಚ ಪಡೆದ ಆರೋಪ ಮಾಡಿದ್ದಾರೆ.
ಲಲಿತ್ ...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಪ್ರಕರಣ ಸಂಬಂಧ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಜೈಪುರಕ್ಕೆ ವಾಪಸಾಗಿದ್ದಾರೆ.
ನೀತಿ ಆಯೋಗ ಸಭೆಯಲ್ಲಿ ಭಾಗವಹಿಸಲು ಬಂದಿದ್ದ ವಸುಂದರಾ ರಾಜೇ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ...
ಐಪಿಎಲ್ ಹಗರಣದ ಆರೋಪ ಎದುರಿಸುತ್ತಿರುವ ಲಲಿತ್ ಮೋದಿ ವಲಸೆ ಅರ್ಜಿಗೆ ಸಹಿ ಮಾಡಿದ್ದ ದಾಖಲೆಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಮಾರನೆಯ ದಿನವೇ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ’ಆ ಸಹಿ ನನ್ನದೇ' ಎಂದು ಪಕ್ಷದ ನಾಯಕತ್ವದ ಮುಂದೆ ಒಪ್ಪಿಕೊಂಡಿದ್ದಾರೆ....
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ರಾಜಕಾರಣಿಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬಂದ ದಿನದಿಂದಲೂ ಲಿಲಿತ್ ಮೋದಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ ಮತ್ತು...
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿವಾದಕ್ಕೆ ಇದೀಗ ಮತ್ತೊಂದು ನಾಟಕೀಯ ತಿರುವು ಸಿಕ್ಕಿದ್ದು, ಕಳೆದ ವರ್ಷ ಲಂಡನ್ ನಲ್ಲಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹಾಗೂ ಮಗಳು ಪ್ರಿಯಾಂಕಾ ಗಾಂಧಿಯನ್ನು ಭೇಟಿಯಾಗಿರುವುದಾಗಿ ಲಲಿತ್ ಮೋದಿ ಟ್ವೀಟ್...
ದೆಹಲಿ ಕ್ರಿಕೆಟ್ ಸಂಸ್ಥೆಯ ಹಗರಣದಲ್ಲಿ ಅರುಣ್ ಜೇಟ್ಲಿ ಭಾಗಿಯಾಗಿದ್ದು, ಅವರು ತಮ್ಮ ದೂರವಾಣಿ ಕರೆ ವಿವರ ಬಹಿರಂಗಪಡಿಸಲಿ ಎಂದು ಮಾಜಿ ಐಪಿಎಲ್ ಮುಖ್ಯಸ್ಥ ಲಲಿತ್ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು...
ಲಲಿತ್ ಮೋದಿ- ಸುಷ್ಮಾ ಸ್ವರಾಜ್ ಹಗರಣ ಸಂಬಂಧ `ಹಿತಶತ್ರು' ಎಂಬ ಪದ ಬಳಸಿ ಬಿಜೆಪಿಗೆ ಮುಜುಗರ ಉಂಟುಮಾಡಿದ್ದ ಪಕ್ಷದ ಮುಖಂಡ ಕೀರ್ತಿ ಆಜಾದ್ ಈಗ ಬಹಿರಂಗವಾಗಿಯೇ ಕೇಂದ್ರ ಸಚಿವ ಅರುಣ್ ಜೇಟ್ಲಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಲಿತ್ ವಿವಾದ ಭುಗಿಲೆದ್ದ ಬೆನ್ನಲ್ಲೇ ವಿದೇಶಾಂಗ...
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿದೇಶ ಪ್ರಯಾಣ ಸಂಬಂಧ ತಮ್ಮ ಹೆಸರನ್ನೇ ಬದಲಿಸಿಕೊಂಡಿದ್ದ ವಿಚಾರ ಈಗ ಬಹಿರಂಗವಾಗಿದೆ.
ಬ್ರಿಟೀಷ್ ಮೂಲದ ಮಾಧ್ಯಮ ವರದಿ ಮಾಡಿರುವಂತೆ ಬ್ರಿಟಿಷ್ ಸರ್ಕಾರಕ್ಕೆ ಲಲಿತ್ ಮೋದಿ ಸಲ್ಲಿಕೆ ಮಾಡಿರುವ ದಾಖಲೆಗಳಲ್ಲಿ ಅವರು ತಮ್ಮ ಹೆಸರನ್ನು ಪ್ರಿನ್ಸ್ ಚಾರ್ಲ್ಸ್...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಗೆ ಸಹಾಯ ಮಾಡಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ಥಾನ ಸಿಎಂ ವಸುಂಧರಾ ರಾಜೇ ಅವರಿಂದ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಇವರಿಬ್ಬರೂ ರಾಜೀನಾಮೆ ನೀಡುತ್ತಾರೆ ಎಂಬುದು ಕೇವಲ ವದಂತಿ....
’ಲಲಿತ್ ಗೇಟ್’ ಹಗರಣ ದಿನಕ್ಕೊಂದು ರೂಪ ಪಡೆಯುತ್ತಿರುವುದು ಆಡಳಿತಾರೂಢ ಎನ್.ಡಿ.ಎ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಣಿಯಲು ಈ ಅವಕಾಶವನ್ನು ಯಥೇಚ್ಛವಾಗಿ ಬಳಸುತ್ತಿರುವ ಪ್ರತಿಪಕ್ಷಗಳು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ...
ಸಾವಿರಾರು ಕೋಟಿ ರೂ. ಅಕ್ರಮ ಹಣಕಾಸು ವ್ಯವಹಾರ ಆರೋಪದ ಹಿನ್ನಲೆಯಲ್ಲಿ ಲಂಡನ್ ನಲ್ಲಿರಿವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿರುದ್ಧ ಕ್ರಮಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮುಂದಾಗಿದೆ.
ಲಲಿತ್ ಮೋದಿ ಪಾಸ್ ಪೋರ್ಟ್ ರದ್ದತಿ ಆದೇಶವನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್...
ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ವಿದೇಶದಲ್ಲಿರಲು ನೆರವಾದ ವಿವಾದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸಿಲುಕಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ಹೆಸರು ಕೂಡ ಕೇಳಿಬಂದಿರುವುದು ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ.
ಬ್ರಿಟನ್ ನಲ್ಲಿ ನೆಲೆಸುವ ಸಂಬಂಧ ವಲಸೆ...
ಲಲಿತ್ ಮೋದಿಗೆ ವಿದೇಶದಲ್ಲಿ ವಾಸಿಸಲು ನೆರವು ನೀಡಿದ್ದಾರೆ ಎಂಬ ಆರೋಪದಲ್ಲಿ ವಿವಾದಕ್ಕೀಡಾಗಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಒಂದು ವಾರದ ಹಿಂದೆಯೇ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ಆರ್.ಎಸ್.ಎಸ್ ಮಧ್ಯಪ್ರವೇಶಿಸಿ ರಾಜೀನಾಮೆ ನೀಡುವುದು ಬೇಡ ಎಂದು ಸುಷ್ಮಾಗೆ ಸೂಚಿಸಿತ್ತು ಎಂದು ಬಿಜೆಪಿಯ...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯವರಿಗೆ ವೀಸಾ ಒದಗಿಸಲು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಯಾವುದೇ ತಪ್ಪು...
ಲಲಿತ್ ಮೋದಿ ವಿದೇಶದಲ್ಲಿ ವಾಸಿಸಲು ನೆರವು ನೀಡಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾನವೀಯತೆ ನೆಲೆಯಲ್ಲಿ ಸಹಾಯ ಮಾಡಿದ್ದು ಸುಳ್ಳು. ಕೇಂದ್ರ ಎನ್.ಡಿ.ಎ ಸರ್ಕಾರ ಒಬ್ಬ ಕ್ರಿಮಿನಲ್ ಗೆ ರಕ್ಷಣೆ ನೀಡುತ್ತಿದೆ ಎಂದು ಕಾಂಗ್ರೆಸ್ ವಕ್ತಾರ ಆನಂದ್ ಶರ್ಮಾ ಗಂಭೀರವಾಗಿ...
ಐಪಿಎಲ್ ಕ್ರಿಕೆಟ್ ಹಗರಣಗಳ ಆರೋಪ ಹೊತ್ತು ಲಂಡನ್ ನಲ್ಲಿ ನೆಲೆಸಿರುವ ಬಿಸಿಸಿಐ ಮಾಜಿ ಉಪಾಧ್ಯಕ್ಷ ಲಲಿತ್ ಮೋದಿ ಅವರಿಗೆ ನೆರವು ನೀಡಿ ಪ್ರತ್ಯುಪಕಾರ ಪಡೆದ ಗುರುತರ ಆರೋಪ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ಕೇಳಿ ಬಂದಿದೆ.
’ಲಲಿತ್ ಮೋದಿ ಅವರಿಗೆ ಬ್ರಿಟನ್...
ಐಪಿಎಲ್ ವಿವಾದದಲ್ಲಿ ಸಿಲುಕಿ, ದೇಶದದಿಂದ ಓಡಿ ಹೋದವರ ಪರವಾದ ಧೋರಣೆ ಸರಿಯಲ್ಲ. ಸುಷ್ಮಾ ಸ್ವರಾಜ್ ತಮಗೆ ತಕ್ಕದಲ್ಲದ ಕೆಲಸ ಮಾಡಿದ್ದಾರೆ. ಲಲಿತ್ ಮೋದಿ ಅವರು ವೀಸಾ ಪಡೆಯಲು ಸುಷ್ಮಾ ಸ್ವರಾಜ್ ಅವರು ನೆರವಾದದ್ದು, ಸರಿಯಲ್ಲ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮತ್ತು ಸಾಮಾಜಿಕ...