ಹಿಂದೂಗಳು ಬಾಲಿವುಡ್ ಖಾನ್ ಗಳ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.
ಖಾನ್ ಗಳ ಸಿನಿಮಾಗಳು ಲವ್ ಜಿಹಾದ್ ಪ್ರೋತ್ಸಾಹಿಸುತ್ತದೆ. ಆದ್ದರಿಂದ ಖಾನ್ ಗಳ ಚಿತ್ರವನ್ನು ನಿಷೇಧಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ರಾಹುಲ್...
'ಬಾಲಿವುಡ್' ಬಾಕ್ಸ್ ಆಫೀಸ್ ನಲ್ಲಿ ಕೋಟಿಗಟ್ಟಲೆ ಹಣ ಗಳಿಸುತ್ತಿರುವ ಪಿ.ಕೆ ಸಿನಿಮಾ ಹಿಂದೂ ಜನಜಾಗೃತಿ ಸಮಿತಿ ಕೆಂಗಣ್ಣಿಗೆ ಗುರಿಯಾಗಿದೆ.
ಅಮೀರ್ ಖಾನ್ ನಟನೆ ಮಾಡಿರುವ ಪಿಕೆ ಸಿನಿಮಾದಲ್ಲಿ ಹಿಂದೂ ಧರ್ಮದವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ...
'ಪಶ್ಚಿಮ ಬಂಗಾಳ'ದ ಬುರ್ದ್ವಾನ್ ಸ್ಫೋಟದ ತನಿಖೆ ನಡೆಸುತ್ತಿರುವ ಎನ್.ಐ.ಎ ಲವ್ ಜಿಹಾದ್ ಮುಖವಾಡ ಕಳಚಿದ್ದು, ಪಶ್ಚಿಮ ಬಂಗಾಳದ ಮುರ್ಷಿದಾಬಾದ್, ಮಾಲ್ಡ ಮತ್ತು ನಾಡಿಯಾ ಪ್ರದೇಶಗಳಲ್ಲಿ ಉಗ್ರರ ಸೇನೆ ಕಟ್ಟಲು 12 ಉಗ್ರ ಜೋಡಿಗಳು ಸನ್ನದ್ಧರಾಗಿದ್ದಾರೆ ಎಂಬ ಅಘಾತಕಾರಿ ಅಂಶ ಬಯಲು ಮಾಡಿದೆ....
'ಲವ್ ಜಿಹಾದ್' ಎಂಬುದನ್ನು ರಾಜಕೀಯ ಧೃವೀಕರಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಲವ್ ಜಿಹಾದ್ ನಡೆಯುತ್ತಿದೆ ಎಂಬುದು ವದಂತಿಯಷ್ಟೇ ಎಂದು ಜಮಾಯತ್ ಉಲ್ಮಾ-ಐ ಹಿಂದ್ ನ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಹಮೂದ್ ಮದನಿ ಹೇಳಿದ್ದಾರೆ.
ಖಾಸಗಿ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿರುವ ಮದನಿ, ಲವ್ ಜಿಹಾದ್...
'ಲವ್ ಜಿಹಾದ್', ಹಾಗೆಂದರೇನು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜನಾಥ್ ಸಿಂಗ್, ಲವ್ ಜಿಹಾದ್ ಬಗ್ಗೆ ಪ್ರಶ್ನಿಸಿದಾಗ ಹಾಗೆಂದರೇನು ಎಂದು ನನಗೆ ತಿಳಿದಿಲ್ಲ, ಲವ್ ಜಿಹಾದ್ ಪದದ ಅರ್ಥವನ್ನು ನೀವೇ ನನಗೆ ತಿಳಿಸಿ ಎಂದು...
'ಮಧ್ಯಪ್ರದೇಶ'ದಲ್ಲಿ ನಡೆಯಲಿರುವ ನವರಾತ್ರಿ ಸಾಂಸ್ಕೃತಿಕ ಉತ್ಸವಕ್ಕೆ ಮುಸ್ಲಿಂ ಪುರುಷರ ಪ್ರವೇಶವನ್ನು ನಿಷೇಧಿಸಬೇಕೆಂದು ಮಧ್ಯಪ್ರದೇಶದ ಶಾಸಕಿ ಉಶಾ ಠಾಕೂರ್ ಹೇಳಿದ್ದಾರೆ.
ಅಕ್ಟೋಬರ್ ನಲ್ಲಿ ನವರಾತ್ರಿ ಹಬ್ಬದ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯಲಿರುವ ಗರ್ಬಾ ನೃತ್ಯ ಎಂಬ ಗುಜರಾತಿ ನೃತ್ಸ್ಯೋತ್ಸವ ಆಯೋಜಕರಿಗೆ ಬಿಜೆಪಿ ಶಾಸಕಿ ಉಷಾ...
ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿರುವ ಲವ್ ಜಿಹಾದ್ ಬಗ್ಗೆ ಸುನ್ನಿ ಮೌಲ್ವಿಗಳು, ಉತ್ತರ ಪ್ರದೇಶ ಆಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಸದಸ್ಯರು ಪ್ರತಿಕ್ರಿಯಿಸಿದ್ದಾರೆ.
ಲವ್ ಜಿಹಾದ್ ನಡೆಸುತ್ತಿರುವ ಮುಸ್ಲಿಮರು ಇಸ್ಲಾಂ ಗೆ ಘೋರ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಲವ್ ಜಿಹಾದ್ ಎಂಬ...
'ಲವ್ ಜಿಹಾದ್' ಎಂಬುದು ಹಿಂದೂ ಸಂಸ್ಕೃತಿಯನ್ನು ನಾಶ ಮಾಡಲು ಅಂತಾರಾಷ್ಟ್ರೀಯವಾಗಿ ರೂಪಿಸಿರುವ ಕುತಂತ್ರ ಎಂದು ಎನ್.ಡಿ.ಎ ಮೈತ್ರಿ ಕೂಟದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ಲವ್ ಜಿಹಾದ್ ಬಗ್ಗೆ ಚರ್ಚೆ ಕಾವೇರುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ...
'ಉತ್ತರ ಪ್ರದೇಶ'ದಲ್ಲಿ ಲೋಕಸಭಾ, ವಿಧಾನಸಭಾ ಉಪಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಲವ್ ಜಿಹಾದ್ ವಿಷಯ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಈಗಾಗಲೇ ಕಾಂಗ್ರೆಸ್, ಎಸ್.ಪಿ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಪ್ರದೇಶ ಶಾಸಕ ಸಂಗೀತ್ ಸೋಮ್ ತಾನು ಪ್ರತಿನಿಧಿಸುತ್ತಿರುವ ಮೀರತ್ ವಿಧಾನಸಭಾ ಕ್ಷೇತ್ರದಲ್ಲಿ ಲವ್...
'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ.
ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು...
'ಲವ್ ಜಿಹಾದ್' ಪದ ಬಳಕೆಗೆ ನಿರ್ಬಂಧ ವಿಧಿಸಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ಉತ್ತರಿಸಲು ಅಲಹಾಬಾದ್ ನ್ಯಾಯಾಲಯ, ಉತ್ತರ ಪ್ರದೇಶ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಲವ್ ಜಿಹಾದ್...
'ಉತ್ತರ ಪ್ರದೇಶ' ಗೋರಖ್ ಪುರದ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಮಿಲ್ಲತ್ ಬೀದರಿ ಮುಹಿಮ್ ಸಂಘಟನೆ ಒತ್ತಾಯಿಸಿದೆ.
ಯೋಗಿ ಆದಿತ್ಯನಾಥ್ ಕೋಮುಪ್ರಚೋದನೆ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಂ.ಬಿ.ಎಂ.ಸಿ...
'ಉತ್ತರ ಪ್ರದೇಶ'ದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್ ಪ್ರಕರಣಗಳ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್, ಮುಸ್ಲಿಂ ಯುವಕರು ಹೆಸರು ಬದಲಾಯಿಸಿಕೊಂಡು ಹಿಂದೂ ಯುವತಿಯರೊಂದಿಗೆ ಪ್ರೀತಿ ನಾಟಕವಾಡಿ ಮೋಸ ಮಾಡುವುದನ್ನು ಬಿಡದೇ ಇದ್ದಲ್ಲಿ ಅವರ ಭಾಷೆಯಲ್ಲೇ ಉತ್ತರಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಇಂಡಿಯಾ...
'ಉತ್ತರ ಪ್ರದೇಶ'ದಲ್ಲಿ ಕಳೆದ ವಾರ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ 'ಲವ್ ಜಿಹಾದ್' ವಿಷಯದ ಬಗ್ಗೆ ಅಧಿಕೃತ ನಿರ್ಣಯ ಕೈಗೊಳ್ಳದೇ ಇದ್ದರೂ ಸಹ, ವಿಧಾನಸಭಾ, ಲೋಕಸಭಾ ಉಪಚುನಾವಣೆಯಲ್ಲಿ ಲವ್ ಜಿಹಾದ್ ಪ್ರಮುಖ ವಿಷಯವಾಗಲಿದೆ ಎಂದು ಬಿಜೆಪಿ ಸಂಸದ ಯೋಗಿ...
ರೈಫಲ್ ಶೂಟಿಂಗ್ ರಾಷ್ಟ್ರೀಯ ಚಾಂಪಿಯನ್ ತಾರಾ ಸಹದೇವ್ ಅವರನ್ನು ಇಸ್ಲಾಂ ಗೆ ಮತಾಂತರವಾಗುವಂತೆ ಪೀಡಿಸುತ್ತಿದ್ದ ಪತಿ ರಂಜಿತ್ ಕುಮಾರ್ ಕೊಹ್ಲಿ ಅಲಿಯಾಸ್ ರಕಿಬುಲ್ ಹಸನ್ ನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ರಕಿಬುಲ್ ಹಸನ್...
'ಉತ್ತರ ಪ್ರದೇಶ'ದಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಲವ್ ಜಿಹಾದ್ ಹಾಗೂ ಮತಾಂತರದ ವಿಷಯಗಳನ್ನು ಪ್ರಮುಖವಾಗಿ ಪರಿಗಣಿಸಲು ನಿರ್ಧರಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಲವ್ ಜಿಹಾದ್, ಮತಾಂತರ ಪ್ರಕರಣಗಳಿಗೆ ಕಡಿವಾಣ ಹಾಕುವ ಬಗ್ಗೆ ಮಥುರಾದಲ್ಲಿ ನಡೆಯಲಿರುವ ಬಿಜೆಪಿ...
'ಉತ್ತರ ಪ್ರದೇಶ'ದಲ್ಲಿ ಎಗ್ಗಿಲ್ಲದೇ ನಡೆಯುತ್ತಿರುವ ಲವ್ ಜಿಹಾದ್ ಗೆ ಕಡಿವಾಣ ಹಾಕಲು ಆರ್.ಎಸ್.ಎಸ್ ಕಾರ್ಯತಂತ್ರ ರೂಪಿಸಿದೆ. ರಕ್ಷಾಬಂಧನದ ಮೂಲಕ ಪಶ್ಚಿಮ ಉತ್ತರ ಪ್ರದೇಶದಲ್ಲಿ ಲವ್ ಜಿಹಾದ್ ನ್ನು ತಡೆಗಟ್ಟಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ತೀರ್ಮಾನಿಸಿದೆ.
ಪಶ್ಚಿಮ ಉತ್ತರ ಪ್ರದೇಶದ ಸೂಕ್ಷ್ಮ...