Untitled Document
Sign Up | Login    
Dynamic website and Portals
  

Related News

ಭಯೋತ್ಪಾದಕರ ನೆಲೆ ಭಟ್ಕಳಕ್ಕೆ ಮಾತ್ರ ಸೀಮಿತ ಅಲ್ಲ: ಸಿದ್ದರಾಮಯ್ಯ

ಭಯೋತ್ಪಾದಕ ನೆಲೆ ಕೇವಲ ಭಟ್ಕಳ ಅಥವಾ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ, ಭಯೋತ್ಪಾದನೆ ದೇಶದ ಹಲವೆಡೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಗ್ರರ ನೆಲೆಯನ್ನು ಬೇಧಿಸಿರುವ ಪೊಲೀಸರ ಕ್ರಮಕ್ಕೆ ಅಭಿನಂದನೆ ಸಲ್ಲಿಸಿರುವ ಸಿದ್ದರಾಮಯ್ಯ, 2008ರಿಂದಲೂ ಭಟ್ಕಳದಲ್ಲಿ ಉಗ್ರರ ಅಡಗುತಾಣದ ಬಗ್ಗೆ ಮಾಹಿತಿ...

ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಹಿಂಸಾಚಾರಕ್ಕೆ ತಿರುಗಿದಪ್ರತಿಭಟನೆ

ಬೆಂಗಳೂರಿನ ಶಾಲೆಯಲ್ಲಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು ಶಾಲಾ ದೈಹಿಕ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆ ವರದಿಯಾಗುತ್ತಿದ್ದಂತೆಯೇ ಶಾಲಾ ದೈಹಿಕ ಶಿಕ್ಷಕನ ಮೇಲೆ ಪೋಷಕರು ಹಲ್ಲೆ ನಡೆಸಲು ಯತ್ನಿಸಿದ್ದಾರೆ. ಸುಮಾರು...

ಲೈಂಗಿಕ ದೌರ್ಜನ್ಯ ಪ್ರಕರಣ ಇತ್ಯರ್ಥಕ್ಕೆ ತ್ವರಿತ ನ್ಯಾಯಾಲಯ ಸ್ಥಾಪನೆ

ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಲು ರಾಜ್ಯದಲ್ಲಿ 10 ಫಾಸ್ಟ್ ಟ್ರಾಕ್ ಕೋರ್ಟ್ ಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಕೇಂಬ್ರಿಡ್ಜ್ ಶಾಲೆಯಲ್ಲಿ ಶಿಕ್ಷಕನಿಂದಲೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗಿದೆ. ಆರ್ಕಿಡ್ಸ್ ಶಾಲೆಯ ಲೈಂಗಿಕ ದೌರ್ಜನ್ಯ ನಡೆದ ಬೆನ್ನಲ್ಲೇ ಕೇಂಬ್ರಿಡ್ಜ್ ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ವರದಿಯಾಗಿದ್ದು ಈ ರಾಕ್ಷಸೀ ಕೃತ್ಯವನ್ನು ಖಂಡಿಸಿ ಪೋಷಕರು ಹಾಗೂ ಬಿಜೆಪಿ ಕಾರ್ಯಕರ್ತರು ಶಾಲೆಯ ಮುಂದೆ...

ಶಾಲೆಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ: ಜಾರ್ಜ್

ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ, ಪೊಲೀಸರು ಶಾಲೆಯೊಳಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೇಂಬ್ರಿಡ್ಜ್ ಶಾಲೆಯಲ್ಲಿ ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ...

ನಗರದ ಮತ್ತೊಂದು ಶಾಲೆಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ವಿಬ್ ಗಯಾರ್ ರೇಪ್ ಪ್ರಕರಣ ಮಾಸುವ ಮುನ್ನವೇ ನಗರದ ಜಾಲಹಳ್ಳಿಯ ಶಾಲೆಯೊಂದರಲ್ಲಿ 4 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ನಗರರ ಪ್ರತಿಷ್ಠಿತ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಈ ದುಷ್ಕೃತ್ಯ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ...

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಘಾತಕಾರಿ :ಜಾರ್ಜ್

ಬೆಂಗಳೂರಿನ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಕೆ.ಜೆ.ಜಾರ್ಜ್, ಘಟನೆಯಿಂದ ನನಗೆ ತುಂಬಾ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಜಾಲಹಳ್ಳಿ ಬಳಿಯ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನ ಮೂರು ವರ್ಷದ ಬಾಲಕಿ ಮೇಲೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited