ಪೆಟ್ರೋಲ್ ಬಂಕ್ ಮಾಲೀಕರ ಕಮಿಷನ್ ಮೊತ್ತವನ್ನು ಪರಿಷ್ಕರಿಸುವ ಕುರಿತ ನ್ಯಾಯಮೂರ್ತಿ ಅಪೂರ್ವಚಂದ್ರ ಸಮಿತಿಯ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ತೈಲ ಮಾರಾಟಗಾರರು ಇದೇ 13ರಂದು ಪೆಟ್ರೋಲ್ ಬಂಕ್ ಬಂದ್ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ರಾಜ್ಯದ 4,000 ಬಂಕ್ಗಳು...
ಸಂಜೋತಾ ಎಕ್ಸ್ಪ್ರೆಸ್ ಸ್ಫೋಟ ಪ್ರಕರಣದಲ್ಲಿ ಪಾಕಿಸ್ಥಾನದ ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ ಕೈವಾಡವಿತ್ತು ಎಂಬುದನ್ನು ನ್ಯಾಯಾಲಯದಲ್ಲಿ ಸಾಬೀತುಪಡಿಸಲು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಮೆರಿಕ ಗುಪ್ತಚರ ವರದಿಯನ್ನು ಉಲ್ಲೇಖೀಸಲಿದೆ ಎಂದು ತಿಳಿದುಬಂದಿದೆ.
2007ರ ಸಂಜೋತಾ ಎಕ್ಸ್ಪ್ರೆಸ್ ಸ್ಫೋಟದಲ್ಲಿ ಪಾಕ್ ಮೂಲದ...
ರಾಜ್ಯದ ಬರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ, ಬರ ಪರಿಹಾರ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಬರ ನಿರ್ವಹಣೆಯ ಬಗ್ಗೆ ಸರ್ಕಾರಕ್ಕೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲ ವಜುಭಾಯಿ ವಾಲಾ...
ಪನಾಮಾ ಪೇವರ್ಸ್ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ 15 ದಿನಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಆದೇಶ ನೀಡಿದ್ದಾರೆ.
ಏಪ್ರಿಲ್ 4 ರಂದು ಪನಾಮಾ ಪೇಪರ್ಸ್ ಬಹಿರಂಗ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಸುದ್ದಿ ಮಾಧ್ಯಮವೊಂದರ ಪ್ರಕಾರ ಮೋದಿಯವರು ಬೆಲ್ಜಿಯಂ-ಅಮೆರಿಕ- ಸೌದಿ ಅರೇಬಿಯಾ...
ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಮುಸ್ಲಿಂ ಸಮುದಾಯವೇ ಜಾಗವನ್ನು ಕೊಟ್ಟು, ಹಣಕಾಸಿನ ನೆರವು ನೀಡಿದೆ ಎಂದು ಜೀ ನ್ಯೂಸ್ ಮಾಧ್ಯಮ ವರದಿ ತಿಳಿಸಿದೆ. ಇದೊಂದು ಕೋಮು ಸೌಹಾರ್ದತೆಗೆ ಉತ್ತಮ ಉದಾಹರಣೆಯಾಗಿದೆ.
ಮೊರೆನಾದ ಖೇಡಾಕಾಲಾ ಗ್ರಾಮದಲ್ಲಿ ಶ್ರೀ ರಾಮ್ ಜಾನಕಿ...
ಪಾಕಿಸ್ತಾನದ ಬಳಿ ಸುಮಾರು 110 ರಿಂದ 130 ಅಣ್ವಸ್ತ್ರಗಳಿದ್ದು, ಇವುಗಳನ್ನು ಅದು ಭಾರತ ತನ್ನ ವಿರುದ್ಧ ಯಾವುದೇ ರೀತಿಯ ಮಿಲಿಟರಿ ಕಾರ್ಯಾಚರಣೆ ತಡೆಯುವ ಉದ್ದೇಶಕ್ಕಾಗಿಯೇ ಹೊಂದಿದೆ ಎಂಬುದಾಗಿ ಅಮೆರಿಕದ ಸಂಸತ್ತಿಗೆ ಸಲ್ಲಿಸಲಾಗಿರುವ ವರದಿ ಹೇಳಿದೆ.
ಇದರಿಂದ ಎರಡು ದಕ್ಷಿಣ ಏಷ್ಯಾದ ರಾಷ್ಟ್ರಗಳ...
ಶಂಕಿತ ಅಲ್ ಖೈದಾ ಉಗ್ರನೊಬ್ಬನನ್ನು ಹರಿಯಾಣಾದ ಮೇವಾತ್ನಲ್ಲಿ ಬಂಧಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
ವ್ಯಕ್ತಿಯನ್ನು ಅಬ್ದುಲ್ ಸಾಮಿ ಎಂದು ಗುರುತಿಸಲಾಗಿದೆ. ಬಂಧಿತ ವ್ಯಕ್ತಿಯನ್ನು ಫೆ. 1 ರವರೆಗೆ ಪೊಲೀಸ್ ವಶಕ್ಕೆ ತೆಗೆದುಕೊೞಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಾಮಿ...
ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಮತ್ತು ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮೂರು ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸರ್ಕಾರದ ಮೂಲಕ ನಿವೇಶನಗಳನ್ನು ಹಂಚಿರುವುದರ ಬಗ್ಗೆ ಸಿಎಜಿ ವರದಿಯನ್ನು ಆಧರಿಸಿ ಮಾಹಿತಿ ಹಕ್ಕು ಕಾಯ್ದೆ(ಆರ್ ಟಿ ಐ)...
ಭಾರತ ತನ್ನ ಆರ್ಥಿಕಾಭಿವೃದ್ಧಿ ಪ್ರಗತಿಯನ್ನು ಶೇ.7.5ಕ್ಕೆ ಹೆಚ್ಚಿಸಿಕೊಳ್ಳುವ ಮೂಲಕ ಚೀನಾ ದೇಶವನ್ನು ಹಿಂದಿಕ್ಕಿದೆ ಎಂದು ವಿಶ್ವ ಬ್ಯಾಂಕ್ ನ ಉಪಾಧ್ಯಕ್ಷ ಹಾಗೂ ಮುಖ್ಯ ಆರ್ಥಿಕ ತಜ್ಞ ಕೌಶಿಕ್ ಬಸು ತಿಳಿಸಿದ್ದಾರೆ.
ಪ್ರಸ್ತುತ ಚೀನಾ ದೇಶದ ಆರ್ಥಿಕ ಪ್ರಗತಿ ಶೇ.7.1ರಷ್ಟಿದೆ. ಭಾರತದಲ್ಲಿನ ಪ್ರಸಕ್ತ ಆರ್ಥಿಕ...
1984ರ ಸಿಖ್ ವಿರೋಧಿ ಗಲಭೆಗೆ ಸಂಬಂಧಿಸಿದಂತೆ ಸಾಕ್ಷಿ ಮೇಲೆ ಪ್ರಭಾವ ಬೀರಿದ್ದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ವರದಿ ನೀಡುವಂತೆ ದೆಹಲಿ ಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿದ್ದ ಸಿಬಿಐಯನ್ನು...
ರಾಜ್ಯದಲ್ಲಿನ ಬಹುಕೋಟಿ ಒಂದಂಕಿ ಲಾಟರಿ ಹಗರಣಕ್ಕೆ ಸಂಬಂಧಪಟ್ಟಂತೆ ಈವರೆಗೆ ಕೈಗೊಂಡ ಕ್ರಮ ಸೇರಿದಂತೆ ಸಂಪೂರ್ಣ ಮಾಹಿತಿ ನೀಡುವಂತೆ ಕೋರಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ರಾಜ್ಯ ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿಗೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಇಷ್ಟು ದೊಡ್ಡ ಹಗರಣ ನಡೆದಿದ್ದರೂ ರಾಜಭವನಕ್ಕೆ ಮಾಹಿತಿ...
ತಮ್ಮ ಸರ್ಕಾರ ಹಾಗೂ ಸಚಿವರು, ಶಾಸಕರ ವಿರುದ್ಧ ವರದಿ ಬಿತ್ತರಿಸಿದರೆ ಮಾಧ್ಯಮಗಳ ಮೇಲೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಹೊರಡಿಸಿದ್ದ ಸುತ್ತೋಲೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಸುತ್ತೋಲೆಗೆ ಸುಪ್ರೀಂ...
'ಆಮ್ ಆದ್ಮಿ ಪಕ್ಷ'ದ ರ್ಯಾಲಿಯಲ್ಲಿ ನೇಣುಬಿಗಿದುಕೊಂಡು ಮೃತಪಟ್ಟ ರೈತ ಗಜೇಂದ್ರ ಸಿಂಗ್ ನನ್ನು ಹುತಾತ್ಮನನ್ನಾಗಿ ಘೋಷಿಸುವ ದೆಹಲಿ ಸರ್ಕಾರದ ನಿರ್ಧಾರವನ್ನು ವಕೀಲರೊಬ್ಬರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಆಪ್ ನೇತೃತ್ವದ ದೆಹಲಿ ಸರ್ಕಾರ ಮೃತ ರೈತನನ್ನು ಹುತಾತ್ಮನನ್ನಾಗಿ ಘೋಷಿಸುವುದಕ್ಕೆ ತಡೆ ನೀಡಬೇಕೆಂದು ಅಡ್ವೊಕೇಟ್...
ರಾಜಸ್ಥಾನದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಪ್ರಕರಣ ಆಮ್ ಆದ್ಮಿ ಪಕ್ಷಕ್ಕೆ ಮಾರಕವಾಗಿ ಪರಿಣಮಿಸುವ ಸಾಧ್ಯತೆ ದಟ್ಟವಾಗಿದೆ.
ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ಆಮ್ ಆದ್ಮಿ ಪಕ್ಷದ ವಿರುದ್ಧವೇ ಗಂಭೀರ...
ವಿದೇಶಿ ಬ್ಯಾಂಕುಗಳಲ್ಲಿ ತೆರಿಗೆ ವಂಚನೆಯ ಹಣವನ್ನು ಠೇವಣಿ ಇರಿಸಿರುವ ಕಪ್ಪುಹಣ ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಮೇ 12ರಂದು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುಖ್ಯನ್ಯಾಯಮೂರ್ತಿ ಹೆಚ್.ಎಲ್.ದತ್ತು, ನ್ಯಾಯಮೂರ್ತಿ ಮದನ್ ಬಿ ಲೋಕುರ್, ಎಕೆ ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ,...
ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಡಾ|ಕಸ್ತೂರಿರಂಗನ್ ವರದಿಯ ಬಗ್ಗೆ ಕರಾವಳಿ ಹಾಗೂ ಮಲೆನಾಡು ಭಾಗದ ಜನರಲ್ಲಿದ್ದ ಆತಂಕ ನಿವಾರಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಜನವಸತಿ ಗ್ರಾಮಗಳು, ಖಾಸಗಿ ಜಮೀನು ಪರಿಸರ ಸೂಕ್ಷ್ಮ ವಲಯದಿಂದ ಕೈಬಿಡುವಂತೆ ಕೇಂದ್ರಕ್ಕೆ...
ಖ್ಯಾತ ವಿಜ್ಞಾನಿ ಡಾ|ಕೆ.ಕಸ್ತೂರಿರಂಗನ್ ವರದಿ ಅನ್ವಯ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಗಡಿ ಗುರುತಿಸಿ ವರದಿ ಸಲ್ಲಿಸಲು ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳಿಗೆ ಕೇಂದ್ರ ಸರ್ಕಾರ ಏ.30ರ ಅಂತಿಮ ಗಡುವು ವಿಧಿಸಿದೆ.
ಒಂದು ವೇಳೆ ಈ ಅವಧಿಯಲ್ಲಿ ರಾಜ್ಯ ಸರ್ಕಾರಗಳು ಯಾವುದೇ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ.
ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...
ಐಎಎಸ್ ಅಧಿಕಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಮಧ್ಯಂತರ ವರದಿಯನ್ನು ಬಹಿರಂಗಪಡಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ತನ್ಮೂಲಕ ಸಿಐಡಿ ವರದಿಯನ್ನು ಸೋಮವಾರ ವಿಧಾನ ಮಂಡಲದಲ್ಲಿ ಮಂಡಿಸಲು ಮುಂದಾಗಿರುವ ಸರ್ಕಾರದ...
ಐ.ಎ.ಎಸ್ ಅಧಿಕಾರಿ ರವಿ ಅವರ ನಿಗೂಢ ಸಾವು ಪ್ರಕರಣದಲ್ಲಿ ರಾಜ್ಯದ ಜನತೆಯ ಒತ್ತಾಯಕ್ಕೆ ವಿರುದ್ಧವಾಗಿ ನಡೆಯುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತರಾಟೆಗೆ ತೆಗೆದುಕೊಂಡಿದೆ.
ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ...
ನಿಗೂಢವಾಗಿ ಸಾವನ್ನಪ್ಪಿದ್ದ ಡಿ.ಕೆ ರವಿ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ನಡೆಯುವ ವೇಳೆ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಸಿ.ಎಂ ಸಿದ್ದರಾಮಯ್ಯ ಮರಣೋತ್ತರ ಪರೀಕ್ಷಾ ವರದಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಗಂಭೀರ...
ನಟ ಸೈಫ್ ಅಲಿ ಖಾನ್ ಗೆ ನೀಡಲಾಗಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದೆ.
ನಟ ಸೈಫ್ ಅಲಿ ಖಾನ್ ಮುಂಬೈನ ಹೋಟೆಲ್ ಒಂದರಲ್ಲಿ ಗಲಾಟೆ ನಡೆಸಿದ ಪ್ರಕರಣದ ವರದಿಯನ್ನು ತ್ವರಿತವಾಗಿ ನೀಡುವಂತೆ...
ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಕುರಿತು ವಿಧಿ ವಿಜ್ಞಾನ ಪ್ರಯೋಗಾಲಯವು ತನ್ನ ವರದಿಯನ್ನು ನಗರ ಪೊಲೀಸರಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಪಾಟ್ನಾ ಸ್ಫೋಟದಲ್ಲಿ ಸಿಕ್ಕ ಅವಶೇಷಗಳಿಗೂ, ಚರ್ಚ್ಸ್ಟ್ರೀಟ್ನಲ್ಲಿ ಸಿಕ್ಕ ವಸ್ತುಗಳಿಗೂ ಸಾಮ್ಯತೆ ಕಂಡುಬಂದಿದೆ ಎಂದು ತಿಳಿಸಲಾಗಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ನಗರ...
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದ ಪ್ರಗತಿ ವರದಿಯನ್ನು ಸಿಬಿಐ, ಮಂಗಳವಾರ ಮುಚ್ಚಿದ ಲಕೋಟೆಯಲ್ಲಿ ಇರಿಸಿ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿರ್ಲಾ, ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಪಿ.ಸಿ.ಪಾರೇಖ್ ಮತ್ತು ಇತರ ಕೆಲವರನ್ನು ಒಳಗೊಂಡ ಕಲ್ಲಿದ್ದಲು ಹಗರಣಕ್ಕೆ...
ಆರ್ಥಿಕ ಹಾಗೂ ಶಿಕ್ಷಣ ತಜ್ಞ ಡಾ ಡಿ.ಎಂ.ನಂಜಂಡಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಪ್ರಾದೇಶಿಕ ಅಸಮತೋಲನ ನಿವಾರಣಾ ಉನ್ನತಾಧಿಕಾರ ಸಮಿತಿಯ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸಂಡೂರಿನ ವೆಂಕಟರಾವ್ ಘೋರ್ಷಡೆ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಉನ್ನತಾಧಿಕಾರ ಸಮಿತಿಯನ್ನು ರಚಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರದ...
ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವಿನ ಪ್ರಕರಣ ಕುರಿತು ಮಾಜಿ ಕೇಂದ್ರ ಸಚಿವ ಶಶಿ ತರೂರ್ ದೆಹಲಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಸುನಂದಾ ಸಾವಿನ ಬಗ್ಗೆ ನನಗೆ ಹಲವು ಸಂದೇಹವಿದೆ. ಸುನಂದಾ ಪತಿಯಾಗಿ ಆಕೆಯ ಹತ್ಯೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಬೇಕಿದೆ ಎಂದಿದ್ದಾರೆ.
ಕೇವಲ...
ರಾಜ್ಯ ಸರ್ಕಾರ ಕೆ.ಪಿ.ಎಸ್.ಸಿ ಅಧ್ಯಕ್ಷ ಹುದ್ದೆಗೆ ಶಿಫಾರಸ್ಸು ಮಾಡಿರುವ ವಿ.ಆರ್ ಸುದರ್ಶನ್ ವಿರುದ್ಧದ ಭೂ ಕಬಳಿಕೆ ಆರೋಪದ ಬಗ್ಗೆ ರಾಜ್ಯಪಾಲರು ರಾಜ್ಯ ಸರ್ಕಾರದಿಂದ ವರದಿ ಕೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್ ಸುದರ್ಶನ್ ಅವರನ್ನು ಕರ್ನಾಟಕ...
ಕಪ್ಪುಹಣ ಕುರಿತು ಇದೇ ಮೊದಲ ಬಾರಿಗೆ ದೊಡ್ಡ ಮಾಹಿತಿಯನ್ನು ಬಹಿರಂಗಪಡಿಸಿರುವ ವಿಶೇಷ ತನಿಖಾ ದಳ (ಎಸ್ಐಟಿ)ವು, ಇದುವರೆಗೆ 20,000 ಕೋಟಿ ರೂ. ನಷ್ಟು ಕಪ್ಪುಹಣವನ್ನು ಪತ್ತೆ ಮಾಡಿರುವುದಾಗಿ ಹೇಳಿದೆ.
ವಿಶೇಷವೆಂದರೆ ಹೀಗೆ ಪತ್ತೆಯಾದ ಕಪ್ಪುಹಣದ ಪೈಕಿ ಸ್ವಿಸ್ ಬ್ಯಾಂಕ್ನಲ್ಲಿ ಇರುವುದು 4479...
4 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಕ್ರಮ ಆಸ್ತಿ ಪ್ರಕರಣದಲ್ಲಿ ಜಾಮೀನು ನೀಡಲು ತಾವು 1000 ಕೋಟಿ ರೂ. ಲಂಚ ಪಡೆದಿದ್ದಾಗಿ ಕೆಲ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ...
ಅಡಕೆ ಆರೋಗ್ಯಕ್ಕೆ ಹಾನಿಕರ ಎಂಬ ವ್ಯಾಜ್ಯ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದ್ದು, ಅಡಕೆ ಬೆಳೆಗಾಗರರು ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಡಿ.ವಿ ಸದಾನಂದ ಗೌಡ ಭರವಸೆ ನೀಡಿದ್ದಾರೆ.
ಅಡಕೆಯಲ್ಲಿ ಔಷಧೀಯ ಅಂಶಗಳೂ ಇವೆ. ಈ ಬಗ್ಗೆ ಚೆನ್ನೈನ ವೈದ್ಯಕೀಯ...
'ಪಶ್ಚಿಮ ಘಟ್ಟ'ಗಳ ಬಗ್ಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ವಿರೋಧಿಸಿ ವಿವಿಧ ಸಂಘಟನೆಗಳು, ಸರ್ವ ಪಕ್ಷಗಳು ಕರೆ ನೀಡಿದ್ದ ಕೊಡಗು ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಬಂದ್ ಅಂಗವಾಗಿ, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಹೋಟೆಲ್ ಪೆಟ್ರೊಲ್ ಬಂಕ್ ಗಳ ಕಾರ್ಯ...
ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉತ್ತರ ಪ್ರದೇಶದ ಬದೌನ್ ಸಹೋದರಿಯರ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಬಿಐ ವರದಿ ಬಹಿರಂಗಗೊಂಡಿದೆ.
ವರದಿಯಲ್ಲಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿರುವ ಸಿಬಿಐ, ಬದೌನ್ ಸಹೋದರಿಯರನ್ನು ಕೊಲೆ ಮಾಡಲಾಗಿಲ್ಲ ಅವರೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು...
ಪಂಚಾಯತ್ ರಾಜ್ ಕಾಯಿದೆ ತಿದ್ದುಪಡಿ ಕುರಿತಂತೆ ರಾಜ್ಯ ವಿಧಾನಸಭೆಯ ಮಾಜಿ ಸಭಾಧ್ಯಕ್ಷ ಹಾಗೂ ಶಾಸಕ ಕೆ.ಆರ್.ರಮೇಶ್ ಕುಮಾರ್ ನೇತೃತ್ವದ ಸಮಿತಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ವರದಿ ಸ್ವೀಕರಿಸಿ ಮಾತನಾಡಿದ ಸಿದ್ದರಾಮಯ್ಯ, ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು...
ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸರ್ಕಾರದ ಮರ್ಯಾದೆಯನ್ನು ಹರಾಜು ಹಾಕುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗೆ ತಲೆನೋವಾಗಿ ಪರಿಣಮಿಸಿದೆ.
ರಾಷ್ಟ್ರೀಯ ಮಟ್ಟದಲ್ಲಿ ಅಸ್ಥಿತ್ವವವನ್ನೇ ಕಳೆದುಕೊಂಡಿರುವ ಕಾಂಗ್ರೆಸ್ ಪಾಲಿಗೆ ಭದ್ರ ಕೋಟೆಯಾಗಿ ಉಳಿದಿರುವ ಕರ್ನಾಟಕದಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣಗಳು...
ಕೆಲ ಬಿಜೆಪಿ ನಾಯಕರು ರೂಪಿಸಿದ್ದ ಉದ್ದೇಶಿತ ಗಲಭೆಯನ್ನು ಹತ್ತಿಕ್ಕಿರುವುದರಿಂದ ಅವರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ಅಸಹನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂದು ಗೃಹ ಸಚಿವ ಕೆ.ಜೆ ಜಾರ್ಜ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಾನೂನು...
ಗ್ರಾಮಪಂಚಾಯತ್ ಪುನರ್ ವಿಂಗಡಣಾ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಗ್ರಾಮ ಪಂಚಾಯಿತಿ ಪುನರ್ ವಿಂಗಡಣಾ ಸಮಿತಿ ವರದಿ 2014ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ವರದಿಯನ್ನು ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನಮ್ಮ ಪಕ್ಷ ಮತ್ತು ಸರ್ಕಾರ ಅಧಿಕಾರ ವಿಕೇಂದ್ರೀಕರಣಕ್ಕೆ ಬದ್ಧತೆ ಹೊಂದಿದೆ....
ಕರ್ನಾಟಕದಲ್ಲಿ ತಂಬಾಕು ಸಂಬಂಧಿ ರೋಗಗಳಿಂದಾಗುತ್ತಿರುವ ಆರ್ಥಿಕ ಹೊರೆ ಕುರಿತ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್, ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ವಿಶ್ವ ಆರೋಗ್ಯ ಸಂಸ್ಥೆ ಮತ್ತು ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ ಹಾಗೂ ಕರ್ನಾಟಕ ಸರ್ಕಾರದ...
ಗ್ರಾಮ ಪಂಚಾಯತಿಗಳ ಪುನರ್ವಿಂಗಡಣಾ ಸಮಿತಿ ವರದಿ ಸಿದ್ಧಗೊಂಡಿದ್ದು, 440 ಹೊಸ ಗ್ರಾಮ ಪಂಚಾಯತಿ ರಚನೆಗೆ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಲಿದೆ.
ಎಸ್.ಐ.ನಂಜಯ್ಯಮಠ ಅವರ ನೇತೃತ್ವದ ಸಮಿತಿ ವರದಿ ಸಿದ್ಧಪಡಿಸಿದು, ಅ.28ರ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ...
ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟಿಸ್ ಸೋಮಶೇಖರ್ ಆಯೋಗದ ವರದಿ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ..
2008-09ರಲ್ಲಿ ರಾಜ್ಯದಲ್ಲಿ ನದೆದ ಚರ್ಚ್ ಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜ.ಸೋಮಶೇಖರ್ ಆಯೋಗದ ವರದಿಯನ್ನು ತಿರಸ್ಕರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ...
ಬೆಳಗಾಂ ಜಿಲ್ಲೆಯನ್ನು ಬೆಳಗಾವಿ ಎಂದು ನವೆಂಬರ್ 1ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಅ10ರಂದು ವಿಧಾನ ಸೌಧದಲ್ಲಿ ನಡೆದ ಸಭೆ ಬಳಿಕ ಮಾತನಾಡಿದ ಸಿದ್ದರಾಮಯ್ಯ ಬೆಳಗಾವಿ ನಮ್ಮದೆ, ಇದರಲ್ಲಿ ಯಾವುದೇ ರಾಜಿಯಿಲ್ಲ....
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಕಬಳಿಸಿ ನಿರ್ಮಾಣಗೊಂಡಿರುವ ಅಪಾರ್ಟ್ ಮೆಂಟ್, ಕಟ್ಟದಗಳು, ಕರೆ ಒತ್ತುವರಿ ಮಾಡಿ ನಿರ್ಮಿಸಿರುವ ಲೇಔಟ್ ಗಳ ತೆರವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಭೂ ಕಬಳಿಕೆ ಮಾಡಿರುವವರು ಎಷ್ಟೇ ಪ್ರಭಾವಿತರಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಂಡು,...
ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ.
ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...
ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಕರ್ನಾಟಕ ವಿಭಜನೆಯ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕ ಉಮೇಶ್ ಕತ್ತಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು, ಬೆಳಗಾವಿ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ...
ಒಂದು ವರ್ಷದ ಹುಡುಗ ಸಮಾಜದಲ್ಲಿ ಶಾಂತಿ ಭಂಗವನ್ನು ಉಂಟುಮಾಡಲು ಸಾಧ್ಯವೆ? ಉತ್ತರ ಪ್ರದೇಶ ಪೊಲೀಸರನ್ನು ಕೇಳಿ ನೋಡಿ ಹೌದು ಎನ್ನುತ್ತಾರೆ!
ಉಸ್ಮಾನ್ ಪುರದ ಬಾಲಕ ನಜೀಂ ಹಾಗೂ ಆತನ ತಂದೆ ಯಾಸೀನ್, ಉಪಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗೆ ನುಗ್ಗಿ ದಾಂಧಲೆ ನಡೆಸುವ ಯತ್ನಿಸುವ...
ಅರ್ಕವತಿ ಬಡಾವಣೆ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಸಮರ ಸಾರಲು ಬಿಜೆಪಿ ಮುಂದಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...
ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಮುಂದಿನ ಹೋರಾಟಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಹಗರಣಕ್ಕೆ...
ರಾಜ್ಯದಲ್ಲಿರುವ ಖಾಸಗಿ ಸಂಸ್ಥೆಗಳು, ಐಟಿಬಿಟಿ ಸೇರಿದಂತೆ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗ ಪ್ರಮಾಣದ ಬಗ್ಗೆ ಗಣತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಐಟಿಬಿಟಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಡಿಮೆಯಾಗುತ್ತಿರುವ ವಿಚಾರವನ್ನೂ ಗಂಭೀರವಾಗಿ ಪರಿಗಣಿಸಲಾಗಿದ್ದು, ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಲ್ಲದೇ ಅದರ ಬಗ್ಗೆಯೂ...
'ಬೆಳಗಾವಿ' ಕರ್ನಾಟಕದ ಅವಿಭಾಜ್ಯ ಅಂಗ, ಗಡಿ ವಿಚಾರದಲ್ಲಿ ಮಾಹಾರಾಷ್ಟ್ರ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ನ್ಯಾ.ಮಹಾಜನ್ ವರದಿಯೇ ಅಂತಿಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದ 3 ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...
ಉತ್ತರ ಪ್ರದೇಶದ ಸಹರಾನ್ ಪುರದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕೋಮುಗಳ ನಡುವೆ ಉಂಟಾದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಸದಸ್ಯರನ್ನೊಳಗೊಂಡ ಸಮಿತಿ ಉತ್ತರ ಪ್ರದೇಶ ಸರ್ಕಾರಕ್ಕೆ ಆ.17ರಂದು ವರದಿ ಸಲ್ಲಿಸಿದೆ.
ವರದಿಯಲ್ಲಿ, ಕೋಮುಗಲಭೆ ಸಂಭವಿಸುವುದಕ್ಕೆ ಸ್ಥಳೀಯ ಆಡಳಿತದ ವೈಫಲ್ಯವನ್ನೇ...
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಧ್ಯಕ್ಷ ರಾಹುಲ್ ಗಾಂಧಿ ಕಾರಣರಲ್ಲ ಎಂದು ಮಾಜಿ ಸಚಿವ ಎ.ಕೆ.ಆಂಟನಿ ಹೇಳಿದ್ದಾರೆ.
ಎ.ಕೆ.ಆಂಟನಿ ನೇತೃತ್ವದಲ್ಲಿ ರಚಿಸಲಾಗಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಮಿತಿ ವರದಿಯಲ್ಲಿ ಈ ರೀತಿ ತಿಳಿಸಲಾಗಿದ್ದು,...
2011ರ ಗೆಜೆಟೆಡ್ ಪ್ರೊಬೇಷನರಿ (ಕೆಪಿಎಸ್ ಸಿ) ನೇಮಕಾತಿಯನ್ನು ರದ್ದು ಪಡಿಸಿ ರಾಜ್ಯ ಸಚಿವ ಸಂಪುಟ ಸಭೆ ಆದೇಶ ಹೊರಡಿಸಿದೆ. ಸರ್ಕಾರದ ಈ ನಿರ್ಧಾರಕ್ಕೆ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2011ನೇ ಸಾಲಿನ ಕೆಪಿಎಸ್...