ಕೇಂದ್ರ ಸರ್ಕಾರದ ವಿದೇಶಾಂಗ ಇಲಾಖೆ ಸಹಯೋಗದಲ್ಲಿ 2017ರ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮವನ್ನು ರಾಜ್ಯದ ಪ್ರವಾಸೋದ್ಯಮ, ಸಂಸ್ಕೃತಿ, ಮಾಹಿತಿ ತಂತ್ರಜ್ಞಾನ ಹಾಗೂ ಕೈಗಾರಿಕಾ ಕ್ಷೇತ್ರದ ಬೆಳವಣಿಗೆಗೆ ಬಳಸಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಜನವರಿ 7ರಿಂದ 9ರವರೆಗೆ ತುಮಕೂರು ರಸ್ತೆಯಲ್ಲಿರುವ...
ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ. ಸಮಾಜದ ಹಿತಕ್ಕಾಗಿ ಕ್ಷೇತ್ರದ ವತಿಯಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ...