'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು ನ.25ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಲಹಂಕ ವಾಯುಪಡೆ ಕೇಂದ್ರದಿಂದ ಐ.ಐ.ಎಸ್.ಸಿ ವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಭಾರತೀಯ ವಿಜ್ಞಾನ ಕೇಂದ್ರದ ಜೆ. ಎನ್ ಟಾಟಾ ಆಡಿಯೋರಿಯಂನಲ್ಲಿ ನಡೆಯಲಿರುವ ಒಂದನೇ ಕಾಮನ್ ವೆಲ್ತ್ ಸೈನ್ಸ್ನ ಉದ್ಘಾಟನಾ ಕಾರ್ಯಕ್ರಮಕ್ಕೆ...
ಭಾರತ ಎಂದಿಗೂ ಆಕ್ರಮಣಕಾರಿ ನಿಲುವು ತಳೆಯಲು ಬಯಸುವುದಿಲ್ಲ ಆದರೆ ಯಾವುದೇ ರಾಷ್ಟ್ರಗಳು ನಮ್ಮ ಮೇಲೆ ಆಕ್ರಮಣ ನಡೆಸುವ ಧೈರ್ಯ ಮಾಡಬಾರದು ಅಂತಹ ಭಾರತವನ್ನು ನಿರ್ಮಿಸುವುದಾಗಿ ರಕ್ಷಣಾ ಸಚಿವ ಮನೋಹರ್ ಪರೀಕ್ಕರ್ ಹೇಳಿದ್ದಾರೆ.
ನವದೆಹಲಿಯ ವಾಯುಪಡೆ ಕೇಂದ್ರದಲ್ಲಿ ಮಾತನಾಡಿದ ರಕ್ಷಣಾ ಸಚಿವರು,...