ವರನಟ ಡಾ.ರಾಚ್ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ವಿರೂಪಗೊಳಿಸಿದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ನಗರದ ಬಲಮುರಿ ಸೇವಾ ಸಂಘದ ವತಿಯಿಂದ ಈ ಪ್ರತಿಮೆಯನ್ನು ನಿರ್ಮಾಣಗೊಳಿಸಲಾಗಿದ್ದು ಇದೇ ನ. 23ರಂದು ಪ್ರತಿಮೆಯ ಆನಾವರಣಗೊಳ್ಳಬೇಕಿತ್ತು. ನ.12ರಂದು ಈ ಪ್ರತಿಮೆಯನ್ನು ಪ್ರತಿಷ್ಥಾಪನೆ ಮಾಡಲಾಗಿತ್ತು.
ಸ್ಥಳದಲ್ಲಿ ರಾಜ್ ಆಭಿಮಾನಿಗಳು...