Untitled Document
Sign Up | Login    
Dynamic website and Portals
  

Related News

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಈ ಬಾರಿ ನೀಟ್, ಸಿಇಟಿ ಕಡ್ಡಾಯ

ಸುಪ್ರೀಂ ಕೋರ್ಟ್ ಆದೇಶದನ್ವಯ ಪ್ರಸಕ್ತ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಭಾನುವಾರ ನೀಟ್ (ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ನಡೆಯಲಿದೆ. ದೇಶವ್ಯಾಪಿ ಏಕರೂಪದ ಪ್ರವೇಶ ಪರೀಕ್ಷೆ ಕುರಿತು ಸುಪ್ರೀಂಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುವ ಸಿಇಟಿ ಪರೀಕ್ಷೆ...

ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆ ರದ್ದು;ಹೊಸದಾಗಿ ಪರೀಕ್ಷೆಗೆ ಸುಪ್ರೀಂ ಆದೇಶ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಹಿನ್ನೆಲೆಯಲ್ಲಿ 2015ರ ಅಖಿಲ ಭಾರತ ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆಯನ್ನು (ಎಐಪಿಎಂಟಿ) ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಹೊಸದಾಗಿ ಪರೀಕ್ಷೆ ನಡೆಸುವಂತೆ ಸಿ.ಬಿ.ಎಸ್.ಇ(ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಗೆ ನಿರ್ದೇಶನ ನೀಡಿದೆ. ವೈದ್ಯಕೀಯ-ಪೂರ್ವ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ...

ಎಂಬಿಬಿಎಸ್ ಮುಗಿಸಿದವರಿಗೆ ಗ್ರಾಮೀಣ ಸೇವೆ ಕಡ್ಡಾಯ: ರಾಷ್ಟ್ರಪತಿ ಅಂಕಿತ

ಕರ್ನಾಟಕ ವೈದ್ಯಕೀಯ ಕೋರ್ಸ್‌ ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ ತರಬೇತಿ ವಿಧೇಯಕ 2012ಕ್ಕೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಕಡ್ಡಾಯವಾಗಿ ವೈದ್ಯರು ಸೇವೆ ಸಲ್ಲಿಸುವ...

ಭೂಕಂಪ: ಕರ್ನಾಟಕದಿಂದ ನೇಪಾಳಕ್ಕೆ ತೆರಳಿದ ವೈದ್ಯರ ತಂಡ

ಭೀಕರ ಭೂಕಂಪಕ್ಕೆ ತುತ್ತಾಗಿರುವ ನೇಪಾಳಕ್ಕೆ ಕರ್ನಾಟಕ ಸರ್ಕಾರವೂ ಸಹಾಯ ನೀಡಲು ಮುಂದಾಗಿದೆ. ಔಷಧಗಳು ಹಾಗೂ ಜೀವ ರಕ್ಷಕ ಸಾಮಗ್ರಿಗಳನ್ನು ಹೊತ್ತ ರಾಜ್ಯದ ಹತ್ತು ಸದಸ್ಯರ ವೈದ್ಯರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಯ ಮಾರ್ಗವಾಗಿ ಭೂಕಂಪ ಪೀಡಿತ ನೇಪಾಳಕ್ಕೆ...

ಬೇಸಿಗೆ ಶಿಬಿರಗಳಲ್ಲಿ ಸೃಜನಶೀಲತೆ ಸಾಕಾರಗೊಳ್ಳುತ್ತದೆ: ಶೀಲಾ ಜಿ ನಾಯಕ್

ಮಕ್ಕಳಿಗೆ ಪುಸ್ತಕ ರಹಿತ ಎಂದರೆ ಬಹಳ ಖುಷಿ. ಅದು ಇಂತಹ ಬೇಸಿಗೆ ಶಿಬಿರಗಳಲ್ಲಿ ಸಿಗುತ್ತದೆ. ಅವರೊಳಗಿನ ಸೃಜನಶೀಲತೆಯು ಅನಾವರಣವಾಗುವುದು ಇಲ್ಲೇ. ಮನರಂಜನೆಯೊಂದಿಗೆ ಬೌದ್ಧಿಕ ಚಟುವಟಿಕೆಗಳೂ ಇದ್ದಾಗ ಅದು ಮಕ್ಕಳಿಗೆ ಪ್ರಯೋಜನಕಾರಿಯಾಗುತ್ತದೆ ಎಂದು ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಶೀಲಾ ಜಿ ನಾಯಕ್‌...

2015ನೇ ಸಾಲಿನ ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ 91 ಸಾಧಕರು

ಪ್ರಸಕ್ತ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 91 ಮಂದಿ ಗಣ್ಯರಿಗೆ ಪ್ರಶಸ್ತಿಯನ್ನು ನೀಡಲಾಗಿದೆ. ಏ.3ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮೇಯರ್ ಶಾಂತಕುಮಾರಿ, ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಾನ್ ಸಾಧನೆಗಳನ್ನು ಗುರುತಿಸಿ...

ಶಿವಮೊಗ್ಗ, ಹಾಸನ ಪಶುವೈದ್ಯಕೀಯ ಕಾಲೇಜುಗಳಿಗೆ ಮಾನ್ಯತೆ

ಶಿವಮೊಗ್ಗ ಹಾಗೂ ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಷಯ ತಿಳಿಸಿದ್ದು, ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ...

ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಿಸುತ್ತಿರುವ ಏಮ್ಸ್!

ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ವೈದ್ಯಕೀಯ ವಿಜ್ಞಾನ ಅಖಿಲ ಭಾರತ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ. ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಏಮ್ಸ್ ಹಣದ ಕೊರತೆ ಎದುರಿಸುತ್ತಿದೆ ಎಂದು ಸ್ವತಃ...

ವೈದ್ಯಕೀಯ ದಂತ ವೈದ್ಯಕೀಯ ಸಿಇಟಿ: 3 ನೇ ಸುತ್ತಿನ ಸೀಟು ಹಂಚಿಕೆ

ಹಂಚಿಕೆಯಾಗದೇ ಉಳಿದಿರುವ 115 ವೈದ್ಯಕೀಯ ಮತ್ತು 12 ದಂತ ವೈದ್ಯಕೀಯ ಸಿಇಟಿ ಸೀಟು ಹಂಚಿಕೆಯ ನಂತರ ಅಭ್ಯರ್ಥಿಗಳು ರದ್ದುಪಡಿಸಿದ, ಕಾಲೇಜಿಗೆ ಪ್ರವೇಶ ಪಡೆಯದೇ ಉಳಿದಿರುವ 18 ವೈದ್ಯಕೀಯ ಮತ್ತು 230 ದಂತ ವೈದ್ಯಕೀಯ ಸೀಟು ಸೇರಿದಂತೆ ಒಟ್ಟು 133...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited