Untitled Document
Sign Up | Login    
Dynamic website and Portals
  

Related News

ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಇಂದಿನಿಂದ ಆರಂಭ

ಸ್ವಾತಂತ್ರ್ಯ ಸೇನಾನಿ ಮಂಗಲ ಪಾಂಡೆಯ ಸ್ಪೂರ್ತಿಯೊಂದಿಗೆ ಏಳು ರಾಜ್ಯಗಳಲ್ಲಿ ಸಂಚರಿಸುವ ಮಂಗಲ ಗೋಯಾತ್ರೆ ಮಂಗಳವಾರ ಆರಂಭವಾಗಲಿದ್ದು, ಗೋಯಾತ್ರೆಗೆ ಪೂರಕವಾಗಿ ಅಮೃತಪಥ ಹಾಗೂ ಅಮೃತಗರ್ಭ ಆಂದೋಲನವನ್ನು ನಾಡಿನಾದ್ಯಂತ ಕೈಗೊಳ್ಳಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಹೇಳಿದರು. ಶ್ರೀ ರಾಮಚಂದ್ರಾಪುರ ಮಠದ...

ಹೃದಯ ಶಸ್ತ್ರ ಚಿಕಿತ್ಸೆಗೆ ನೆರವು ಪಡೆದ ಬಾಲಕಿ ವೈಶಾಲಿ ಹಾಗೂ ಕುಟುಂಬದವರನ್ನು ಭೇಟಿಯಾದ ಪ್ರಧಾನಿ

ಹೃದಯ ಶಸ್ತ್ರಚಿಕಿತ್ಸೆಗಾಗಿ ಹಣಕಾಸಿನ ನೆರವು ಕೋರಿ ಪ್ರಧಾನಿ ಕಛೇರಿಗೆ ಪತ್ರ ಬರೆದು, ಸರ್ಕಾರದ ಸಹಾಯದಿಂದ ಶಶ್ತ್ರಚಿಕಿತ್ಸೆ ಪಡೆದಿರುವ ೬ ವರ್ಷದ ಬಾಲಕಿ ವೈಶಾಲಿ ಹಾಗೂ ಕುಟುಂಬಸ್ಥರನ್ನು ಪ್ರಧಾನಿ ನರೇಂದ್ರ ಮೋದಿ ಪುಣೆಯಲ್ಲಿ ಭೇಟಿಯಾದರು. ವೈಶಾಲಿಗೆ ನೀಡಿರುವುದು ನನಗೆ ಅತೀವ ಸಂತಸ ಉಂಟು ಮಾಡಿದೆ....

ಬಾಲಕಿಯ ಹೃದಯ ಶಸ್ತ್ರಚಿಕಿತ್ಸೆಗೆ ತುರ್ತಾಗಿ ಸ್ಪಂದಿಸಿದ ಪ್ರಧಾನಿ ಮೋದಿ

ಹೃದಯ ಶಸ್ತ್ರಚಿಕಿತ್ಸೆಗೆ ನೆರವಾಗಬೇಕೆಂದು ಕೋರಿದ ಪುಣೆಯ ಆರು ವರ್ಷದ ಬಾಲಕಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಸ್ಪಂದಿಸಿ, ಮಾನವೀಯತೆ ಮೆರೆದಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹದಪ್ಸರ್ ನ ಆರು ವರ್ಷದ ಬಾಲಕಿ ವೈಶಾಲಿ ಯಾದವ್ ಬಡಕುಟುಂಬದಿಂದ ಬಂದವಳು. ಈಕೆಯ ಹೃದಯದಲ್ಲಿ ರಂಧ್ರವಿತ್ತು....

ಸಂತಾನ ಹರಣ ಶಸ್ತ್ರಚಿಕಿತ್ಸೆ ನಂತರ ಮಹಿಳೆಯರ ಸಾವಿಗೆ ಸರ್ಕಾರವೇ ಹೊಣೆ: ರಾಹುಲ್ ಗಾಂಧಿ

'ಛತ್ತೀಸ್ ಗಢ'ದ ಬಿಲಾಸ್ ಪುರದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೊಳದಾ ಮಹಿಳೆಯರ ಸಾವಿಗೆ ಡಾ.ರಮಣ್ ಸಿಂಗ್ ನೇತೃತ್ವದ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ನ.15ರಂದು ಛತ್ತೀಸ್ ಗಢದ ಬಿಲಾಸ್ ಪುರಕ್ಕೆ ಭೇಟಿ ನೀಡಿ ಮೃತ ಮಹಿಳೆಯರ...

ಛತ್ತೀಸ್ ಗಢದಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ 8 ಮಹಿಳೆಯರು ಸಾವು

ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ8 ಜನ ಮಹಿಳೆಯರು ಸಾವನ್ನಪ್ಪಿರುವ ಘಟನೆ ಛತ್ತೀಸ್ ಗಢದ ಬಿಲಾಸ್ ಪುರ್ ನಲ್ಲಿ ನಡೆದಿದೆ. ಇಲ್ಲಿನ ಪೆಂಡಾರಿ ಕ್ಷೇತ್ರದಲ್ಲಿ ನ.8ರಂದು ರಾಜ್ಯಸರ್ಕಾರದ ವತಿಯಿಂದ ಸಂತಾನ ಹರಣ ಶಸ್ತ್ರಚಿಕಿತ್ಸಾ ಕ್ಯಾಂಪ್ ಆಯೋಜಿಸಲಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದ 8 ಮಹಿಳೆಯರು...

ಪಟಾಕಿ ದುರಂತದಿಂದ 25ಜನರಿಗೆ ಗಾಯ

'ದೀಪಾವಳಿ' ಹಿನ್ನೆಲೆಯಲ್ಲಿ ಪಟಾಕಿ ಸಿಡಿಸುವ ವೇಳೆ ಸಂಭವಿಸಬಹುದಾದ ಅನಾಹುತದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಪ್ರತಿವರ್ಷದಂತೆ ಈ ಬಾರಿಯೂ ಪಾಟಾಕಿ ಅವಘಡದಿಂದ ಗಾಯಗೊಂಡವರ ಸಂಖ್ಯೆ ಏರುತ್ತಲೇ ಇದೆ. ಬೆಂಗಳೂರಿನಲ್ಲಿ ಈ ವರೆಗೂ 25 ಜನರು ಪಟಾಕಿ ಸಿಡಿಸುವ ವೇಳೆ ಗಾಯಗೊಂಡಿದ್ದಾರೆ. ಅಷ್ಟೂ...

ಮಾಜಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಸ್ಥಿತಿ ಚಿಂತಾಜನಕ

ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಆ.8ರಂದು ಆಸ್ಪತ್ರೆಗೆ ದಾಖಲಿಸಲಾಗಿದೆ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಸ್ವಂತ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದೆ. ಗುರುವಾರ ಮಧ್ಯರಾತ್ರಿ ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರಜ್ನೆ...

ಕೋಮಾ ಸ್ಥಿತಿಗೆ ಜಾರಿದ ಜಸ್ವಂತ್ ಸಿಂಗ್

ತಲೆಗೆ ಪೆಟ್ಟು ಬಿದ್ದು ಶಸ್ತ್ರಚಿಕಿತ್ಸೆಗೊಳಗಾಗಿರುವ ಬಿಜೆಪಿ ಮಾಜಿ ಮುಖಂಡ ಜಸ್ವಂತ್ ಸಿಂಗ್ ಕೋಮಾ ಸ್ಥಿತಿಗೆ ಜಾರಿದ್ದಾರೆ. ಜಸ್ವಂತ್ ಸಿಂಗ್ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದೆ. ರಕ್ಷಣಾ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ಮಾಜಿ ಕೇಂದ್ರ ಸಚಿರ ಆರೋಗ್ಯ ತೀರಾ ಗಂಭೀರವಾಗಿದೆ ಎಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited