ಪ್ರಸಕ್ತ ಸಾಲಿನ ಕೆಂಪೇಗೌಡ ಪ್ರಶಸ್ತಿ ಪ್ರಕಟವಾಗಿದ್ದು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ 91 ಮಂದಿ ಗಣ್ಯರಿಗೆ ಪ್ರಶಸ್ತಿಯನ್ನು ನೀಡಲಾಗಿದೆ.
ಏ.3ರಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಬಿಎಂಪಿ ಮೇಯರ್ ಶಾಂತಕುಮಾರಿ, ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹಾನ್ ಸಾಧನೆಗಳನ್ನು ಗುರುತಿಸಿ...
ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಅಧಿಕೃತ ಫೇಸ್ ಬುಕ್ ಖಾತೆಗೆ ಮೇಯರ್ ಶಾಂತಕುಮಾರಿ ಡಿ.22ರಂದು ಚಾಲನೆ ನೀಡಿದ್ದಾರೆ.
ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರಗತಿಯಲ್ಲಿ ಇತ್ಯರ್ಥಪಡಿಸುವ ಉದ್ದೇಶದಿಂದ ಫೇಸ್ ಬುಕ್ ಖಾತೆಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರು ಬಿಬಿಎಂಪಿಯ ಫೇಸ್ ಬುಕ್ ಟೈಮ್ ಲೈನ್ ಮೇಲೆ...
'ತೆರಿಗೆ ಪಾವತಿ' ಮಾಡದೇ ಇರುವ ವಿವಿಧ ಖಾಸಗಿ ಕಂಪನಿಗಳಿಗೆ ಮೇಯರ್ ಶಾಂತಕುಮಾರಿ ಡೆಡ್ ಲೈನ್ ನೀಡಿದ್ದು 15 ದಿನಗಳಲ್ಲಿ ತೆರಿಗೆ ಪಾವತಿ ಮಾಡುವಂತೆ ಸೂಚಿಸಿದ್ದಾರೆ.
ತೆರಿಗೆ ಪಾವತಿ ಮಾಡದೇ ಇರುವ ಬಾಗ್ಮನೆ ಡೆವಲಪರ್ಸ್ ಗೆ ದಿಢೀರ್ ಭೇಟಿ ನೀಡಿದ ಮೇಯರ್ ಶಾಂತಕುಮಾರಿ,...
ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಮೇಯರ್ ಶಾಂತಕುಮಾರಿ, ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವುದಾಗಿ ಗುಡುಗಿದ್ದಾರೆ.
ಭನ್ನೇರುಘಟ್ಟ ರಸ್ತೆಯಲ್ಲಿನ ರಾಜಕಾಲುವೆಗೆ ಗೀತಾಲಕ್ಷ್ಮಿ ಎಂಬ ಬಾಲಕಿ ಬಿದ್ದು ಎರಡು ದಿನಗಳಾದರೂ ಬಾಲಕಿ ಈ ವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ನಡೆಸುತ್ತಿರುವ ಶೋಧಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ.
ಅ.7ರಂದು ಸಂಜೆ...
ಕಳೆದ ಎರಡು ದಿನಗಳಿಂದ ನಗರದಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಮೇಯರ್ ಶಾಂತಕುಮಾರಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಳಿಗ್ಗೆ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೇಯರ್, ಎಲ್ಲೆಲ್ಲೂ ಕಸದ ರಾಶಿಯೇ ಕಂಡು ಬಂದಿದೆ. ಇದರಿಂದ ಆಕ್ರೋಶಗೊಂಡು, ಕಸ...
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಉಂಟಾಗಿರುವ ಅವ್ಯವಸ್ಥೆಗೆ ಮೇಯರ್ ಶಾಂತಾಕುಮಾರಿ, ಅಧಿಕಾರಿಗಳಿಗೆ ಬೆವರಿಳಿಸಿದ್ದಾರೆ. ಬಿಬಿಎಂಪಿ ಅಧಿಕಾರಿಗಳ ತುರ್ತು ಸಭೆ ಕರೆದ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರಿಗಳ ಬೇಜವಾಬ್ದಾರಿಯಿಂದ ಜನಪ್ರತಿನಿಧಿಗಳು ತಲೆತಗ್ಗಿಸುವಂತಾಗಿದೆ. ಕೆಲಸ ಮಾಡಲು ಸಾಧ್ಯವಿಲ್ಲವೆಂದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು...
'ಬಿಬಿಎಂಪಿ'ಯ ಕೇಂದ್ರ, ವಲಯವಾರು ಹಾಗೂ ವಾರ್ಡ್ ಮಟ್ಟದ ಕಚೇರಿಗಳ ಅಧಿಕಾರಿಗಳು ಹಾಗೂ ನೌಕರರು ಕರ್ತವ್ಯ ಬಹಿಷ್ಕರಿಸಿ ಸೆ.22ರಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಬಿಎಂಪಿ ಕಚೇರಿಯ ಬಾಗಿಲು ಮುಚ್ಚಿಸಿ ಅಧಿಕಾರಿಗಳು ಹಾಗೂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಿಂದ...
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಆಯ್ಕೆಯ ಗೊಂದಲಗಳಿಗೆ ತೆರೆಬಿದ್ದಿದೆ. ಮೇಯರ್ ಆಗಿ ಶಾಂತಕುಮಾರಿ ಹಾಗೂ ಉಪಮೇಯರ್ ಆಗಿ ರಂಗಣ್ಣ ಆಯ್ಕೆಯಾಗಿದ್ದಾರೆ.
ಶಾಂತಕುಮಾರಿ ಮೂಡಲಪಾಳ್ಯ ಕಾರ್ಪೋರೇಟರ್ ಆಗಿದ್ದು, ರಂಗಣ್ಣ ಕಾಮಾಕ್ಷಿ ಪಾಳ್ಯ ಕಾರ್ಪೋರೇಟರ್ ಆಗಿದ್ದಾರೆ. ಮೇಯರ್ ಹಾಗೂ ಉಪಮೇಯರ್ ಸ್ಥಾನಗಳಿಗಾಗಿ ತೀವ್ರ ಪೈಪೋಟಿ...