ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀ ರಾಮಚಂದ್ರಾಪುರ ಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ. ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀ ರಾಮಚಂದ್ರಾಪುರ...
ಗೋವು ಚಿನ್ನ, ಗೋವಿನೊಂದಿಗಿನ ಬದುಕು ಚೆನ್ನ, ಗೋರಕ್ಷಣೆಯಾದರೆ ರಾಷ್ಟ್ರದಲ್ಲಿ ಚಿನ್ನದ ಯುಗ ಆರಂಭವಾಗುತ್ತದೆ. ಗೋವಿಗೆ ಸ್ವಾತಂತ್ರ ಸಿಗುವವರೆಗೂ ಸಿಕ್ಕಿರುವ ಸ್ವಾತಂತ್ರ್ಯಕ್ಕೆ ಮಹತ್ತರವಾದ ಅರ್ಥವಿಲ್ಲ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ನುಡಿದರು.
ಶ್ರೀ ರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ...