ಬೆಂಗಳೂರು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೂರು ದಿನ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಪಕ್ಷದ ಸಭೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಅವರು ಏ.2ರಂದು ನಗರಕ್ಕೆ ಆಗಮಿಸಲಿದ್ದು, ಏ.4ರಂದು...
ಅಧಿಕಾರಕ್ಕೆ ಬರುವ ಮುನ್ನ ಸರ್ಕಾರಿ ಬಂಗಲೆ, ಭದ್ರತೆ ಇತರ ಸೌಲಭ್ಯಗಳನ್ನು ತಿರಸ್ಕರಿಸುತ್ತೇನೆ, ಸಾಮಾನ್ಯನಂತೆ ಅಧಿಕಾರ ನಡೆಸುತ್ತೇನೆ ಎಂದು ಹೇಳಿದವರನ್ನು ನೋಡಿದ್ದೇವೆ. ಆದರೆ ಅಧಿಕಾರಕ್ಕೂ ಮುನ್ನ ಯಾವುದೇ ಆಶ್ವಾಸನೆ ನೀಡದೇ ಅಧಿಕಾರ ದೊರೆತ ಬಳಿಕ ಸಾಮಾನ್ಯ ವ್ಯಕ್ತಿಯಂತೆ ಇರುವವರಿದ್ದಾರೆ ಎಂದರೆ ನಂಬಲು ಸಾಧ್ಯವಿಲ್ಲ....