ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡು ವರ್ಷಗಳ ಸಂಭ್ರಮ. ಎರಡು ವಸಂತಗಳನ್ನು ಪೂರೈಸಿರುವ ಈ ಸರ್ಕಾರ ಸಾಕಷ್ಟು ಸಾಧನೆ ಮಾಡಿದೆ.
ದೆಹಲಿ, ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎದುರಾದ ಸೋಲನ್ನೇ ಸವಾಲಾಗಿ ಸ್ವೀಕರಿಸಿದ ಬಿಜೆಪಿ...
ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡುತ್ತಿದ್ದಂತೆ ಅವರ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ಮೂಲಕ ಬಿಎಸ್ವೈ ಕಟ್ಟಾ ಅಭಿಮಾನಿಗಳ ಯುಗಾದಿ ಸಂಭ್ರಮ ಇಮ್ಮಡಿಯಾಗಿದೆ.
ಶಿವಮೊಗ್ಗದ ವಿನೋಬಾ ನಗರದ ಯಡಿಯೂರಪ್ಪ ಅವರ ನಿವಾಸದಲ್ಲಿ ಸಿಹಿ ಹಂಚಿ,...
ದೇಹ ಯಾವತ್ತಿಗೂ ರೋಗ ಮುಕ್ತವಾಗಿರಬೇಕು ಎಂದು ಬುದ್ಧ ತನ್ನ ಮಾತುಗಳಲ್ಲಿ ಹೇಳುವಂತೆ ನಮ್ಮ ದೇಹವನ್ನು ರೋಗ ರುಜಿನಗಳಿಂದ ದೂರವಿರಿಸಬೇಕು. ಆಗ ಮಾನಸಿಕ ಸ್ವಾಸ್ಥ್ಯವೂ ಸಾಧ್ಯ. ವಿಚಾರ ಸಂಕಿರಣಗಳಲ್ಲಿ ಈ ಬಗ್ಗೆ ಚಿಂತಿಸಬೇಕಾದ, ಚರ್ಚಿಸಬೇಕಾದ ಅಗತ್ಯವಿದೆ. ಸಾಮಾಜಿಕವಾಗಿ ಮೂಡುವ ಹಲವಾರು ಪ್ರಶ್ನೆಗಳಿಗೆ ಉತ್ತರ...
ರಾಜಕೀಯ ವೈರಿಗಳಾದ ಭಾರತೀಯ ಜನತಾ ಪಕ್ಷ ಮತ್ತು ಆಮ್ ಆದ್ಮಿ ಪಕ್ಷಗಳು, ಸೋಮವಾರ ಸಂಭ್ರಮಾಚರಣೆ ಸಿದ್ಧವಾಗಿವೆ. ಬಿಜೆಪಿ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬುತ್ತಿರುವ ಮುನ್ನಾದಿನವಾದ ಸೋಮವಾರ ಮಥುರಾದಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದರೆ, ದೆಹಲಿಯಲ್ಲಿ ಅಧಿಕಾರಕ್ಕೆ ಬಂದು 100 ದಿನ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ದೋಷ ಮುಕ್ತವಾಗಿದ್ದು, ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನ ವಿಶೇಷ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.
ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100...
'ದೆಹಲಿ ಚುನಾವಣೆ' ಎದುರಿಸಲು ಸಜ್ಜುಗೊಂಡಿರುವ ಆಮ್ ಆದ್ಮಿ ಪಕ್ಷ ಹೊಸ ವಿವಾದದಲ್ಲಿ ಸಿಲುಕಿಕೊಂಡಿದೆ. ದೆಹಲಿಯ ಕಂಟೋನ್ಮೆಂಟ್ ಬೋರ್ಡ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಗಾಳಿಯಲ್ಲಿ ಹಣದ ನೋಟುಗಳನ್ನು ತೂರುವ ಮೂಲಕ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದ್ದಾನೆ....
ನೂತನ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ವಿಶ್ವದಾದ್ಯಂತ ಬಿರುಸಿನ ತಯಾರಿ ನಡೆಯುತ್ತಿದೆ. ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಎಲ್ಲರೂ ಉತ್ಸುಕರಾಗಿದ್ದಾರೆ. ಆದರೆ ಈ ಭಾರಿ ಹೊಸ ವರ್ಷಾಚರಣೆಯಲ್ಲಿ ಪಾಲ್ಗೊಳ್ಳದಂತೆ ಪ್ರಧಾನಿ ನರೇಂದ್ರ ಮೋದಿ ಎಲ್ಲ ಸಚಿವರಿಗೆ ಹಾಗೂ ಸಂಸದರಿಗೆ ಮನವಿ ಮಾಡಿದ್ದಾರೆ.
ಸಚಿವರು ಹಾಗೂ ಸಂಸದರು ಕಮರ್ಷಿಯಲ್...
ಭಾರತದ ವಿಜ್ಞಾನಿಗಳು ಮಾಡಿರುವ ಅಭೂತಪೂರ್ವ, ಸಾಧನೆಯ ಫಲವಾಗಿ 24 -09-2014 ರಂದು ಮಂಗಳ ಗ್ರಹಕ್ಕೆ ‘ಮಾಮ್ ನೌಕೆ’ ( Mars Orbitary Mission) ಮಂಗಳನ ಕಕ್ಷೆಯನ್ನು ಯಶಸ್ವಿಯಾಗಿ ಮಂಗಳನ ಕಕ್ಷೆಯಲ್ಲಿ ನಿಲ್ಲಿಸಿರುವುದು ಒಂದು ಐತಿಹಾಸಿಕ ಯಶಸ್ಸು. ಇದನ್ನು ಭಾರತೀಯರೆಲ್ಲರೂ ಸಂಭ್ರಮದಿಂದ ಆಚರಿಸುವುದು...
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ.
ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ...
ಸೆ.3ಕ್ಕೆ ನೂರು ದಿನಗಳು ತುಂಬಲಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ ಸರ್ಕಾರ, ಈ ಸಂಭ್ರಮವನ್ನು ಸಾಮಾಜಿಕ ಬದಲಾವಣೆಯೊಂದಿಗೆ ಆರ್ಥಿಕ ಪ್ರಗತಿ ಎಂಬ ವಿಷಯದೊಂದಿಗೆ ಮಾಧ್ಯಮದ ಮೂಲಕ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ.
ನೂರು ದಿನಗಳ ಅವಧಿಯಲ್ಲಿ ತಾನು ಮಾಡಿದ್ದೇನು ಎಂಬುದನ್ನು ಸರಣಿ...