ಫೆ.8ರಂದು ಬೆಂಗಳೂರಿನಲ್ಲಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಅದನ್ನು ಯಶಸ್ಸುಗೊಳಿಸಲು ಸಹಕರಿಸುವ ಸಂಬಂಧ ಸಂಘ ಪರಿವಾರದ ಮುಖಂಡರು ರಾಜ್ಯ ಬಿಜೆಪಿ ನಾಯಕರ ಜತೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.
ನಗರದ ಚಾಮರಾಜಪೇಟೆಯಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕೇಂದ್ರ ಕಚೇರಿ ಕೇಶವ ಕೃಪಾದಲ್ಲಿ ನಡೆದ ಸಮನ್ವಯ...