Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಅ.3ರಂದು ಮತ್ತೆ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶ

ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂದಿನ ಕ್ರಮ ಕುರಿತು ಚರ್ಚಿಸಲು ಸೋಮವಾರ ಅಕ್ಟೋಬರ್ 3 ರಂದು ಮತ್ತೆ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಕರೆಯಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ವ ಪಕ್ಷಗಳ ಸದನ ನಾಯಕರು, ಕೇಂದ್ರ ಸಚಿವರನ್ನು ಒಳಗೊಂಡಂತೆ ರಾಜ್ಯದ...

ಕಾವೇರಿ ಜಲ ವಿವಾದ: ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ

ರಾಜ್ಯದ ನೆಲ, ಜಲ ಹಾಗೂ ಭಾಷೆಗೆ ಸಂಬಂಧಿಸಿದಂತೆ ನಾವೆಂದೂ ವಿಭಿನ್ನ ನಿಲುವು ತೆಗೆದುಕೊಂಡಿಲ್ಲ. ಎಲ್ಲಾ ರಾಜಕೀಯ ಪಕ್ಷಗಳೂ ಒಗ್ಗಟ್ಟು ಪ್ರದರ್ಶಿಸಿದ್ದವು. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸರ್ವಪಕ್ಷಗಳ ಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರು ಗೈರು ಹಾಜರಾಗಿರುವುದಕ್ಕೆ ತಮಗೆ ಕಾರಣ ಗೊತ್ತಿಲ್ಲ....

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಲು ನಿರ್ಧಾರ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉಂಟಾಗಿರುವ ಮಳೆಯ ಅಭಾವ ಹಾಗೂ ನೀರಿನ ಕೊರತೆಯ ವಾಸ್ತವ ಚಿತ್ರಣವನ್ನು ಸುಪ್ರೀಂಕೋರ್ಟ್ಗೆ ಮನವರಿಕೆ ಮಾಡಿಕೊಡಲು ಸರ್ವಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವ ಪಕ್ಷಸಭೆಯಲ್ಲಿ,...

ಕಾಶ್ಮೀರ ವಿಚಾರವಾಗಿ ಮಾತುಕತೆಗೆ ಬರುವಂತೆ ಪಾಕಿಸ್ತಾನ ಆಹ್ವಾನ

ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆಗೆ ಇಸ್ಲಾಮಾಬಾದ್ ಗೆ ಭಾರತೀಯ ನಿಯೋಗವನ್ನು ಕಳುಹಿಸಿಕೊಡುವಂತೆ ಪಾಕಿಸ್ತಾನ ವಿದೇಶಾಂಗ ಕಾರ್ಯಾಲಯ ಭಾರತವನ್ನು ಆಹ್ವಾನಿಸಿದೆ. ಜಮ್ಮು-ಕಾಶ್ಮೀರ ವಿಚಾರವಾಗಿ ಚರ್ಚಿಸಲು ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಸಜ್ ಅಹ್ಮದ್ ಚೌಧರಿ ಅವರು, ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರಿಗೆ ಅಧಿಕೃತ ಆಹ್ವಾನ...

ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗ: ಪ್ರಧಾನಿ

ಪಾಕ್ ಆಕ್ರಮಿತ ಕಾಶ್ಮೀರ ಜಮ್ಮು-ಕಾಶ್ಮೀರದ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರದ ಭದ್ರತೆ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಉಗ್ರ ಬುರ್ಹಾನ್ ವನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸತ್...

ಮಹದಾಯಿ ವಿಚಾರ: ವಕೀಲ ನಾರಿಮನ್ ಜತೆ ಚರ್ಚಿಸಲು ಸರ್ವಪಕ್ಷ ಸಭೆ ನಿರ್ಧಾರ

ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ನೀಡಿರುವ ಮಧ್ಯಂತರ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಹಿರಿಯ ವಕೀಲ ಎಫ್.ಎಸ್.ನಾರಿಮನ್ ಹಾಗೂ ಅವರ ಕಾನೂನು ತಂಡದೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲು ಸರ್ವಪಕ್ಷ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...

ಬಜೆಟ್ ಅಧಿವೇಶನ: ದೇಶದ ಜನತೆಗೆ ಹಲವು ನಿರೀಕ್ಷೆಗಳಿವೆ- ಪ್ರಧಾನಿ ಮೋದಿ

ದೇಶದ ಜನತೆ ಹಲವು ನಿರೀಕ್ಷೆಗಳೊಂದಿಗೆ ಬಜೆಟ್ ಅಧಿವೇಶನವನ್ನು ಎದುರು ನೋಡುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಗೆ ಅವಕಾಶ ನೀಡಿ, ಪಕ್ಷಬೇಧ ಮರೆತು ಎಲ್ಲರೂ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited