Untitled Document
Sign Up | Login    
Dynamic website and Portals
  

Related News

ಉಗ್ರರ ದಾಳಿಗೆ ತಕ್ಕ ಉತ್ತರ ನೀಡುತ್ತೇವೆಃ ಗೃಹ ಸಚಿವ ರಾಜನಾಥ ಸಿಂಗ್

ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಯ ಮೇಲೆ ನಡೆದ ಉಗ್ರ ದಾಳಿಯ ಕುರಿತು ಮಾತನಾಡಿದ ಗೃಹ ಸಚಿವ ರಾಜನಾಥ ಸಿಂಗ್, ಭಾರತ ಯಾವುದೇ ಆಕ್ರಮಣಶೀಲತೆ ಅಥವಾ ಉಗ್ರರ ದಾಳಿಯನ್ನು ಸಹಿಸುವುದಿಲ್ಲ, ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ. ಭಾರತ ಪಾಕಿಸ್ತಾನವನ್ನು...

ಆಫ್ಸ್ಪಾ ಹಂತ ಹಂತವಾಗಿ ವಾಪಸ್‌: ಮುಫ್ತಿ ಮೊಹಮ್ಮದ್‌ ಸಯೀದ್‌

ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಆಫ್ಸ್ಪಾ) ಹಿಂತೆಗೆತಕ್ಕೆ ಮಿತ್ರಪಕ್ಷ ಬಿಜೆಪಿಯ ಪ್ರಬಲ ವಿರೋಧವಿದ್ದರೂ, ಹಂತಹಂತವಾಗಿ ಆಫ್ಸ್ಪಾ ಹಿಂಪಡೆಯುವುದಾಗಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್‌ ಸಯೀದ್‌ ಹೇಳಿಕೆ ನೀಡಿದ್ದಾರೆ. ಇದರಿಂದ ಪಿಡಿಪಿ ಹಾಗೂ ಬಿಜೆಪಿ ನಡುವೆ ಕಾಶ್ಮೀರದಲ್ಲಿ ಮತ್ತೂಂದು ಸುತ್ತಿನ ತಿಕ್ಕಾಟ ನಡೆಯುವ...

ಎ.ಎಫ್.ಎಸ್.ಪಿ.ಎ ಕಾಯ್ದೆ ಹಿಂಪಡೆಯಲು ಇದು ಸೂಕ್ತ ಸಮಯ ಅಲ್ಲ: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ಸಶಸ್ತ್ರ ಪಡೆಗಳಿಗೆ ನೀಡಲಾಗಿರುವ ವಿಶೇಷಾಧಿಕಾರ ಕಾಯ್ದೆ(AFSPA)ಯನ್ನು ಹಿಂಪಡೆಯಲು ಇದು ಸೂಕ್ತ ಸಮಯ ಅಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಕಳೆದ 2 ದಿನಗಳ ಹಿಂದೆ ಉಗ್ರರು ಪೊಲೀಸ್ ಠಾಣೆ ಮೇಲೆ ದಾಳಿ...

2011-12 ನೇ ಸಾಲಿನಲ್ಲಿ ಸಶಸ್ತ್ರ ಪಡೆ 28 ವಿಮಾನ 14 ಹೆಲಿಕಾಪ್ಟರ್ ಪತನ

2011-12 ನೇ ಸಾಲಿನಲ್ಲಿ ಉಂಟಾದ ಅಪಘಾತದಲ್ಲಿ ಭಾರತೀಯ ಸಶಸ್ತ್ರ ಪಡೆಗಳು 28 ವಿಮಾನ 14 ಹೆಲಿಕಾಪ್ಟರ್ ಗಳನ್ನು ಕಳೆದುಕೊಂಡಿದೆ. ಈ ಅಪಘಾತಗಳಲ್ಲಿ 42ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾಗಿರುವ 28 ವಿಮಾನಗಳ ಪೈಕಿ 14 ಮಿಗ್ ಫೈಟರ್ ಗಳಾಗಿದ್ದು, ಹಲವು ವರ್ಷಗಳ...

ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಪಿಡಿಪಿ ಮೈತ್ರಿ ಸರ್ಕಾರ ಖಚಿತಪಡಿಸಿದ ಅಮಿತ್ ಶಾ

'ಜಮ್ಮು-ಕಾಶ್ಮೀರ'ದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ಶೀಘ್ರವೇ ಉತ್ತಮ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದಾರೆ. ಫೆ.23ರಂದು ನವದೆಹಲಿಯಲ್ಲಿರುವ ಅಮಿತ್ ಶಾ ನಿವಾಸಕ್ಕೆ ಭೇಟಿ...

ಶತೃಗಳ ದಾಳಿ ತಡೆಗಟ್ಟಲು ಬಲಪ್ರಯೋಗ ಮಾಡುವುದು ಭಾರತಕ್ಕೆ ಅನಿವಾರ್ಯ: ರಾಷ್ಟ್ರಪತಿ

ಪ್ರಬಲ ರಕ್ಷಣೆ, ಪರಿಣಾಮಕಾರಿಯಾಗಿ ಶತೃಗಳ ದಾಳಿಯನ್ನು ತಡೆಗಟ್ಟುವುದು ಭಾರತಕ್ಕೆ ಅನಿವಾರ್ಯವಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹೇಳಿದ್ದಾರೆ. ನ.21ರಂದು ತೇಜ್ ಪುರದ ವಾಯು ಪಡೆ ನೆಲೆಗೆ ಭೇಟಿ ನೀಡಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ದೇಶದ ಬೆಳವಣಿಗೆ ದೃಷ್ಟಿಯಿಂದ ಯಾವುದೇ ಕ್ಷಣದಲ್ಲಿ...

ಭವಿಷ್ಯದ ಯುದ್ಧಗಳು ಬಾಹ್ಯಾಕಾಶ ತಂತ್ರಜ್ನಾನದ ಮೇಲೆ ಅವಲಂಬಿತವಾಗಲಿದೆ- ಮೋದಿ

ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ಯುದ್ಧಗಳು ಕಡಿಮೆಯಾಗಲಿದೆ. ಆದರೆ ಶತೃಗಳಿಂದ ದಾಳಿಗೆ ಪ್ರತಿರೋಧವೊಡ್ಡಲು ನಮ್ಮ ಶಕ್ತಿ ಎಂದಿನಂತೆಯೇ ಇರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅ.17ರಂದು ಭಾರತದ ಕಮಾಂಡರ್ ಗಳ ಜಂಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited