ರಾಜ್ಯ ರಾಜಧಾನಿಯ ರಸ್ತೆ ಗುಂಡಿಗಳಲ್ಲಿ ಇತ್ತೀಚೆಗೆ ದಂಪತಿಗಳಿಬ್ಬರು ಬಿದ್ದು ಸಾವನ್ನಪ್ಪಿದ ಬೆನ್ನಲ್ಲೇ ನಿನ್ನೆಯಷ್ಟೆ ಮತ್ತೋರ್ವ ಮಹಿಳೆಯನ್ನು ರಸ್ತೆಗುಂಡಿಗಳು ಬಲಿಪಡೆದ ಪ್ರಕರಣ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಶೀಘ್ರವೇ ರಸ್ತೆಗುಂಡಿಗಳನ್ನು ಮುಚ್ಚುವಂತೆ ಖಡಕ್ ಆದೇಶ ನೀಡಿದೆ.
ನಗರದ ರಸ್ತೆ ಗುಂಡಿಗಳನ್ನು 10...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ಮೈಸೂರು ದಸರಾ ಕಳೆಕಟ್ಟಿದ್ದು, ಮುಂಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಜ ವಿಶ್ವ ವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ.
ಮಧ್ಯಾಹ್ನ 2:15 ಕ್ಕೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ...
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದ್ದು, ಮುಂದಿನ ವರ್ಷವೂ ನಾನೇ ದಸರಾ ಪೂಜೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಹಿನ್ನಲೆಯಲ್ಲಿ ಇಂದು ನಂದೀಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿ...
ಗುಜರಾತ್ನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ರೂಪಾನಿ ಆಯ್ಕೆಯಾಗಿದ್ದು, ನಿತಿನ್ ಪಟೇಲ್ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ರೂಪಾನಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡ ಲಾಯಿತು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ವೀಕ್ಷಕರಾಗಿ...
ಜಮ್ಮು-ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪೀಪಲ್ಸ್ ಡೆಮೊಕ್ರಾಟಿಕ್ ಪಕ್ಷದ ಮುಖ್ಯಸ್ಥೆಯಾಗಿರುವ ಮೆಹಬೂಬ ಮುಫ್ತಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಮುಸ್ಲಿಮರು ಬಹುಸಂಖ್ಯೆಯಲ್ಲಿರುವ ಜಮ್ಮು-ಕಾಶ್ಮೀರದಲ್ಲಿ ಮೆಹಬೂಬ ಮುಫ್ತಿ ಅವರ ಪಿಡಿಪಿ, ಬಿಜೆಪಿ ಜತೆಗೆ ಸೇರಿಕೊಂಡು ಸಮ್ಮಿಶ್ರ ಸರ್ಕಾರವನ್ನು ರಚಿಸಿದೆ.
ಮೆಹಬೂಬ ಅವರು ತಮ್ಮ ತಂದೆ ಮುಫ್ತಿ ಮೊಹಮ್ಮದ...
ಮುಂಬರುವ ಬಿಹಾರದ ವಿಧಾನಸಭಾ ಚುನಾವಣೆಯನ್ನು ಜೆಡಿಯು, ಆರ್.ಜೆ.ಡಿ ಮೈತ್ರಿಯಲ್ಲಿ ಎದುರಿಸಲಾಗುವುದು. ಅಲ್ಲದೇ ನಿತೀಶ್ ಕುಮಾರ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಮತ್ತೊಮ್ಮೆ ಕಣಕ್ಕಿಳಿಯಲಿದ್ದಾರೆ ಎಂದು ಎಸ್.ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಘೋಷಿಸಿದ್ದಾರೆ. ಈ ಮೂಲಕ ಎರಡೂ ಪಕ್ಷಗಳ ನಡುವೆ ಕಳೆದ ಹಲವು ದಿನಗಳಿಂದ...
'ದೇವರ ದಾಸಿಮಯ್ಯ' ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಿರಿಯ ಸಾಹಿತಿ, ಇತಿಹಾಸಕಾರ ಚಿದಾನಂದ ಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದ್ದಾರೆ.
ಮಾ.25ರಂದು ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯುತ್ತಿದ್ದ ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ದೇವರ ದಾಸಿಮಯ್ಯ ಆದ್ಯ ವಚನಕಾರ ಅಲ್ಲ ಎಂದು...
ನನಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಚುನಾವಣೆಗೂ ಮುನ್ನ ನಾನು ಸಹ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂಬ ಆಗ್ರಹದ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ...
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಐತಿಹಾಸಿಕ ಜಯಭೇರಿ ಬಾರಿಸಿದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಅವರು ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಜನಲೋಕಪಾಲ ವಿಧೇಯಕ ಅಂಗೀಕಾರವಾಗದ ಹಿನ್ನೆಲೆಯಲ್ಲಿ 2014ರ ಫೆ.14ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್...
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಅವರ ರಾಜೀನಾಮೆ ವಾಪಸ್ ವಿಚಾರ ಇನ್ನಷ್ಟು ಕಗ್ಗಂಟಾದಂತಾಗಿದೆ.
ರಾಜೀನಾಮೆ ವಾಪಸ್ ಪಡೆಯಲು ಸತೀಶ್ ಜಾರಕಿಹೊಳಿ ಎರಡು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಮಾಡಬೇಕು ಹಾಗೂ...
ನಿರೀಕ್ಷೆಯಂತೆಯೇ ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ, ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರ ಹೆಸರನ್ನು ರಾತ್ರಿ ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದೀಯ ಮತ್ತು ಚುನಾವಣಾ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ....
ರಾಜ್ಯದಲ್ಲಿ ಇನ್ನೂ ಬಿಜೆಪಿ ಆಡಳಿತ ನಡೆಸುತ್ತಿದ್ದರೆ ಜನತೆಯ ಕೈಗೆ ತಟ್ಟೆಕೊಟ್ಟು ಭಿಕ್ಷೆ ಬೇಡಿಸುತ್ತಿದ್ದರು ಎಂದು ಬಾರೋಗ್ಯ ಸಚಿವ ಯು.ಟಿ.ಖಾದರ್ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ತಾವು ಸೀರೆ, ಸೈಕಲ್ ಕೊಟ್ಟೆವು ಎಂದು ಹೇಳಿಕೊಳ್ಳುತ್ತಿದ್ದಾರೆ. ಒಂದು ವೇಳೆ ಅವರು ಇನ್ನೂ...
ಎರಡು ದಿನಗಳ ಹಿಂದಷ್ಟೆ ಬಿಜೆಪಿ ಸೇರಿದ್ದ ಕಿರಣ್ ಬೇಡಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಶತಾಯಗತಾಯ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸಿದ್ದು, ಪ್ರಮುಖವಾಗಿ ಐದು ಕಡೆಗಳಲ್ಲಿ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ರಾಲಿ ಆಯೋಜಿಸಿದೆ. ಅಲ್ಲದೇ...
ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.
ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...
ನೂತನ ಯೋಜನಾ ಆಯೋಗದ ಕುರಿತು ರೂಪರೇಷೆ ತಯಾರಿಸುವ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿದ್ದಾರೆ.
ಮೋದಿ ಅವರು ಪ್ರಧಾನಿಯಾದ ನಂತರ ಸಿಎಂಗಳ ಸಭೆ ಕರೆದಿರುವುದು ಇದೇ ಮೊದಲು. ಯೋಜನಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ಕೇಂದ್ರ...
'ನಿಗಮ-ಮಂಡಳಿ'ಗಳ ಅಧ್ಯಕ್ಷರ ನೇಮಕಾತಿಯಲ್ಲಿ ತಮ್ಮ ಬೆಂಬಲಿಗರಿಗೆ ಸ್ಥಾನ ನೀಡದೇ ಇರುವುದರಿಂದ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿರುವ ಸಚಿವ ಅಂಬರೀಶ್ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದಿದ್ದಾರೆ.
ನ.28ರಂದು ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಗೈರಾಗಿದ್ದರ...
'ಮನೋಹರ್ ಪರೀಕ್ಕರ್' ರಾಜೀನಾಮೆಯಿಂದ ತೆರವಾಗುವ ಮುಖ್ಯಮಂತ್ರಿ ಸ್ಥಾನವನ್ನು ತಮಗೇ ನೀಡಬೇಕೆಂದು ಗೋವಾ ಉಪಮುಖ್ಯಮಂತ್ರಿ ಫ್ರಾನ್ಸಿಸ್ ಡಿಸೋಜ ಬೇಡಿಕೆ ಇಟ್ಟಿದ್ದಾರೆ.
ಕೇಂದ್ರದಲ್ಲಿ ಮಹತ್ವವಾದ ಜವಾಬ್ದಾರಿ ವಹಿಸಲಿರುವ ಹಿನ್ನೆಲೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ರಾಜೀನಾಮೆ ನೀಡುತ್ತಿದ್ದು, ನೂತನ ಸಿ.ಎಂ ಗಾದಿಗೆ ಪೈಪೋಟಿ ಆರಂಭವಾಗಿದೆ....
ದೇಶದ ಜನ ನರೇಂದ್ರ ಮೋದಿ ಅವರ ಭ್ರಮೆಯಲ್ಲಿ ಬಿಜೆಪಿಗೆ ಮತ ಹಾಕುತ್ತಿದ್ದಾರೆ. ಆದರೆ ಮೋದಿ ನಿಜಸ್ವರೂಪ ಬಯಲಾಗಲಿದ್ದು ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿಯೇ ಈ ದೇಶದ ಪ್ರಧಾನಿಯಾಗಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಆಂಜನೇಯ ಭವಿಷ್ಯ ನುಡಿದಿದ್ದಾರೆ.
ಚಿತ್ರದುರ್ಗದಲ್ಲಿ ಮಾತನಾಡಿದ...
ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸ್ಥಾನ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ ನಡೆಯಲಿದೆ. ಆದರೆ ಇದರಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ,...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ.
ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ.
ತನ್ನ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಸೆ.17ರಂದು ಬೆಳಗಾವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ದಿಗ್ವಿಜಯ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ನೀಡಿರುವ ಒಳ್ಳೆಯ ದಿನಗಳ ಭರವಸೆ ಈಡೇರಿಲ್ಲ ಎಂದು ಆರೋಪಿಸಿದ್ದಾರೆ....
ದೆಹಲಿಯಲ್ಲಿ ತಮಗೆ ಸಿಎಂ ಆಗಲು ಬಿಜೆಪಿ ಆಫರ್ ನೀಡಿದೆ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್, ಈಗ ಅರವಿದ್ ಕೇಜ್ರಿವಾಲ್ ವಿರುದ್ಧವೇ ತಿರುಗಿಬಿದ್ದಿದ್ದಾರೆ.
ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಮೋದಿಯವರ ಜಪಾನ್...
'ವಂಚನೆ ಪ್ರಕರಣ' ಎದುರಿಸುತ್ತಿರುವ ಕಾರ್ತಿಕ್ ಗೌಡ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿದ್ದು ಯಾವುದೇ ಕ್ಷಣದಲ್ಲಿ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಪುತ್ರ ಕಾರ್ತಿಕ್ ಗೌಡರನ್ನು ಬಂಧಿಸುವ ಸಾಧ್ಯತೆ ಇದೆ.
ನಟಿ ಮೈತ್ರಿಯಾ ಗೌಡ ಕಾರ್ತಿಕ್ ಗೌಡ ವಿರುದ್ಧ ವಂಚನೆ...
ಡಿಸಿಎಂ ಹುದ್ದೆ ಕೊಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಬೇಡಿಕೆಯಿಟ್ಟಿದ್ದಾರೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ನೇತೃತ್ವದಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ತಮಗೆ ಡಿಸಿಎಂ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ಸಚಿವ ಸ್ಥಾನವನ್ನು ನೀಡಿ, ತುಮಕೂರು...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸಿಎಂ ಹುದ್ದೆ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಟ್ಟಿದ್ದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಪುಟ...