Untitled Document
Sign Up | Login    
Dynamic website and Portals
  

Related News

ಜಾರ್ಖಂಡ್ ನ ಎ.ಜೆ.ಎಸ್.ಯುಮ್ ಎಲ್.ಜೆ.ಪಿ ಎನ್.ಡಿ.ಎ ಮೈತ್ರಿಕೂಟದಲ್ಲೇ ಉಳಿಯಲಿವೆ:ಬಿಜೆಪಿ

'ಜಾರ್ಖಂಡ್' ನ ಪ್ರಾದೇಶಿಕ ಪಕ್ಷಗಳಾದ ಆಲ್ ಜಾರ್ಕಂಡ್ ಸ್ಟೂಡೆಂಟ್ಸ್ ಯೂನಿಯನ್ಸ್(ಎ.ಜೆ.ಎಸ್.ಯು) ಹಾಗೂ ಲೋಕ ಜನಶಕ್ತಿ ಎನ್.ಡಿ.ಎ ಮಿತ್ರ ಪಕ್ಷಗಳಾಗಿ ಮುಂದುವರೆಯಲಿವೆ ಎಂದು ಬಿಜೆಪಿ ತಿಳಿಸಿದೆ. ನ.12ರಂದು ಜಾರ್ಖಂಡ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್,...

ಮೋದಿ ಸಚಿವ ಸಂಪುಟ ತೊರೆಯುವುದಿಲ್ಲ- ಶಿವಸೇನೆ ಮುಖಂಡ ಅನಂತ್ ಗೀತೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಸಂಬಂಧಿಸಿದಂತೆ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯ ಉಂಟಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಸಂಪುಟ ತೊರೆಯುವುದಿಲ್ಲ ಎಂದು ಶಿವಸೇನೆ ಮುಖಂಡ, ಕೇಂದ್ರ ಸಚಿವ ಅನಂತ್ ಗೀತೆ ಸ್ಪಷ್ಟಪಡಿಸಿದ್ದಾರೆ. ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿಯೊಂದಿಗೆ ಭಿನ್ನಾಭಿಪ್ರಾಯವಿರಬಹುದು ಆದರೆ ಎಂದಿಗೂ ಶಿವಸೇನೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಪಟ್ಟು ಸಡಿಲಿಸಿದ ಬಿಜೆಪಿ-ಶಿವಸೇನೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಸೀಟು ಹಂಚಿಕೆ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದೆಯಾದರೂ ಬಿಜೆಪಿ ಹಾಗೂ ಶಿವಸೇನೆ ಎರಡೂ ಪಕ್ಷಗಳು ಕೊಂಚ ತಮ್ಮ ಪಟ್ಟು ಸಡಿಲಿಸಿವೆ. ಬಿಜೆಪಿ ಮೊದಲಿನ 135 ಸ್ಥಾನದ ಪಟ್ಟು ಸಡಿಲಿಸಿ 130 ಸ್ಥಾನಕ್ಕೆ ಬೇಡಿಕೆಯಿಟ್ಟಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್...

ಬಿಜೆಪಿ-ಶಿವಸೇನೆ ನಡುವೆ ಬಗೆಹರಿದ ಸೀಟು ಹಂಚಿಕೆ ಬಿಕ್ಕಟ್ಟು

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿದಿದೆ. ಉಭಯ ಪಕ್ಷಗಳ ನಾಯಕರು ನಡೆಸಿದ ಮಾತುಕತೆ ಸಫಲವಾಗಿದೆ. ಬಿಜೆಪಿ-ಶಿವಸೇನೆ ನಾಯಕರ ನಡುವೆ ನಡೆದ ಮಹತ್ವದ ಮಾತುಕತೆಯಲ್ಲಿ ಮೈತ್ರಿ ಮುಂದುವರೆಸಿ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. 288 ವಿಧಾನಸಭಾ...

ಸೀಟು ಹಂಚಿಕೆ ಬಗ್ಗೆ ಅಮಿತ್ ಶಾರಿಂದ ಕರೆ ಬಂದಿಲ್ಲ: ಉದ್ಧವ್ ಠಾಕ್ರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ನಡುವಿನ ಸೀಟು ಹಂಚಿಕೆ ಕಗ್ಗಂಟಾಗಿಯೇ ಉಳಿದಿದೆ. ಸೀಟು ಹಂಚಿಕೆ ವಿಚಾರದಲ್ಲಿ ಪಟ್ಟು ಸಡಿಲಿಸಿ, ಮೈತ್ರಿ ಉಳಿಸಿಕೊಳ್ಳುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮನವಿ ಮಾಡಿದ್ದಾರೆ ಎಂಬ ಸುದ್ಧಿಯನ್ನು ಉದ್ಧವ್ ಠಾಕ್ರೆ ನಿರಾಕರಿಸಿದ್ದಾರೆ. ಸೀಟು ಹಂಚಿಕೆ ಗೊಂದಲಕ್ಕೆ...

ಮಹಾ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಮುಂದುವರೆದ ಸೀಟು ಹಂಚಿಕೆ ಬಿಕ್ಕಟ್ಟು

ಅ.15ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದೆ. ನಾಮಪತ್ರ ಸಲ್ಲಿಸಲು ಸೆ.27 ಕೊನೆ ದಿನವಾಗಿದೆ. ಅ.1 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಅ.19ರಂದು ಫಲಿತಾಂಶ ಘೋಷಣೆಯಾಗಲಿದೆ. ಹಾಲಿ ವಿಧಾನಸಭೆಯ ಅವಧಿ ನ.8ರಂದು ಮುಗಿಯಲಿದೆ. 288 ವಿಧಾನಸಭಾ ಕ್ಷೇತ್ರಗಳ ಪೈಕಿ 29...

ಮಹಾರಾಷ್ಟ್ರ ಚುನಾವಣೆ: ಬಿಜೆಪಿಗೆ ಉದ್ಧವ್ ಠಾಕ್ರೆ ಪ್ರಬಲ ಸಂದೇಶ

ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶಿವಸೇನೆ ಸೀಟು ಹಂಚಿಕೆ ಬಿಕ್ಕಟ್ಟು ಮುಂದುವರೆದಿದೆ. ಈ ನಡುವೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಬಿಜೆಪಿಗೆ ಪ್ರಬಲ ಸಂದೇಶ ರವಾನಿಸಿದ್ದಾರೆ. ಸೀಟು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಶಿವಸೇನೆ ಮಹತ್ವದ ಸಭೆ ನಡೆಯುತ್ತಿದ್ದು, ಈ ವೇಳೆ...

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ: ಮಾತುಕತೆಗೆ ಒಪ್ಪಿದ ಬಿಜೆಪಿ-ಶಿವಸೇನೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ-ಶೀವಸೇನೆ ನಡುವಿನ ಸೀಟು ಹಂಚಿಕೆ ವಿವಾದ ಇತ್ಯರ್ಥಗೊಳ್ಳುವ ಲಕ್ಷಣಗಳು ಗೋಚರವಾಗುತ್ತಿವೆ. ಉಭಯ ಬಣಗಳು ತಮ್ಮ ನಿಲುವಿನಲ್ಲಿ ಸಡಿಲಿಕೆ ಮಾಡಿಕೊಂಡು ಮೈತ್ರಿ ಮುಂದುವರೆಸುವ ಒಲವು ತೋರಿದ್ದಾರೆ. ಬಿಜೆಪಿ-ಶಿವಸೇನೆ ನಾಯಕರು ಈಗಾಗಲೇ ಸಭೆ ನಡೆಸಿದ್ದು, ಸೀಟು ಹಂಚಿಕೆ ಮಾತುಕತೆ ನಡೆಸಿದ್ದಾರೆ. ತನ್ನ...

ವೈದ್ಯಕೀಯ ದಂತ ವೈದ್ಯಕೀಯ ಸಿಇಟಿ: 3 ನೇ ಸುತ್ತಿನ ಸೀಟು ಹಂಚಿಕೆ

ಹಂಚಿಕೆಯಾಗದೇ ಉಳಿದಿರುವ 115 ವೈದ್ಯಕೀಯ ಮತ್ತು 12 ದಂತ ವೈದ್ಯಕೀಯ ಸಿಇಟಿ ಸೀಟು ಹಂಚಿಕೆಯ ನಂತರ ಅಭ್ಯರ್ಥಿಗಳು ರದ್ದುಪಡಿಸಿದ, ಕಾಲೇಜಿಗೆ ಪ್ರವೇಶ ಪಡೆಯದೇ ಉಳಿದಿರುವ 18 ವೈದ್ಯಕೀಯ ಮತ್ತು 230 ದಂತ ವೈದ್ಯಕೀಯ ಸೀಟು ಸೇರಿದಂತೆ ಒಟ್ಟು 133...

ಉಪಚುನಾವಣೆ ಫಲಿತಾಂಶ: ಶಿವಸೇನೆಯಿಂದ ಬಿಜೆಪಿಗೆ ನೀತಿ ಪಾಠ

ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್ ನಲ್ಲಿ ನಡೆದ ಉಪಚುನಾವಣೆ ಫಲಿತಾಂಶದಲ್ಲಿ ಬಿಜೆಪಿಗೆ ಕಡಿಮೆ ಸ್ಥಾನ ದೊರೆತಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಎನ್.ಡಿ.ಎ ಮೈತ್ರಿ ಪಕ್ಷ ಶಿವಸೇನೆ,ಉಪಚುನಾವಣೆ ಫಲಿತಾಂಶದಿಂದ ಬಿಜೆಪಿ ಪಾಠ ಕಲಿಯಬೇಕು ಎಂದು ಎಚ್ಚರಿಸಿದೆ. ಮುಂಬೈ ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸನಿಹದಲ್ಲೇ...

ಸಿಇಟಿ 2014 ಇಂಜಿನಿಯರಿಂಗ್ ಸೀಟು ಹಂಚಿಕೆ ಪೂರ್ಣ

2014-15 ನೇ ಸಾಲಿನಲ್ಲಿ ಸಿಇಟಿ ಮುಖಾಂತರ ಬಿಇ ಪ್ರಥಮ ವರ್ಷದ ಸೀಟುಗಳನ್ನು ನಿಯಮಾನುಸಾರ ಹಂಚಿಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಭರ್ತಿಯಾಗದೇ ಉಳಿದ ಸೀಟುಗಳನ್ನು ಸರ್ಕಾರದ ಸೂಚನೆಯಂತೆ ಆಯಾ ಕಾಲೇಜುಗಳಿಗೆ ಹಿಂತಿರುಗಿಸಿದೆ. ಆಯಾ ಸರ್ಕಾರೀ ಕಾಲೇಜು ಪ್ರಾಂಶುಪಾಲರು 15.08.2014...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited