Untitled Document
Sign Up | Login    
Dynamic website and Portals
  

Related News

ಗಾಂಧಿ ಹತ್ಯೆ ರಹಸ್ಯ ಆ.15ರಂದು ಬಹಿರಂಗ: ಸ್ವಾಮಿ

ಮಹಾತ್ಮಾ ಗಾಂಧಿ ಹತ್ಯೆ ಹಾಗೂ ಇಟಲಿ ನಂಟಿನ ಕುರಿತು ವಿವರಗಳನ್ನು ಆಗಸ್ಟ್ 15ರಂದು ನಿಡಿವುದಾಗಿ ವಿವಾದಿತ ಬಿಜೆಪಿ ಸಂಸದ ಸುಬ್ರಹ್ಮಣ್ಯನ್‌ ಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಸ್ವಾಮಿ ಟ್ವೀಟ್‌ ಮಾಡಿರುವ ಅವರು, "ಮಹಾತ್ಮಾ ಗಾಂಧಿ ಅವರ ಹತ್ಯೆಗೂ ಇಟಲಿಗೂ ರಹಸ್ಯವಾದ ಕೊಂಡಿಯೊಂದು ಇದೆ....

ಬಿಜೆಪಿ ಶಾಸಕ ಆರ್‌ ಜಗದೀಶ್‌ ನಿಧನ

ಬಿಜೆಪಿ ಶಾಸಕರಾದ ಆರ್‌ ಜಗದೀಶ್‌ ಅವರು ಹೃದಯಾಘಾತದಿಂದ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 58 ವಯಸ್ಸಿನ ಜಗದೀಶ್ ಅವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಶಾಸಕರಾಗಿದ್ದರು. ಜಗದೀಶ್‌ ಆವರು ಸೋಮವಾರದಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಹಾಜರಿದ್ದರು. ಮಧ್ಯಾಹ್ನದ...

ಕಪ್ಪು ಹಣ ಭಾರತಕ್ಕೆ ವಾಪಸ್ ತರುವುದು ಕಷ್ಟಕರವಲ್ಲ: ಸುಬ್ರಹ್ಮಣ್ಯನ್ ಸ್ವಾಮಿ

ವಿದೇಶಗಳಲ್ಲಿ ಕೂಡಿಟ್ಟ ಅಂದಾಜು 125 ಲಕ್ಷ ಕೋಟಿ ರೂ. ಕಪ್ಪುಹಣವನ್ನು ಮೋದಿ ಸರಕಾರ ಭಾರತಕ್ಕೆ ವಾಪಸ್ ತರುತ್ತದೆ ಎಂದು ಬಿಜೆಪಿಯ ಹಿರಿಯ ನಾಯಕ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಮೆರಿಕದ ವಾಶಿಂಗ್ಟನ್ ಡಿ.ಸಿ. ಹತ್ತಿರದ ವರ್ಜೀನಿಯಾ ಪಟ್ಟಣದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ...

ಜಯಲಲಿತಾ ಖುಲಾಸೆ: ಸುಪ್ರೀಂ ಕೋರ್ಟಿಗೆ ಮೇಲ್ಮನವಿ-ಸುಬ್ರಮಣಿಯನ್‌ ಸ್ವಾಮಿ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ನೀಡಿದ್ದಾರೆ. ಕರ್ನಾಟಕ ಹೈಕೋರ್ಟ್‌ ನ ತೀರ್ಪು ತಪ್ಪು ಗಣಿತದ ದುರಂತ...

ಜಯಲಲಿತಾ ಪ್ರಕರಣ: ತೀರ್ಪು ಅಚ್ಚರಿ ತಂದಿದೆ-ಸುಬ್ರಹ್ಮಣ್ಯನ್ ಸ್ವಾಮಿ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ. ತಮಿಳುನಾಡು ಮಾಜಿ...

ಸುಬ್ರಹ್ಮಣ್ಯನ್ ಸ್ವಾಮಿ ಹೇಳಿಕೆ ಘರ್ಷಣೆಗೆ ಕಾರಣವಾಗುತ್ತೆ: ಪಿಡಿಪಿ

ಸುಬ್ರಹ್ಮಣನ್ ಸ್ವಾಮಿ ಅವರ ವಿವಾದಾತ್ಮಕ ಹೇಳಿಕೆ ಎರಡು ಸಮುದಾಯಗಳ ನಡುವೆ ಘರ್ಷಣೆಯನ್ನುಂಟು ಮಾಡುತ್ತದೆ ಎಂದು ಪಿಡಿಪಿ ಹೇಳಿದೆ. ಗುವಾಹಟಿಯಲ್ಲಿ ಹಾಜರಿದ್ದ ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು, ಮಸೀದಿ ಎಂಬುದು ಧಾರ್ಮಿಕ ಸ್ಥಳವಲ್ಲ, ಇದೊಂದು ಕಟ್ಟಡವಷ್ಟೇ. ಈ ಕಟ್ಟಡ ಯಾವಾಗ ಬೇಕಾದರು ಕೆಡವಬಹುದು....

ಮಡೆ ಮಡೆ ಸ್ನಾನಕ್ಕೆ ಹೈಕೋರ್ಟ್‌ ಅನುಮತಿ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದು ಬರುತ್ತಿದ್ದ ಮಡೆ ಮಡೆ ಸ್ನಾನ ಹಳೆ ಪದ್ದತಿಯಂತೆ ನಡೆಸಲು ಹೈಕೋರ್ಟ್‌ ಅನುಮತಿ ನೀಡಿದೆ. ಮಡೆ ಮಡೆ ಸ್ನಾನಕ್ಕೆ ಯಾವುದೇ ತಡೆ ನೀಡದೆ ಹಿಂದಿನ ಪದ್ದತಿಯಲ್ಲೇ ನಡೆಸಿಕೊಂಡು ಹೋಗಬಹುದು ಎಂದು ಹೈಕೋರ್ಟ್‌ನ ವಿಭಾಗೀಯ ಪೀಠ ಹೇಳಿದೆ. ಸುಬ್ರಹ್ಮಣ್ಯದಲ್ಲಿ ಬ್ರಾಹ್ಮಣರು ಉಂಡ...

6 ತಿಂಗಳಲ್ಲಿ ಕಪ್ಪುಹಣ ವಾಪಸ್: ಸುಬ್ರಹ್ಮಣ್ಯನ್ ಸ್ವಾಮಿ

ಹೊರ ದೇಶದಲ್ಲಿ ಸಂಗ್ರಹವಾಗಿರುವ ಕೆಂಪುಹಣವನ್ನು ಮುಂದಿನ 6 ತಿಂಗಳೊಳಗೆ ಭಾರತಕ್ಕೆ ತರುವ ಎಲ್ಲ ಸಿದ್ದತೆಗಳು ನಡೆದಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್‌ ಸ್ವಾಮಿ ತಿಳಿಸಿದ್ದಾರೆ. ಮಂಗಳೂರಿನ ಸಿಟಿಜನ್ಸ್‌ ಕೌನ್ಸಿಲ್‌ ಆಶ್ರಯದಲ್ಲಿ ಸಂಘನಿಕೇತನದಲ್ಲಿ ಆಜೋಜಿಸಲಾಗಿದ್ದ ಭ್ರಷ್ಟಾಚಾರ ಮತ್ತು ಭಯೋತ್ಪಾದನೆ ವಿರುದ್ಧ ಸಮರ ಎಂಬ ಕುರಿತು...

ಭಾರತೀಯ ಮೀನುಗಾರರ ಹಸ್ತಾಂತರಕ್ಕೆ ಶ್ರಿಲಂಕಾ ಒಪ್ಪಿಗೆ

ಶ್ರೀಲಂಕಾದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡು ಮೂಲದ ಐವರು ಮೀನುಗಾರರನ್ನು ಭಾರತಕ್ಕೆ ಹಸ್ತಾಂತರಿಸಲು ಅಲ್ಲಿನ ಸರ್ಕಾರ ಒಪ್ಪಿಗೆ ಸೂಚಿಸಿದೆ. ಮಾದಕ ವಸ್ತು ಸಾಗಾಟ ಆರೋಪದಡಿ ತಮಿಳುನಾಡಿನ ರಾಮೇಶ್ವರಂ ಮೂಲದ ಐವರು ಮೀನುಗಾರರನ್ನು ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಭಾರತೀಯ ರಾಜತಾಂತ್ರಿಕ...

ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆಗೆ ತಡೆ

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಮೂಲಕ ಕ್ರಮ ಜರುಗಿಸಲು ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ನೆ ನೀಡಿದೆ. ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ...

ಸುಬ್ರಹ್ಮಣ್ಯನ್ ಸ್ವಾಮಿಗೆ ಮತಿಭ್ರಮಣೆ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಮುಂದಿನ ಗುರಿ ಎಂದು ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿಯವರಿಗೆ ಮತಿಭ್ರಮಣೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮಾನನಷ್ಟ ಮೊಕದ್ದಮೆ: ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಗೆ ಸಮನ್ಸ್

'ತಮಿಳು ನಾಡು' ಮುಖ್ಯಮಂತ್ರಿ ಜಯಲಲಿತಾ ಅವರು ಹೂಡಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಹ್ಮಣ್ಯಂ ಸ್ವಾಮಿ ಅವರಿಗೆ ತಮಿಳು ನಾಡು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಮಾನನಷ್ಟ ಮೊಕದ್ದಮೆ ಪ್ರಕರಣದ ಹಿನ್ನೆಲೆಯಲ್ಲಿ ಅ.30ರಂದು ಕೋರ್ಟ್ ಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ....

ಲವ್ ಜಿಹಾದ್ ತಡೆಗೆ ಶೀಘ್ರವೇ ಯು.ಸಿ.ಸಿ ಜಾರಿ-ಸುಬ್ರಹ್ಮಣ್ಯಂ ಸ್ವಾಮಿ

'ಲವ್ ಜಿಹಾದ್' ನಡೆಸುತ್ತಿರುವ ಮುಸ್ಲಿಂ ಯುವಕರಿಗೆ ವಿದೇಶದಿಂದ ಹಣ ನೀಡಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಆರೋಪಿಸಿದ್ದಾರೆ. ಭಾರತದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಲವ್ ಜಿಹಾದ್ ಪ್ರಕರಣಗಳನ್ನು ತಡೆಗಟ್ಟಲು ಬಿಜೆಪಿ ಸರ್ಕಾರ ಶೀಘ್ರವೇ ಏಕರೂಪ ನಾಗರಿಕ ನೀತಿಸಂಹಿತೆ(ಯು.ಸಿ.ಸಿ) ಜಾರಿಗೊಳಿಸಲಿದೆ ಎಂದು...

ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಜಯಲಲಿತಾ ಮಾನನಷ್ಟ ಮೊಕದ್ದಮೆ

'ತಮಿಳುನಾಡು' ಮುಖ್ಯಮಂತ್ರಿ ಜಯಲಲಿತಾ, ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಶ್ರೀಲಂಕಾದಿಂದ ತಮಿಳುನಾಡಿನ ಮೀನುಗಾರರ ಬಂಧನಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯಂ ಸ್ವಾಮಿ ನೀಡಿರುವ ಹೇಳಿಕೆ ಬಗ್ಗೆ ಸೆ.8ರಂದು ಚೆನ್ನೈನ ಕೋರ್ಟ್ ನಲ್ಲಿ ಜಯಲಲಿತಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ...

ದೇವಾಲಯಗಳಿಗೆ ಶಾಶ್ವತ ಸರ್ಕಾರಿ ನಿಯಂತ್ರಣ ಕಾನೂನು ಮಾನ್ಯವಲ್ಲ -ಸುಬ್ರಹ್ಮಣ್ಯಂ ಸ್ವಾಮಿ

ದೇವಾಲಯಗಳನ್ನು ಸರ್ಕಾರ ಶಾಶ್ವತವಾಗಿ ಸ್ವಾಧೀನಪಡಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಡಾ.ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ. ಸೆ.6ರಂದು ಬೆಂಗಳೂರಿನ ಆರ್.ವಿ ಕಾಲೇಜು ಸಭಾಂಗಣದಲ್ಲಿ ಹಿಂದೂ ಧರ್ಮ ಆಚಾರ್ಯ ಸಭಾ, ಜಿಜ್ನಾಸಾ ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಹಿಂದೂ ದೇವಾಲಯಗಳು ಮತ್ತು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited