ಬಿಬಿಎಂಪಿ ಚುನಾವಣೆ ಹಿನ್ನಲೆಯಲ್ಲಿ ವಿಧಾನಮಂಡಲ ಮಳೆಗಾಲದ ಅಧಿವೇಶನ ಪೂರ್ಣ ಪ್ರಮಾಣದಲ್ಲಿ ನಡೆಯುವುದು ಅನುಮಾನವಾಗಿದೆ.
ಅಧಿವೇಶನವನ್ನು ಒಟ್ಟು 20 ದಿನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಅದರಲ್ಲಿ ಮೊದಲ 10 ದಿನದ ಕಲಾಪ ಬೆಳಗಾವಿಯ ಸೂವರ್ಣ್ ವಿಧಾನಸೌಧದಲ್ಲಿ ಮತ್ತು ಉಳಿದ 10ದಿನ ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ....
'ಬೆಳಗಾವಿ'ಯ ಸುವರ್ಣ ವಿಧಾನಸೌಧದಲ್ಲಿ 10 ದಿನಗಳು ನಡೆದ ಅಧಿವೇಶನ ಸಮಾಧಾನಕರವಾಗಿಲ್ಲ ಎಂದು ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಡಿ.20ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಳಿಗಾಲದ ವಿಧಾನಸಭೆಯ ಕಾರ್ಯಕಲಾಪಗಳು ತೃಪ್ತಿ ತರುವ ನಿಟ್ಟಿನಲ್ಲಿ ಜರುಗಲಿಲ್ಲ ಎಂಬ ನೋವು...
ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಡಿ.9ರಂದು ಆರಂಭವಾಗುವ ವಿಧಾನಮಂಡಲ ಅಧಿವೇಶನದ ದಿನ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಂಸದ ಯಡಿಯೂರಪ್ಪ ಹೇಳಿದ್ದಾರೆ.
ಅತಿ ವೃಷ್ಠಿ ಹಾಗೂ ಅನಾವೃಷ್ಠಿಯಿಂದಾಗಿ ಬೆಳೆಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ...
ನವೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಲು ಸೂಕ್ತ ದಿನಾಂಕ ನಿಗದಿಪಡಿಸುವಂತೆ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ ಪ್ರತಿವರ್ಷ 60 ದಿನ ವಿಧಾನಮಂಡಲ ಅಧಿವೇಶನ ನಡೆಸಬೇಕು ಎಂಬ ನಿಯಮವಿದೆ....