ಭಾರತೀಯ ಯೋಧರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿ ಉಗ್ರರ ನೆಲೆಗಳ ಮೇಲೆ ಸರ್ಜಿಕಲ್ ದಾಳಿ ನಡೆಸಿದ ಹಿನ್ನಲೆಯಲ್ಲಿ ಈ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಉಗ್ರರ ಗುಂಪು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಓರ್ವ ಯೋಧ...
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿರುವ ಸೇನಾ ಕಚೇರಿ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಬೆನ್ನಲ್ಲೇ ರಷ್ಯಾ ಪಾಕಿಸ್ತಾನದೊಂದಿಗೆ ನಿಗದಿಯಾಗಿದ್ದ ಜಂಟಿ ಸೇನಾ ತಾಲೀಮನ್ನು ರದ್ದುಗೊಳಿಸಿದೆ.
ಈ ಮೂಲಕ ರಷ್ಯಾ ಭಾರತಕ್ಕೆ ರಾಜತಾಂತ್ರಿಕ ಬೆಂಬಲ ನೀಡಿರುವುದು ಸ್ಪಷ್ಟವಾಗಿದ್ದು, ಭಾರತದ ಗಡಿ ಪ್ರದೇಶದಲ್ಲಿ ಭಯೋತ್ಪಾದಕರ...
ಜಮ್ಮು-ಕಾಶ್ಮೀರದ ಸೇನಾ ಮುಖ್ಯ ಕಛೇರಿಯ ಮೇಲೆ ಉಗ್ರರು ದಾಳಿ ನಡೆಸಿದ್ದು, 17 ಯೋಧರು ಹುತಾತ್ಮರಾಗಿದ್ದು, 12 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಾರಾಮುಲಾ ಪ್ರದೇಶದ ಉರಿ ಸೆಕ್ಟರ್ ನಲ್ಲಿರುವ ಸೇನಾ ಮುಖ್ಯ ಕಛೇರಿ ಬಳಿ ಉಗ್ರರು ಬೆಳಗಿನ ಜಾವ 5:30 ರ...
ಜಮ್ಮು-ಕಾಶ್ಮೀರದ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವೇ ಕಾರಣ. ಅದೊಂದು ಭಯೋತ್ಪಾದಕ ರಾಷ್ಟ್ರ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಉರಿ ಸೆಕ್ಟರ್ ನ ಸೇನಾ ಪ್ರಧಾನ ಕಛೇರಿ ಮೇಲೆ ನಡೆದಿರುವ ಉಗ್ರರ ದಾಳಿಯಿಂದ...
ತಮಿಳುನಾಡಿಗೆ ಸೆ.20ರವರೆಗೆ ನಿತ್ಯ 12ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ರಾಜಧಾನಿ ಬೆಂಗಳೂರು ಸೇರಿದಂತೆ ಕಾವೇರಿ ಕಣಿವೆ ಪ್ರದೇಶ ಹೊತ್ತಿ...
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದ್ದು, ದಕ್ಷಿಣ ಕಾಶ್ಮೀರದಲ್ಲಿ ಸೇನಾ ಪಡೆ ಮತ್ತು ಪ್ರತಿಭಟನಾಕಾರರ ನಡುವಿನ ಘರ್ಷಣೆಯಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಅನಂತ್ನಾಗ್ ಜಿಲ್ಲೆಯ ಬೊಟೆಂಗೋ ಪ್ರದೇಶದಲ್ಲಿ ಪ್ರತಿಭಟನಾಕಾರರು ಸೇನಾಪದೆ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ...
ಸ್ವಾತಂತ್ರ್ಯ ದಿನಾಚರಣೆಯದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಿಆರ್ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ.
ಸೇನಾ...
ಸೇನಾಪಡೆಗಳ ದೌರ್ಜನ್ಯದ ವಿರುದ್ಧ ಬರೋಬ್ಬರಿ 16 ವರ್ಷಗಳಿಂದ ಸುದೀರ್ಘವಾಗಿ ಆಮರಣಾಂತ ಉಪವಾಸ ಸತ್ಯಾಗ್ರಹದ ಹೋರಾಟ ನಡೆಸುತ್ತಿದ್ದ ಐರನ್ ಲೇಡಿ, ಐರೋಮ್ ಶರ್ಮಿಳಾ ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಮಣಿಪುರದಲ್ಲಿ ಜಾರಿಯಲ್ಲಿರುವ ಸೇನಾ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಶರ್ಮಿಳಾ,...
ಟರ್ಕಿಯಲ್ಲಿ ಸೇನಾ ಪಡೆಗಳು ಅನಿರಿಕ್ಷಿತವಾಗಿ ಕ್ರಿಪ್ರಕ್ರಾಂತಿ ನಡೆಸಿದ ಪರಿಣಾಮ ಉಂಟಾದ ಘರ್ಷಣೆಯಲ್ಲಿ ನಾಗರಿಕರು, ಪೊಲೀಸರು ಸೇರಿ ಸುಮಾರು 60 ಜನರು ಮೃತಪಟ್ಟಿದ್ದಾರೆ.
ಸಂಸತ್ ಮೇಲೆ ಬಾಂಬ್ ದಾಳಿಯೂ ನಡೆದಿದ್ದು, ಇದೂವರೆಗೂ 60 ಮಂದಿ ಗುಂಡಿನದಾಳಿಗೆ ಬಲಿಯಾಗಿದ್ದಾರೆ. ಮೃತ ಪಟ್ಟವರಲ್ಲಿ ಹೆಚ್ಚಿನ ಮಂದಿ ನಾಗರಿಕರೇ...
ಶ್ರೀಲಂಕಾದ ಉತ್ತರ ಪ್ರಾಂತ್ಯದ ಜಾಫ್ನಾದಲ್ಲಿ ಭಾರತದಿಂದ ನವೀಕರಿಸಲ್ಪಟ್ಟ ದುರೈಯಪ್ಪ ಕ್ರೀಡಾಂಗಣವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಜಂಟಿಯಾಗಿ ಲೋಕಾರ್ಪಣೆ ಮಾಡಿದರು.
ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ದುರೈಯಪ್ಪ ಕ್ರೀಡಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ, ದೆಹಲಿಯಿಂದ...
ಉಜ್ಜಯನಿಯಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ 'ವೈಚಾರಿಕ ಮಹಾಕುಂಭ' ಕಾರ್ಯಕ್ರಮದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾರತೀಯ ಸಂಪ್ರದಾಯದಲ್ಲಿ ಕುಂಭಮೇಳದ ವೈಶಿಷ್ಟ್ಯತೆಯನ್ನು ವಿವರಿಸಿದರು. ಎಲ್ಲದಕ್ಕಿಂತ ಮೊದಲು ಇಲ್ಲಿ ಈ ದಿನ ಸೇರಿರುವ ಎಲ್ಲಾ...
ದಕ್ಷಿಣ ಕಾಶ್ಮೀರದ ಹಂದ್ವಾರದ ಪಂಜ್ ಗಾಮ್ ನಲ್ಲಿ ಸೇನಾ ಪಡೆಗಳು ಬೆಳಗ್ಗೆ ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಹಿಜ್ ಬುಲ್ ಮುಜಾಹಿದ್ದೀನ್ ಉಗ್ರರು ಸಾವನ್ನಪ್ಪಿದ್ದಾರೆ.
ಉಗ್ರರು ಅಡಗಿರುವ ನಿರ್ದಿಷ್ಟ ಮಾಹಿತಿ ಪಡೆದ ಭಾರತೀಯ ಯೋಧರು ಸ್ಥಳೀಯ ಪೊಲೀಸರೊಂದಿಗೆ ಸೇರಿ ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ...
ಬುಧವಾರ ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿರುವ ಬಚಾಖಾನ್ ವಿಶ್ವವಿದ್ಯಾಲಯದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕೆಮೆಸ್ಟ್ರಿ ಪ್ರೊಫೆಸರ್ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿರುವುದಾಗಿ ಪಾಕಿಸ್ತಾನದ ಮಾಧ್ಯಮ ವರದಿಗಳು ತಿಳಿಸಿವೆ.
ಬಂದೂಕು ಧಾರಿ ಉಗ್ರರ ಗುಂಪೊಂದು ಪೇಶಾವರದಲ್ಲಿನ ಬಚಾಖಾನ್ ಯೂನಿರ್ವಸಿಟಿ ಒಳಗೆ...
ಸೇನಾಧಿಕಾರಿಗಳನ್ನುದ್ದೇಶಿಸಿ ಸೋಮವಾರ ಮಾತನಾಡಿದ ಮಾತನಾಡಿದ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಭಾರತಕ್ಕೆ ನೋವುಂಟುಮಾಡಿದವರು ಖಂಡಿತಾ ನೋವು ಅನುಭವಿಸುತ್ತಾರೆ ಎಂದು ಪಠಾಣ್ ಕೋಟ್ ದಾಳಿಯ ಕುರಿತು ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದರು.
68ನೇ ಆರ್ಮಿ ದಿನದ ವಿಚಾರ ಸಂಕಿರಣದಲ್ಲಿ ಮಾತನಾಡಿದ ಪರಿಕ್ಕರ್, ದಾಳಿಕೋರರಿಗೆ...
ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ತಾಂಗ್ದಾರ್ ಸೆಕ್ಟರ್ನಲ್ಲಿರುವ ಸೇನಾ ಶಿಬಿರದ ಮೇಲೆ ಬುಧವಾರ ಬೆಳಗ್ಗೆ ಶಸ್ತ್ರಾಸ್ತ್ರ ಸಜ್ಜಿತರಾದ ಉಗ್ರರು ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತ್ಯುತ್ತರವಾಗಿ ಸೇನಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ.
ಬೆಳಗ್ಗೆ 7:40 ರ ಸುಮಾರಿಗೆ ಸೇನಾ ಶಿಬಿರದ ಹತ್ತಿರ...
ಬಿಹಾರ್ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಚುನಾವಣಾ ಅಯೋಗ ಬುಧವಾರ ಬಿಡುಗಡೆ ಮಾಡಿದೆ. 5 ಹಂತಗಳಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ಚುನಾವಣೆಯ ಮತ ಎಣಿಕೆ ನ. 8 ರಂದು ನಡೆಯಲಿದೆ.
ಮೊದಲನೇ ಹಂತ ಅಕ್ಟೋಬರ್ 12, ಎರಡನೇ ಹಂತ ಅ. 16...
ಭಾರತಕ್ಕೆ ನುಸುಳಿದೆ ಪಾಕಿಸ್ತಾನದ ಇನ್ನೊಬ್ಬ ಉಗ್ರನನ್ನು ಭಾರತೀಯ ಸೇನ ಬಂಧಿಸಿದೆ. ಇವನ ಸಹಚರರಾದ ಉಳಿದ ನಾಲ್ವರು ಉಗ್ರರು ರಕ್ಷಣಾ ದಳದ ವಿರುದ್ಧ ನಡೆದ ಗುಂಡಿನ ದಾಳಿಯಲ್ಲಿ ಸತ್ತಿದ್ದಾರೆ.
ಉತ್ತರ ಕಾಶ್ಮೀರದ ಬಾರಾಮುಲ್ಲದಲ್ಲಿ 20 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಪಾಕ್...
’ಪಾಕಿಸ್ತಾನ ಪರಮಾಣು ಬಾಂಬ್ ತಯಾರಿಸಿರುವುದು ಹಬ್ಬಕ್ಕೆ ಹಾರಿಸಲು ಅಲ್ಲ, ದೇಶದ ಭದ್ರತೆಗೆ ಸವಾಲು ಎದುರಾದಾಗ ಪ್ರಯೋಗಿಸಲು' ಎಂದು ಪಾಕ್ ನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಕಿಡಿಕಾರಿದ ಬೆನ್ನಲ್ಲೇ, ಪಾಕಿಸ್ತಾನದ ಸೇನಾ ಮುಖ್ಯಸ್ಥ ರಹೀಲ್ ಶರೀಫ್ ಕೂಡ ಭಾರತದ ವಿರುದ್ಧ ಕಿಡಿ...
ಇತ್ತೀಚೆಗಷ್ಟೇ ಈಶಾನ್ಯದ ನಾಗಾ ಉಗ್ರರು ಮಣಿಪುರ ಚಾಂಡೇಲ್ ಪ್ರದೇಶದಲ್ಲಿರುವ ಸೇನಾ ಕ್ಯಾಂಪ್ ಮೇಲೆ ದಾಳಿ ನಡಸಿ 18 ಯೋಧರನ್ನು ಬಲಿ ಪಡೆದಿದ್ದ ಘಟನೆಗೆ ಸಂಬಂಧಿಸಿದಂತೆ ನಾಗಾ ಬಂಡುಕೋರ ಉಗ್ರಗಾಮಿ (ಎನ್ ಎಸ್ ಸಿಎನ್ ಕೆ) ಸಂಘಟನೆಯ ಇಬ್ಬರು ಸೇರಿದಂತೆ ಒಟ್ಟು 3...
ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ 18 ಯೋಧರನ್ನು ಹತ್ಯೆ ಮಾಡಿದ್ದ ನಾಗಾ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ 15 ಉಗ್ರರನ್ನು ಹತ್ಯೆಗೈಯುವಲ್ಲಿ ಸಫಲರಾಗಿದ್ದಾರೆ.
ಕಳೆದ ವಾರ ಎನ್.ಎಸ್.ಸಿ.ಎನ್ (ಕೆ) ಮತ್ತು ಕೆ.ವೈ.ಕೆ.ಎಲ್ ಸಂಘಟನೆಗೆ ಸೇರಿದ ಉಗ್ರರು ಮಣಿಪುರ...
ಮ್ಯಾನ್ಮಾರ್ ದೇಶದ ಗಡಿಯೊಳಗೆ ನುಗ್ಗಿ 45 ನಿಮಿಷಗಳ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನಾ ಪಡೆ ಸುಮಾರು 100ಕ್ಕೂ ಅಧಿಕ ಈಶಾನ್ಯ ನಾಗಾ ಉಗ್ರರನ್ನು ಹತ್ಯೆಗೈದಿರುವ ಸಾಧ್ಯತೆ ಇದ್ದಿರುವುದಾಗಿ ಗೃಹಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ಹೇಳಲಾಗಿದೆ.
ಇತ್ತೀಚೆಗೆ ಮಣಿಪುರದಲ್ಲಿ ಸೇನಾ ನೆಲೆ ಮೇಲೆ ದಾಳಿ ನಡೆಸಿ...
ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಗ್ ದಾರ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆಯ ಬಳಿ ಗಡಿ ಒಳ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಭಾರತೀಯ ಸೇನಾ ಪಡೆ ವಿಫಲಗೊಳಿಸಿದೆ.
ಬೆಳಗ್ಗೆ 4 ಗಂಟೆಯ ವೇಳೆ ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಉಗ್ರರು ಗಡಿ ನುಗ್ಗಲು ಯತ್ನಿಸುತ್ತಿದ್ದ ವೇಳೆ...
ಭಾರತದ ವ್ಯವಹಾರಗಳಲ್ಲಿ ನೆರೆಯ ಪಾಕಿಸ್ತಾನ ಮೂಗು ತೂರಿಸುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಜಮ್ಮುವಿನಲ್ಲಿ ನಡೆದ ಜನ್ ಕಲ್ಯಾಣ್ ಪರ್ವ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ದೇಶದ ಅಭಿವೃದ್ಧಿ ಬಯಸುವುದೇ ಆದಲ್ಲಿ, ಮೊದಲು...
ಇಷ್ಟು ದಿನ ಪೊಲೀಸರ ಮೇಲೆ ದಾಳಿ ನಡೆಸುವುದು, ಶಸ್ತ್ರಾಸ್ತ್ರಗಳನ್ನು ಕದ್ದೊಯ್ಯುವುದು ಮತ್ತು ಸೇನಾ ಕಾಪ್ಟರ್ ಗಳ ಮೇಲೆ ದಾಳಿ ನಡೆಸುವುದನ್ನು ಮಾಡುತ್ತಿದ್ದ ನಕ್ಸಲರು, ಇದೀಗ ಸ್ವತಃ ತಾವೇ ಲಘು ಹೆಲಿಕಾಪ್ಟರ್ ಮತ್ತು ರಿಮೋಟ್ ಚಾಲಿತ ಸ್ಫೋಟಕಗಳನ್ನು ತಯಾರಿಸಲು ಯೋಜನೆ ರೂಪಿಸಿರುವ ಆತಂಕಕಾರಿ...
ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....
'ಪಾಕಿಸ್ತಾನ'ದ ಮಾನವ ಹಕ್ಕುಗಳ ಕಾರ್ಯಕರ್ತೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಲೂಚೀಸ್ಥಾನದ ಪ್ರದೇಶದಲ್ಲಿ ಈ ಕೃತ್ಯ ನಡೆಸಲಾಗಿದೆ.
ಸಬೀನ್ ಮಹಮೂದ್ ಹತ್ಯೆಗೀಡಾಗಿರುವ ಮಾನವಹಕ್ಕುಗಳ ಕಾರ್ಯಕರ್ತೆಯಾಗಿದ್ದು, ಕರಾಚಿಯಲ್ಲಿ ವಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾನವ ಹಕ್ಕುಗಳ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿರಬೇಕಾದರೆ ಶಸ್ತ್ರಧಾರಿಗಳ ಗುಂಪು...
ಉಗ್ರರ ವಿರುದ್ಧದ ಕಾರ್ಯಾಚರಣೆಗೆಂದು ಅಭಿವೃದ್ಧಿಪಡಿಸಲಾಗಿದೆ ಎಂದು ಹೇಳಿಕೊಂಡ ಡ್ರೋನ್ (ಮಾನವ ರಹಿತ ಲಘು ವಿಮಾನ)ಗಳನ್ನು ಪಾಕಿಸ್ತಾನ ಸೇನೆ, ಭಾರತದ ವಿರುದ್ಧ ಗೂಢಚರ್ಯೆ ನಡೆಸಲು ಬಳಸುತ್ತಿರುವ ವಿಷಯ ಬೆಳಕಿಗೆ ಬಂದಿದೆ.
ಕಳೆದ ಕೆಲ ದಿನಗಳಿಂದ ರಾಜಸ್ಥಾನದ ಗಡಿಭಾಗಗಳಾದ ಜೈಸಲ್ಮೇರ್, ಗಂಗಾನಗರ್ ಮತ್ತು ಬಿಕಾನೇರ್ ಪ್ರದೇಶಗಳಲ್ಲಿ...
ಕಳೆದ ತಿಂಗಳಲ್ಲಿ ಜಮ್ಮು-ಕಾಶ್ಮೀರದ ಸಾಂಬಾ ಸೇನಾ ಶಿಬಿರದ ಮೇಲೆ ದಾಳಿ ನಡೆಸಿ ಆರು ತಾಸುಗಳ ಶೂಟೌಟ್ ನಲ್ಲಿ ಕೊನೆಗೂ ಭಾರತೀಯ ಸೈನಿಕರಿಂದ ಹತರಾಗಿದ್ದ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರಲ್ಲಿ ಒಬ್ಬನು ಸತ್ತು ಬಿದ್ದಲ್ಲಿಯೇ ಸನಿಹದಲ್ಲೇ ಕಂಡು ಬಂದ ಒಂದು ಚೀಟಿಯಲ್ಲಿ...
'ಶ್ರೀಲಂಕಾ', ಭಾರತದ 37 ಮೀನುಗಾರರನ್ನು ಬಂಧಿಸಿದೆ. ಶ್ರೀಲಂಕಾದ 'ಜಲಗಡಿ' ಪ್ರದೇಶವನ್ನು ಅಕ್ರಮವಾಗಿ ಪ್ರವೇಶಿದ ಹಿನ್ನೆಲೆಯಲ್ಲಿ ಮೀನುಗಾರರನ್ನು ಬಂಧಿಸಿದೆ.
ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಲಂಕಾ ಗಡಿಯಲ್ಲಿ ಅತಿಕ್ರಮಣವಾಗಿ ಪ್ರವೇಶಿಸುವ ದೋಣಿಗಳನ್ನು ವಶಪಡಿಸಿಕೊಳ್ಳುವಂತೆ ಆದೇಶ ನೀಡಿದ್ದರ ಹಿನ್ನೆಲೆಯಲ್ಲಿ 37 ಮೀನುಗಾರರನ್ನು ಬಂಧಿಸಿದೆ. ಈ ಬಗ್ಗೆ...
ನಮ್ಮ ಕರಾವಳಿ ಪ್ರದೇಶದಲ್ಲಿ ಭಾರತೀಯ ಮೀನುಗಾರರಿಗೆ ಮೀನುಗಾರಿಕೆ ನಡೆಸುವ ಅವಕಾಶ ಇಲ್ಲ. ಒಂದು ವೇಳೆ ದೇಶದ ಕರಾವಳಿ ಸರಹದ್ದು ಮೀರಿ ಒಳಪ್ರವೇಶಿಸಿದ ಹಡಗನ್ನು ವಶಕ್ಕೆ ತೆಗೆದುಕೊಳ್ಳುವಂತೆ ನೌಕಾಪಡೆಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.
ನಮ್ಮ...
ಲಾಲ್ ಮಸೀದಿ ಸೇನಾ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಧರ್ಮಗುರು ಮತ್ತು ಧಾರ್ಮಿಕ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರಿಗೆ ಇಸ್ಲಾಮಾಬಾದ್ ಸೆಷನ್ಸ್ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಪ್ರಕರಣ...
'ಪಾಕ್ ದಿನಾಚರಣೆ'ಯಲ್ಲಿ ಪಾಲ್ಗೊಂಡಿದ್ದಕ್ಕೆ ಅಸಮಾಧಾನ ಹೊಂದಿದ್ದರೆ ಜ|ವಿ.ಕೆ ಸಿಂಗ್ ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕೇಂದ್ರ ಸರ್ಕಾರದ ಒತ್ತಡದಿಂದ ಪಾಕಿಸ್ತಾನ ದಿನಾಚರಣೆಯಲ್ಲಿ ಭಾಗವಹಿಸಿದ್ದರೆ, ಅವರು ರಾಜೀನಾಮೆ ನೀಡಲಿ ಎಂದು ಕಾಂಗ್ರೆಸ್ ಮುಖಂಡ ಮನೀಷ್ ತಿವಾರಿ ಸಲಹೆ ನೀಡಿದ್ದಾರೆ.
ದೆಹಲಿಯಲ್ಲಿ ಪಾಕಿಸ್ತಾನ...
ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಸೇನಾ ಕ್ಯಾಂಪ್ ಮೇಲೆ 4-5 ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಮಾ.20ರಂದು ಜಮ್ಮು-ಕಾಶ್ಮೀರದ ಕಾಥು ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ಉಗ್ರರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ಮೂವರು ಪೊಲೀಸ್ ಸಿಬ್ಬಂದಿಗಳು, ಓರ್ವ ನಾಗರಿಕ ಸೇರಿ...
'ಶ್ರೀಲಂಕಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ನಾಗರಿಕರಿಗೆ ವಿಮಾನ ನಿಲ್ದಾಣದಲ್ಲೇ ವೀಸಾ ಕೊಡುವ ವೀಸಾ ಆನ್ ಅರೈವಲ್ ಸೌಲಭ್ಯವನ್ನು ನೀಡುವುದಾಗಿ ಘೋಷಿಸಿದ್ದಾರೆ.
ಏ.14ರಿಂದ ಈ ಸೇವೆ ಜಾರಿಗೊಳ್ಳಲಿದೆ. ಅತಿ ಗಂಭೀರವಾಗಿರುವ ಮೀನುಗಾರರ ಸಮಸ್ಯೆ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...
ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದ ಚಾರ್ಜ್ ಶೀಟ್ನಲ್ಲಿ ತಮ್ಮ ಹೆಸರು ಕೈಬಿಡುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ.
ಹಗರಣದಲ್ಲಿ ತಾವು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲದ ಕಾರಣ ಹಗರಣದಲ್ಲಿರುವ ತಮ್ಮ ಹೆಸರನ್ನು ಕೈಬಿಡಬೇಕು...
ಗಡಿಯಲ್ಲಿ ಭಾರತ ಪದೇ ಪದೇ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕ್ ಸೇನಾ ಮುಖ್ಯಸ್ಥ ರಾಹಿಲ್ ಷರೀಫ್ ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರ ಪಾಕಿಸ್ತಾನ...
ಅಣ್ವಸ್ತ್ರವನ್ನು ಹೊತ್ತೊಯ್ಯಬಲ್ಲ ಸ್ವದೇಶಿ ನಿರ್ಮಿತ ಅತ್ಯಾಧುನಿಕ ಖಂಡಾಂತರ ಪೃಥ್ವಿ-2 ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ.
ಒಡಿಶಾದ ಚಾಂಡಿಪುರದಲ್ಲಿರುವ ಸೇನಾ ನೆಲೆಯಲ್ಲಿ ಬೆಳಗ್ಗೆ ಪೃಥ್ವಿ-2 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದ್ದು, ನಿಗದಿತ ಗುರಿಯನ್ನು ನಿರ್ಧಿಷ್ಟ ಸಮಯದಲ್ಲಿ ತಲುಪುವ ಮೂಲಕ ಕ್ಷಿಪಣಿ ಯಶಸ್ವಿಯಾಗಿದೆ. ಕ್ಷಿಪಣಿ...
ನಾಗರಿಕ ಪರಮಾಣು ಒಪ್ಪಂದ ಸೇರಿ ಭಾರತ-ಶ್ರೀಲಂಕಾ ಮಹತ್ವದ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ.
ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಮೈತ್ರಿಪಾಲ ಸಿರಿಸೇನಾ ಅವರು ತಮ್ಮ ಮೊದಲ ಭಾರತ ಪ್ರವಾಸವನ್ನು ಆರಂಭಿಸಿದ್ದು, ನಾಲ್ಕು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು, ಪ್ರಧಾನಿ ಮೋದಿ ಅವರ...
'ಶ್ರೀಲಂಕಾ'ದಲ್ಲಿ ಮೈತ್ರಿಪಾಲ ಸಿರಿಸೇನಾ ನೇತೃತ್ವದ ನೂತನ ಸರ್ಕಾರ ರಚನೆಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮಾರ್ಚ್ ನಲ್ಲಿ ಮೋದಿ ಶ್ರೀಲಂಕಾ ಪ್ರವಾಸ ಕೈಗೊಳ್ಳುವುದು ಬಹುತೇಕ ಖಚಿತವಾಗಿದೆ. ಕಳೆದ 25 ವರ್ಷಗಳ ಬಳಿಕ ಭಾರತದ...
'ಜಮ್ಮು-ಕಾಶ್ಮೀರ'ದಲ್ಲಿ ಭಾರತೀಯ ಸೇನಾ ಪಡೆ ಲಷ್ಕರ್-ಎ-ತೋಯ್ಬಾ ಉಗ್ರನನ್ನು ಬಂಧಿಸಿದೆ. ಬಂಧಿತ ಉಗ್ರ ಜಮ್ಮು-ಕಾಶ್ಮೀರದ ಚೂರಾ ಎಂಬ ಪ್ರದೇಶದ ಮನೆಯೊಂದರಲ್ಲಿ ಅಡಗಿದ್ದ ಎಂದು ತಿಳಿದುಬಂದಿದೆ.
ಜ.16ರ ಬೆಳಿಗ್ಗೆ ಭಾರತೀಯ ಸೇನಾ ಪಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿರುವ ಉಗ್ರ ಜಮ್ಮು-ಕಾಶ್ಮೀರದಲ್ಲಿ ವಿಧ್ವಂಸಕ...
'ಶ್ರೀಲಂಕಾ'ದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಸೋತಿದ್ದಾರೆ.
ರಾಜಪಕ್ಸೆ ಪ್ರತಿಸ್ಪರ್ಧಿ ಮೈತ್ರಿಪಾಲ ಸಿರಿಸೇನಾ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದಾರೆ.
ಈ ಮೂಲಕ ರಾಜಪಕ್ಸೆ 3ನೇ ಬಾರಿ ಶ್ರೀಲಂಕಾದ ಅಧ್ಯಕ್ಷರಾಗುವ ಕನಸು ನುಚ್ಚು ನೂರಾಗಿದೆ. ಸೋಲಿನ ಬಗ್ಗೆ...
ಭಾರತದ ಗಡಿ ರಕ್ಷಣಾ ಪಡೆಯನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ, ನಡೆಸುತ್ತಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ರಾಜನಾಥ್ ಸಿಂಗ್ ಆಂತರಿಕ ಭದ್ರತೆ ವಿಷಯವಾಗಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ನಡೆಸುತ್ತಿರುವ ದಾಳಿ ಹಿನ್ನೆಲೆಯಲ್ಲಿ ಜ.5ರಂದು ಗುಪ್ತಚರ ಇಲಾಖೆಯ ಉನ್ನತ ಮಟ್ಟದ...
ಶಸ್ತ್ರಸಜ್ಜಿತ ಸುಮಾರು 50 ರಿಂದ 60 ಉಗ್ರರು ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಗೆ ನುಸುಳಲು ಹೊಂಚು ಹಾಕಿದ್ದು, ಗಡಿ ಭಾಗದಲ್ಲಿ ಬೀಡೂರಿದ್ದಾರೆ ಎಂದು ತಿಳಿದುಬಂದಿದೆ.
ಭಾರತದ ಗಡಿಯಲ್ಲಿ ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಗಡಿ ಭದ್ರತಾ...
ಜಮ್ಮು-ಕಾಶ್ಮೀರದ ಸಾಂಬಾ ವಲಯದ ಗಡಿಯಲ್ಲಿ ಪಾಕಿಸ್ತಾನಿ ಪಡೆಗಳು ಕದನ ವಿರಾಮ ಉಲ್ಲಂಘಿಸಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಬಲಿಯಾಗಿದ್ದು, ಇನ್ನೊರ್ವ ಸೇನಾ ಯೋಧ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಎರಡು ಸೇನಾ ಪೋಸ್ಟ್ಗಳನ್ನು ಗುರಿಯಾಗಿರಿಸಿಕೊಂಡು ಪಾಕ್...
ಪೇಶಾವರದ ಸೇನಾ ಶಾಲೆಯಲ್ಲಿ ನಡೆದ 180 ಮಂದಿಯ ಹತ್ಯಾಕಾಂಡವನ್ನು ಸಮರ್ಥಿಸಿಕೊಂಡ ಪಾಕಿಸ್ತಾನದ ಮುಸ್ಲೀಂ ಧರ್ಮ ಗುರು ಮುಲ್ಲಾ ಬುರ್ಕಾ ವಿರುದ್ಧ ಪಾಕ್ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ.
'ಮುಲ್ಲಾ ಬುರ್ಕಾ' ಎಂದೇ ಹೆಸರು ವಾಸಿಯಾಗಿದ್ದ ಇಮಾಮ್...
ಉಗ್ರ ಫಜಾಲುಲ್ಲಾ ಹತ್ಯೆಯಿಂದ ಕೆರಳಿರುವ ತೆಹ್ರೀಕ್-ಇ-ತಾಲೀಬಾನ್ ಉಗ್ರ ಸಂಘಟನೆ, ಪಾಕಿಸ್ತಾನದ ರಾಜಕಾರಣಿಗಳ ಮಕ್ಕಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ.
ಮೊಹಮ್ಮದ್ ಖರಾಸಾನಿ ಎಂಬುವವನಿಂದ ಪತ್ರ ಬಂದಿದ್ದು ಆತ, ಪಾಕ್ ರಾಜಕಾರಣಿಗಳ ಮಕ್ಕಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಟೈಮ್ಸ್ ಆಫ್...
'ಜಮ್ಮು-ಕಾಶ್ಮೀರ'ದ ಕುಪ್ವಾರದಲ್ಲಿ ಸೇನಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.
ಕುಪ್ವಾರದ ಬಸ್ಪೋರ ಬಳಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಡಿ.18ರಂದು ಭದ್ರತಾ ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಕೈಗೊಂಡಿದ್ದರು. ಈ...
'ಪಾಕಿಸ್ತಾನ'ದಲ್ಲಿ ಉಗ್ರರು ನಡೆಸಿರುವ ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾಗಿರುವವರ ಸಂಖ್ಯೆ 110ಕ್ಕೆ ಏರಿಕೆಯಾಗಿದೆ.
ಸೇನಾ ಶಾಲೆಯನ್ನು ಗುರಿಯಾಗಿಸಿಕೊಂಡು ಉಗ್ರರು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಘಟನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ 110ಕ್ಕೆ ಏರಿಕೆಯಾಗಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಸೇನಾ ಸಮವಸ್ತ್ರದಲ್ಲಿ ಶಾಲೆಯೊಳಗೆ...
'ಜಮ್ಮು-ಕಾಶ್ಮೀರ'ದಲ್ಲಿ ಸೇನಾ ಕ್ಯಾಂಪ್ ಗೆ ಉಗ್ರರು ನುಗ್ಗಿದ ಪರಿಣಾಮ ಯೋಧರು, ಉಗ್ರರು ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು, ನಾಲ್ವರು ಉಗ್ರರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.
ಉರಿ ವಲಯದಲ್ಲಿರುವ ಭಾರತೀಯ ಸೇನಾ ಕ್ಯಾಂಪ್ ನಲ್ಲಿ ಈ ಘಟನೆ...
ಸೈನಿಕರ ವೇಷ ಧರಿಸಿ, ಜಮ್ಮು-ಕಾಶ್ಮೀರದ ಅರ್ನಿಯಾ ವಲಯದಲ್ಲಿನ ಸೇನೆಯ ತಾತ್ಕಾಲಿಕ ಬಂಕರ್ನಲ್ಲಿ ಅಡಗಿ ಕುಳಿತು ಏಳು ಮಂದಿಯನ್ನು ಹತ್ಯೆಗೈದಿದ್ದ ನಾಲ್ವರು ಉಗ್ರರ ಪೈಕಿ ಕೊನೆಯವನನ್ನು ಕೊಲ್ಲುವಲ್ಲಿ ಯೋಧರು ಸಫಲರಾಗಿದ್ದಾರೆ. ಇದರ ನಡುವೆಯೇ ಉಗ್ರರಿಗೆ ಸಹಾಯ ಮಾಡಲೆಂದೋ, ಏನೋ ಇದೇ ಅರ್ನಿಯಾ ಗಡಿಯಲ್ಲಿ...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಪುಂಡಾಟಿಕೆ ಮುಂದುವರೆಸಿದ್ದು, ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕ್ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಜಮ್ಮು-ಕಾಶ್ಮೀರದ ಅರ್ನಿಯಾ ಸೆಕ್ಟರ್ ಬಳಿ ಪಾಕ್ ಸೇನೆ ಭಾರತೀಯ ಸೇನಾ ಶಿಬಿರಗಳನ್ನು ಗುರಿಯಾಗಿಸಿಕೊಂಡು ಭಾರೀ ಗುಂಡಿನ ದಾಳಿ ನಡೆಸಿದೆ....
ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನಾ ಶಿಬಿಗಳ ಮೇಲೆ ಪಾಕ್ ಸೇನೆ ಗುಂಡಿನ ದಾಳಿ ನಡೆಸಿದೆ.
ಪೂಂಚ್ ಜಿಲ್ಲೆಯ ಕೆರ್ನಿ ಸೆಕ್ಟರ್ ಹಾಗೂ 4 ಭಾರತೀಯ ಸೇನಾ ಶಿಬಿರಗಳ ಮೇಲೆ ಪಾಕ್ ಸೇನೆ ಅಪ್ರಚೋದಿತ ಗುಂಡಿನ...
ಭಾರತೀಯ ಸೇನೆಗೆ ಸೇರಿದ ಹೆಲಿಕಾಫ್ಟರ್ ಪತನಗೊಂಡ ಪರಿಣಾಮ ಮೂವರು ಸೇನಾಧಿಕಾರಿಗಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ಅ.1ರ ಬೆಳಿಗ್ಗೆ ನಡೆದಿದೆ.
ಹೆಲಿಕಾಫ್ಟರ್ ಟೇಕ್ ಆಫ್ ಆದ ನಂತರ ಎಂಜಿನ್ ನಲ್ಲಿ ಸಮಸ್ಯೆ ಕಾಣಿಸಿಕೊಂಡು ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ...
ಜಮು-ಕಾಶ್ಮೀರ ಶತಮಾನದ ಪ್ರವಾಹ ಪರಿಸ್ಥಿತಿಯಿಂದ ನಲುಗಿ ಹೋಗಿದ್ದರೂ, ತಮ್ಮ ಸಣ್ಣತನದ ಮೂಲಕ ಪ್ರತ್ಯೇಕತಾವಾದಿ ಮುಖಂಡರು ಭಾರತೀಯ ಸೇನೆ ನಡೆಸುತ್ತಿರುವ ಪರಿಹಾರ ಕಾರ್ಯಗಳಿಗೆ ಅಡ್ಡಿಪಡಿಸುತ್ತಿದ್ದಾರೆ.
ಪ್ರತ್ಯೇಕತಾವಾದಿ ನಾಯಕ, ಜಮು-ಕಾಶ್ಮೀರ ಮುಕ್ತಿ ರಂಗ (ಜೆಕೆ ಎಲ್ ಎಫ್) ಮುಖಂಡ ಯಾಸಿನ್ ಮಲಿಕ್, ತನ್ನ ಕೆಲ ಸಹವರ್ತಿಗಳೊಂದಿಗೆ...
ಪ್ರವಾಹ ಪೀಡಿತ ಜಮ್ಮು-ಕಾಶ್ಮೀರದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಕೆಲ ಕಿಡಿಗೇಡಿಗಳು ಅಡ್ಡಿ ಪಡಿಸಿದ್ದರಿಂದ ಸೇನಾ ಸಿಬ್ಬಂದಿ ಗುಂಡು ಹಾರಿಸಿದ್ದಾರೆ.
ಸೈನಿಕರ ಮೇಲೆ ಕಲ್ಲು ತೂರಾಟ ಮಾಡುವ ಮೂಲಕ ಪ್ರವಾಹ ಪೀಡಿತ ಪ್ರದೇಶದಲ್ಲಿ ಸೇನಾ ಸಿಬ್ಬಂದಿ ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಕಾಶ್ಮೀರದ ಪ್ರತ್ಯೇಕವಾದಿಗಳು ಅಡ್ಡಿ...
ಜಮ್ಮು-ಕಾಶ್ಮೀರದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಪರಿಸ್ಥಿತಿ ತಹಬದಿಗೆ ಬಂದಿಲ್ಲ. ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಸೇನಾ ಕಾರ್ಯಾಚರಣೆ ಮುಂದುವರೆದಿದೆ.
ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಸೇನಾ ಸಿಬ್ಬಂದಿಗಳು, ಪ್ರವಾಹದಲ್ಲಿ ಸಿಲುಕಿದವರನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಇದೇ ವೇಳೆ ಪೂಂಚ್ ಜಿಲ್ಲೆಯಲ್ಲಿ ವಾಹನ ಸಂಚಾರ ಸುಗಮವಾಗಲು...
ಜಮ್ಮು-ಕಾಶ್ಮೀರದ ಗಡಿಯಲ್ಲಿ ಭಾರತೀಯ ಯೋಧರು ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ.
ಜಮ್ಮು-ಕಾಶ್ಮೀರದ ಗಡಿ ಭಾಗದಲ್ಲಿ ಉಗ್ರರು ಒಳನುಸುಳಲು ಯತ್ನಿಸುತ್ತಿದ್ದರು. ಈ ವೇಳೆ ಭಾರತೀಯ ಯೋಧರು ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿನ ಕುಪ್ವಾರಾ ಜಿಲ್ಲೆಯಲ್ಲಿ...
ದ್ವಿಪಕ್ಷೀಯ ಮಾತುಕತೆ ರದ್ದುಗೊಳಿಸಿದ್ದರೂ ಬುದ್ದಿ ಕಲಿಯದ ಪಾಕಿಸ್ತಾನ, ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಆ.21ರ ನಡುರಾತ್ರಿ ಜಮ್ಮು-ಕಾಶ್ಮೀರದ ಆರ್.ಎಸ್ ಪುರ ಸೆಕ್ಟರ್ ನಲ್ಲಿ 2 ಬಿ.ಎಸ್.ಎಫ್ ತುಕಡಿಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ.
ಪಾಕಿಸ್ತಾನ ಯೋಧರು...
'ಭಾರತ-ಚೀನಾ ಗಡಿ' ಭಾಗದಲ್ಲಿ ಭೂಮಿಯಿಂದ ಆಕಾಶಕ್ಕೆ ಜಿಗಿಯುವ( surface-to-air) ಆಕಾಶ್ ಕ್ಷಿಪಣಿಗಳನ್ನು ನಿಯೋಜಿಸಲುವ ಮೂಲಕ ಚೀನಾ ಅತಿಕ್ರಮಣವನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.
ಭಾರತದ ಈಶಾನ್ಯ ಭಾಗಗಳಲ್ಲಿ ಆಕಾಶ್ ಕ್ಷಿಪಣಿಗಳೊಂದಿಗೆ ವಾಯುದಳದ ಹೊಸ ಸ್ಕ್ವಾಡ್ರನ್...
'ಸೇನಾ ಸಿಬ್ಬಂದಿ' ನಡೆಸಿದ ಮಹತ್ವಕ ಕಾರ್ಯಾಚರಣೆಯೊಂದರಲ್ಲಿ ಜಮ್ಮು-ಕಾಶ್ಮೀರದ ಬಂಡೀಪೋರದಲ್ಲಿ ಉಗ್ರರಿಗೆ ಸರಬರಾಜಾಗಬೇಕಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಏಳು ಎ.ಕೆ 47 ರೈಫಲ್ಸ್, ಐದು ಪಿಸ್ತೂಲ್, ಒಂದು ಯುಬಿಜಿಎಲ್(under barrel grenade launcher), 21 ಹ್ಯಾಂಡ್ ಗ್ರೆನೇಡ್, ನೂರಾರು ಜೀವಂತ ಬುಲೆಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ...
ಅಸ್ಸಾಂನಲ್ಲಿ ಸೇನಾ ಪಡೆ ಹಾಗೂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚಾರಣೆಯಲ್ಲಿ ಐವರು ಬೋಡೋ ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.
ಅಸ್ಸಾಂ ನ ಚಿರಂಗ್ ಜಿಲ್ಲೆಯಲ್ಲಿ ನಸುಕಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಇಲ್ಲಿನ ರುನಿಖಾಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಯ್ ಮಾಟಿ ಅರಣ್ಯ...
'ಇರಾಕ್' ಉಗ್ರ ಸಂಘಟನೆ ಐ.ಎಸ್.ಐ.ಎಸ್ ಮೇಲೆ ದಾಳಿ ನಡೆಸುತ್ತಿರುವ ಅಮೆರಿಕದವರ ಮೇಲೆ ಯಾವುದೇ ಪ್ರದೇಶದಲ್ಲಿ ದಾಳಿ ನಡೆಸುವುದಾಗಿ ಐ.ಎಸ್.ಐ.ಎಸ್ ಎಚ್ಚರಿಕೆ ನೀಡಿದೆ.
ಐ.ಎಸ್.ಐ.ಎಸ್ ಮೇಲೆ ಮಿಲಿಟರಿ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಇತ್ತೀಚೆಗಷ್ಟೇ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ...
ಗಡಿಪ್ರದೇಶ ಲಡಾಕ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಆ.12ರಂದು ಎರಡು ಜಲವಿದ್ಯುತ್ ಯೋಜನೆಗಳನ್ನು ಉಧ್ಘಾಟಿಸಲಿದ್ದಾರೆ.
ಇದೇ ವೇಳೆ ಸಿಯಾಚಿನ್ ಗೂ ಮೋದಿ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಲಡಾಕ್, ಸಿಯಾಚಿನ್ ಗೆ ಒಂದು ದಿನ ಮುಂಚಿತವಾಗಿ ತೆರಳಿರುವ...