'ಚೀನಾ'ದೊಂದಿಗೆ ಭಾರತ ಉತ್ತಮ ಸಂಬಂಧ ಮುಂದುವರೆಸಲು ಇಚ್ಚಿಸುತ್ತದೆ. ಆದರೆ ಪ್ರಾದೇಶಿಕ ಸಾರ್ವಭೌಮತ್ವದ ಬಗ್ಗೆ ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸ್ಪಷ್ಟಪಡಿಸಿದ್ದಾರೆ.
ಅ.21ರಂದು ನಡೆದ ಮ್ಯುನಿಚ್ ಭದ್ರತಾ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ದೋವಲ್,...
ಇತ್ತೀಚೆಗಷ್ಟೇ ದೇಶದ ಎಲ್ಲಾ ನಾಗರಿಕರಿಗೂ ಬ್ಯಾಂಕ್ ಖಾತೆ ನೀಡುತ್ತಿರುವ ಜನ್-ಧನ್ ಯೋಜನೆ ನಂತರ ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೊಂದು ಮಹತ್ವದ ಯೋಜನೆಗೆ ತಯಾರಿ ನಡೆಸಿದ್ದಾರೆ. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸೈಬರ್ ಸ್ಪೇಸ್ ನೀಡುವುದು ಮೋದಿ ಅವರ ಹೊಸ ಯೋಜನೆಯ...