ಮುಂಗಾರು ಅಧಿವೇಶನದ ಮೊದಲ ಎರಡೂ ದಿನ ವ್ಯಾಪಂ ಮತ್ತು ಲಲಿತ್ ಗೇಟ್ ಹಗರಣಗಳ ವಿರುದ್ದ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಆರ್ಭಟ ತಗ್ಗಿಸಲು ಬಿಜೆಪಿ ಸ್ಟಿಂಗ್ ಅಸ್ತ್ರವನ್ನು ಬಳಸಿದೆ.
ಮದ್ಯ ನೀತಿ ಬದಲಾಯಿಸಲು ಉತ್ತರಖಾಂಡ ಮುಖಮಂತ್ರಿ ಅವರ ಕಾರ್ಯದರ್ಶಿ ಅಪರಿಚಿತ ವ್ಯಕ್ತಿಯೊಂದಿಗೆ ಸಮಾಲೋಚನೆ...
ಆಮ್ ಆದ್ಮಿ ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆಗಳು ತಾರಕ್ಕಕ್ಕೆ ಏರಿವೆ. ಕೆಲ ದಿನಗಳ ಹಿಂದೆ ಶಾಸಕರ ಕುದುರೆ ವ್ಯಾಪಾರದ ಬಗ್ಗೆ ಆಡಿಯೋ ಬಿಡುಗಡೆ ಮಾಡಿದ್ದ ವಿರೋಧಿ ಬಣಗಳು ಇದೀಗ ಆಮ್ ಆದ್ಮಿ ಪಕ್ಷವನ್ನೇ ತೊರೆದು ಹೊಸ ಪಕ್ಷ ಕಟ್ಟುತ್ತೇನೆಂದು ಅರವಿಂದ್ ಕೇಜ್ರಿವಾಲ್ ಹೇಳಿಕೆ...
ದೆಹಲಿಯಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸೆ.10ರಂದು ಲೆಫ್ಟಿನೆಂಟ್ ಗವರ್ನರ್ ನಜೀಮ್ ಜಂಗ್ ಅವರನ್ನು ಭೇಟಿ ಮಾಡುವುದಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಗಾಜಿಯಾಬಾದ್ ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಸರ್ಕಾರ ರಚಿಸಲು ಬಿಜೆಪಿ ಕಸರತ್ತು ನಡೆಸಿದ್ದು,...