ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಮೂವರು ಶಂಕಿತ ಹಂತಕರ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದ್ದಾರೆ.
ಬೆಂಗಳೂರಿನಲ್ಲಿ ಸಿದ್ದಿಗೋಷ್ಠಿ ನಡೆಸಿದ ಎಸ್ಐಟಿ ಮುಖ್ಯಸ್ಥ ಬಿಕೆ ಸಿಂಗ್, ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಂಕಿತರ ರೇಖಾಚಿತ್ರವನ್ನು ಬಿಡಸಲಾಗಿದೆ. ಸಿಸಿಟಿವಿಯಲ್ಲಿ...
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿ, ಮೂವರಿಗೂ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದೆ.
ಜು. ೨೧ ರಂದು ಕೇಂದ್ರ ಸರ್ಕಾರ ರಾಜೀವ್ ಗಾಂಧಿ ಹಂತಕರಿಗೆ ಯಾವುದೇ ಕರುಣೆಯ...