ಇಪ್ಪತ್ತು ವರ್ಷಗಳ ಬಳಿಕ ಮತ್ತೆ 1 ರೂಪಾಯಿ ನೋಟು ಮಾರುಕಟ್ಟೆಗೆ ಬರಲಿದೆ. ಈ ಕುರಿತು ಕೇಂದ್ರ ಹಣಕಾಸು ಇಲಾಖೆ ಅಧಿಸೂಚನೆ ನೀಡಿದೆ.
ಪ್ರಸ್ತುತ ಚಿಲ್ಲರೆ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ 1, 2, 5 ಹಾಗೂ 10 ರೂ.ಗಳ...
ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...