'ತಾಲೀಬಾನ್' ಉಗ್ರ ಒಸಾಮ ಬಿನ್ ಲಾಡೆನ್ ನನ್ನು ಹತ್ಯೆ ಮಾಡಲು ಅಮೆರಿಕಾ ನಡೆಸಿದ ಕಾರ್ಯಾಚರಣೆ ಮಾದರಿಯಲ್ಲೇ ಭೂಗತ ಪಾತಕಿ ದಾವೂದ್ ಇಬ್ರಾಹಿಂ ನನ್ನು ಸೆರೆ ಹಿಡಿಯಲು ಭಾರತ ಸರ್ಕಾರವೂ ಕಾರ್ಯಾಚರಣೆ ನಡೆಸಬೇಕು ಎಂದು ಶಿವಸೇನೆ ಆಗ್ರಹಿಸಿದೆ.
ಪಾಕಿಸ್ತಾನದ ಖ್ಯಾತ ಉದ್ಯಮಿಯ ಪುತ್ರನೊಂದಿಗೆ...
'ಜಮ್ಮು-ಕಾಶ್ಮೀರ'ದಲ್ಲಿ ನಡೆಯುತ್ತಿರುವ ಪಾಕ್ ಉತ್ತೇಜಿತ ಭಯೋತ್ಪಾದಕರ ದಾಳಿ ಬಗ್ಗೆ ಮುಸ್ಲಿಂ ಧಾರ್ಮಿಕ ಮುಖಂಡರೊಬ್ಬರು ಪ್ರತಿಕ್ರಿಯಿಸಿದ್ದು, ಭಾರತ ಸರ್ಕಾರ ಪಾಕ್ ಗಡಿಯಾಚೆಗಿರುವ ಭಯೋತ್ಪಾದಕರ ನೆಲೆ ಹಾಗೂ ಮೂಲಸೌಕರ್ಯಗಳನ್ನು ಧ್ವಂಸಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಾರತದ ಮೇಲೆ ಪಾಕ್ ಉತ್ತೇಜಿತ ಭಯೋತ್ಪಾದರು ದಾಳಿ ನಡೆಸುತ್ತಿದ್ದು, ಅಮಾಯಕ...
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯ್ಯದ್ ಹಮ್ಮಿಕೊಂಡಿರುವ ರ್ಯಾಲಿಗೆ ಅಲ್ಲಿನ ಸರ್ಕಾರ ಅನುಮತಿ ನೀಡಿರುವುದು ಭಾರತದ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಉಗ್ರ ಹಫೀಜ್ ಸಯ್ಯದ್ ರ್ಯಾಲಿಗೆ ಅನುಮತಿ ನೀಡುವ ಮೂಲಕ ಜಾಗತಿಕವಾಗಿ ಭಯೋತ್ಪಾದನೆ ವಿರುದ್ಧ ಇರುವ ಅಭಿಪ್ರಾಯವನ್ನು ಪಾಕಿಸ್ತಾನ...
'ಮುಂಬೈ ದಾಳಿ'ಯ ಮಾಸ್ಟರ್ ಮೈಂಡ್, ಉಗ್ರ ಹಫೀಜ್ ಸಯ್ಯದ್ ವಿಚಾರಗೋಷ್ಠಿಗೆ ಪಾಕಿಸ್ತಾನ ಸರ್ಕಾರವೇ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ಲಾಹೋರ್ನಲ್ಲಿ ನಡೆಯಲಿರುವ ನಿಷೇಧಿತ ಜಮಾತ್ ಉದ್ ದಾವಾದ ಎರಡು ದಿನಗಳ ವಿಚಾರಗೋಷ್ಠಿಗೆ ಪಾಕಿಸ್ತಾನ ರೈಲ್ವೆಯು ಎರಡು ವಿಶೇಷ ರೈಲುಗಳನ್ನು ಓಡಿಸಲಿದೆ.
ಲಾಹೋರ್ನ ಮಿನಾರ್ ಐ-ಪಾಕಿಸ್ತಾನದ...
ಒಂದೆಡೆ ಮುಂಬೈ ದಾಳಿಯ ಪ್ರಮುಖ ಅಪರಾಧಿ ಹಫೀಜ್ ಸಯ್ಯದ್ ಗೆ ಶಿಕ್ಷೆ ವಿಧಿಸಬೇಕೆಂದು ಭಾರತ ಪಾಕಿಸ್ತಾನಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದೆಡೆ ಅದೇ ಹಫೀಜ್ ಸಯ್ಯದ್, ಆಯೋಜಿಸಲಾಗಿರುವ ರ್ಯಾಲಿಗೆ ಪಾಕ್ ಸರ್ಕಾರ ಅನುಮತಿ ನೀಡಿದೆ.
ಹಫೀಜ್ ಸಯ್ಯದ್ ತಾನು ಆಯೋಜಿಸಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳುವಂತೆ ಪಾಕ್...
'26/11 ಉಗ್ರರ ದಾಳಿ'ಯ ವಿಚಾರಣೆಯಲ್ಲಿ ಪಾಕಿಸ್ತಾನ ಅನುಸರಿಸುತ್ತಿರುವ ವಿಳಂಬ ಧೋರಣೆಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
2008ರ ನ.26ರಂದು ಮುಂಬೈ ನಲ್ಲಿ ನಡೆದಿದ್ದ ಉಗ್ರರ ದಾಳಿಯಲ್ಲಿ ಮೃತಪಟ್ಟ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ನಂತರ ಮಾತನಾಡಿದ ರಾಜನಾಥ್...