'ಕಮಲಹಾಸನ್' ಅವರ ಬಹುನಿರೀಕ್ಷಿತ ಉತ್ತಮ ವಿಲನ್ ಚಿತ್ರವನ್ನು ನಿಷೇಧಿಸಬೇಕೆಂದು ವಿಶ್ವಹಿಂದೂ ಪರಿಷತ್ ಸಂಘಟನೆ ಆಗ್ರಹಿಸಿದೆ.
ಉತ್ತಮ ವಿಲನ್ ಚಿತ್ರದಲ್ಲಿ ಇರನಿಯಾನ್ ನಾದಗಮ್ ಎಂಬ ಹಾಡಿನಲ್ಲಿ ಪ್ರಹಲ್ಲಾದ ಹಾಗೂ ಹಿರಣ್ಯಕಶ್ಯಪನ ನಡುವಿನ ಸಂಭಾಷಣೆ ಹೀಗಳೆಯಲಾಗಿದೆ. ಇದರಿಂದಾಗಿ ಹಿಂದೂಗಳ ಭಾವನೆಗೆ ಧಕ್ಕೆಯುಂಟಾಗುತ್ತಿದೆ ಎಂದು ವಿ.ಹೆಚ್.ಪಿ...
'ರಾಧಾಕೃಷ್ಣನ್' ಅವರ ನಿವೃತ್ತಿಯಿಂದಾಗಿ ತೆರವುಗೊಂಡಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಅಧ್ಯಕ್ಷ ಸ್ಥಾನಕ್ಕೆ ಕಿರಣ್ ಕುಮಾರ್ ಸಿಲೀನ್ ಆಲೂರು ಅವರನ್ನು ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಮಿತಿ ನೂತನ ಅಧ್ಯಕ್ಷರ ನೇಮಕ ಮಾಡಿದೆ. ರಾಧಾಕೃಷ್ಣನ್ ನಿವೃತ್ತಿ ಬಳಿಕ ಶೈಲೇಶ್ ನಾಯಕ್...
ಸ್ವಚ್ಛ ಭಾರತ ಅಭಿಯಾನದಲ್ಲಿ ಭಾಗಿಯಾಗುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಆಹ್ವಾನವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಸ್ವೀಕರಿಸಿದ್ದಾರೆ.
ಪ್ರಧಾನಿ ಮೋದಿ ನನ್ನ ಹೆಸರು ಸೂಚಿಸಿದಾಗ ನಾನು ವಿಮಾನದಲ್ಲಿ ಪ್ರಯಾಣಿಸುತ್ತಿದ್ದೆ. ಹೀಗಾಗಿ ತಕ್ಷಣಕ್ಕೆ ಈ ಕುರಿತು ಪ್ರತಿಕ್ರಿಯೆ ನೀಡಲು ಸಾಧ್ಯವಾಗಲಿಲ್ಲ, ನನಗೆ...