ಪುತ್ತೂರಿನ ಅನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನೈಡ್ ಮೋಹನ್ ಕುಮಾರ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವನ ಪರ್ಯಂತ ಜೈಲುಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ...
ದೇಶಾದ್ಯಂತ ತೀವ್ರ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ಆರುಷಿ ತಲ್ವಾರ್ ಹಾಗೂ ಹೇಮರಾಜ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರುಷಿ ತಂದೆ-ತಾಯಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ದಂಪತಿಗ್ಯನ್ನು ಖುಲಾಸೆಗೊಳಿಸಿ ಅಲಹಾಬಾದ್ ಹೈಕೊರ್ಟ್ ತೀರ್ಪು ಪ್ರಕಟಿಸಿದೆ.
2008ರಲ್ಲಿ ನಡೆದಿದ್ದ ಈ ಕೊಲೆ ಪ್ರಕರಣದ...
ಲೆಫ್ಟಿನೆಂಟ್ ಗವರ್ನರ್ ರಾಷ್ಟ್ರ ರಾಜಧಾನಿಯ ಆಡಳಿತಾತ್ಮಕ ಮುಖ್ಯಸ್ಥರು. ಲೆಫ್ಟಿನೆಂಟ್ ಗವರ್ನರ್ ಮೂಲಕವೇ ಎಲ್ಲಾ ನಿರ್ಧಾರ ಅಂತಿಮವಾಗಬೇಕು ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ತೀವ್ರ ಮುಖಭಂಗವಾದಂತಾಗಿದೆ.
ದೆಹಲಿಯ ಆಡಳಿತದ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್...
ಮುಂದಿನ ಆರು ತಿಂಗಳ ಒಳಗಾಗಿ ದೇಶಾದ್ಯಂತ ಗೋಹತ್ಯೆ ನಿಷೇಧಿಸಬೇಕು ಎಂದು ಹಿಮಾಚಲ ಪ್ರದೇಶ ಹೈಕೋರ್ಟ್ ಕೇಂದ್ರ ಸರಕಾರಕ್ಕೆ ಗಡುವು ನೀಡಿದೆ.
ರಾಜ್ಯದ ಹಿಂದೂ ಸಂಘಟನೆಗಳು ಹಾಗೂ ಭಾರತೀಯ ಗೋವಂಶ ರಕ್ಷಣಾ ಸಂವರ್ಧನ ಪರಿಷದ್ ಸಲ್ಲಿಸಿದ ಮನವಿಯನ್ನು ಪರಿಗಣಿಸಿರುವ ಹೈಕೋರ್ಟ್ ಈ ಆದೇಶ ಹೊರಡಿಸಿದೆ.
ಗೋಹತ್ಯಾ...
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧದ ಕೇಸನ್ನು ಖುಲಾಸೆಗೊಳಿಸಿರುವ ರಾಜಸ್ತಾನ ಹೈಕೋರ್ಟ್, ಸಲ್ಮಾನ್ ಖಾನ್ ನಿರ್ದೋಷಿ ಎಂದು ತೀರ್ಪು ನೀಡಿದೆ.
ಕೆಳ ನ್ಯಾಯಾಲಯ ನೀಡಿದ್ದ ತೀರ್ಪಿಗೆ ಸಲ್ಮಾನ್ ಖಾನ್ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆಯನ್ನು ಮೇ...
ಚಿತ್ರಗಳನ್ನು ಸೆನ್ಸಾರ್ ಮಾಡಲು ಸಿಬಿಎಫ್ ಸಿ ಗೆ ಅವಕಾಶವಿಲ್ಲ. ಸಿನಿಮಾಟೋಗ್ರಾಫಿ ಕಾಯ್ದೆಯಲ್ಲಿ ಸೆನ್ಸಾರ್ ಎಂಬ ಪದವೇ ಇಲ್ಲ' ಎಂದು ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
'ಉಡ್ತಾ ಪಂಜಾಬ್' ಸಿನಿಮಾದಿಂದ ಪಂಜಾಬ್ ಹೆಸರನ್ನು ಕೈಬಿಡಬೇಕು, 89 ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದು...
ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವನ್ನು ಎತ್ತಿ ಹಿಡಿದಿರುವ ಬಾಂಬೆ ಹೈಕೋರ್ಟ್, ಮಹಾರಾಷ್ಟ್ರದ ಹೊರಗಿನಿಂದ ಗೋಮಾಂಸವನ್ನು ತಂದು ಮಾರಾಟಮಾಡುವುದು ಮತ್ತು ತಿನ್ನುವುದು ಅಕ್ರಮವಲ್ಲ ಎಂದು ತೀರ್ಪು ನೀಡಿದೆ.
ಮಹಾರಾಷ್ಟ್ರದಲ್ಲಿ ಹೇರಲಾಗಿರುವ ಗೋಮಾಂಸ ಮೇಲಿನ ನಿಷೇಧಕ್ಕಿರುವ ಸಾಂವಿಧಾನಿಕ ಸಿಂಧುತ್ವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಹಲವಾರು ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ...
ಉತ್ತರಾಖಂಡ್ ನಲ್ಲಿ ಹೇರಿದ್ದ ರಾಷ್ಟ್ರಪತಿ ಆಡಳಿತವನ್ನು ವಜಾಗೊಳಿಸಿ ನೈನಿತಾಲ್ ಹೈಕೋರ್ಟ್ ರಾಷ್ಟ್ರಪತಿ ಆಳ್ವಿಕೆ ಹೇರಿಕೆ ಕುರಿತು ಐತಿಹಾಸಿಕ ತೀರ್ಪು ಪ್ರಕಟಿಸಿದೆ.
ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ನ್ಯಾಯಾಲಯ, ಒಂದು...
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ವರ್ಗಾವಣೆ ಮಾಡಲು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ವಕೀಲ ಚಿದಾನಂದ ಅರಸ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಮೂರ್ತಿ ಸುಬ್ರೋ ಕಮಲ್ ಮುಖರ್ಜಿ ಮತ್ತು ನ್ಯಾ. ರವಿ...
ಬೆಂಗಳೂರು ನಗರದ ನಾಗರಿಕರು ಇನ್ನು ಮುಂದೆ ತಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಸಂಸ್ಕರಣೆಯಾಗುವ (ಹಸಿ) ತ್ಯಾಜ್ಯ ಮತ್ತು ಸಂಸ್ಕರಣೆಯಾಗದ (ಒಣ) ತ್ಯಾಜ್ಯವಾಗಿ ವಿಂಗಡಣೆ ಮಾಡಲು ಎರಡು ಕಸದ ಡಬ್ಬಿ ಮತ್ತು ಒಂದು ಬ್ಯಾಗ್ ಎಂಬ ನೂತನ ವಿಧಾನ ಅಳವಡಿಸಿಕೊಳ್ಳುವುದನ್ನು ಹೈಕೋರ್ಟ್ ಕಡ್ಡಾಯಗೊಳಿಸಿ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಆಗಸ್ಟ್ 22ರಂದು ಚುನಾವಣೆ ನಡೆಸುವುದಾಗಿ ಗುರುವಾರ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಘೋಷಿಸಿದೆ.
ಜುಲೈ 28 ರಂದು ನಡೆಯಬೇಕಿದ್ದ ಬೃಹತ್ ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆಗೆ ತಡೆ ಬಿದ್ದಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಚುನಾವಣೆಯನ್ನು ಆಗಸ್ಟ್ ೨೨...
ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡಬೇಕೆಂದು ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ನಿಗದಿತ ಕಾಲಾವಕಾಶದಲ್ಲೇ ಚುನಾವಣೆ ನಡೆಸಬೇಕೆಂದು ಸೂಚಿಸಿದೆ. ಇದರೊಂದಿಗೆ ರಾಜ್ಯ ಸರ್ಕಾರ ತೀವ್ರ ಮುಖಭಂಗಕ್ಕೊಳಗಾಗಿದೆ.
ಬಿಬಿಎಂಪಿ ಚುನಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು...
ಸಾವಿರಾರು ಕೋಟಿ ರೂ. ಅಕ್ರಮ ಹಣಕಾಸು ವ್ಯವಹಾರ ಆರೋಪದ ಹಿನ್ನಲೆಯಲ್ಲಿ ಲಂಡನ್ ನಲ್ಲಿರಿವ ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ವಿರುದ್ಧ ಕ್ರಮಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮುಂದಾಗಿದೆ.
ಲಲಿತ್ ಮೋದಿ ಪಾಸ್ ಪೋರ್ಟ್ ರದ್ದತಿ ಆದೇಶವನ್ನು ರದ್ದು ಮಾಡಿದ ದೆಹಲಿ ಹೈಕೋರ್ಟ್...
ಮ್ಯಾಗಿ ನ್ಯೂಡಲ್ಸ್ ಉತ್ಪನ್ನಗಳ ನಿಷೇಧಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ನೆಸ್ಲೆ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ತಕ್ಷಣದಲ್ಲಿ ನಿಷೇಧ ವಾಪಸ್ ಪಡೆಯಲು ಸಾಧ್ಯವಿಲ್ಲ ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದ್ದು, ಇದರಿಂದಾಗಿ ನೆಸ್ಲೆಗೆ ಮತ್ತಷ್ಟು ಹಿನ್ನಡೆ ಉಂಟಾದಂತಾಗಿದೆ....
ದೆಹಲಿ ಸರ್ಕಾರದ ಅಧಿಕಾರದ ವ್ಯಾಪ್ತಿ ವಿಚಾರದಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಹೆಚ್ಚಿನ ಅಧಿಕಾರ ಇದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದರ ಜತೆಗೆ ಲೆಫ್ಟಿನೆಂಟ್ ಗವರ್ನರ್ ಕೂಡ ಆಪ್ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗಳನ್ನು ಸೂಕ್ತವಾಗಿಯೇ ಪರಿಶೀಲಿಸಬೇಕು ಸೂಚಿಸಿದೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್...
ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಗೆ ಅಧಿಕಾರಗಳ ನೇಮಕ ಮತ್ತು ವರ್ಗಾವಣೆ ಮಾಡುವ ಅಧಿಕಾರ ಇದೆ ಎಂದು ಕೇಂದ್ರ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ವಿರುದ್ಧ ಆಮ್ ಆದ್ಮಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.
ಮತ್ತೊಂದೆಡೆ ದೆಹಲಿ ಸಚಿವ ಸಂಪುಟದ ಸದಸ್ಯರ ನೆರವು ಹಾಗೂ ಸಲಹೆಯಂತೆ ಉಪರಾಜ್ಯಪಾಲರು...
ಭ್ರಷ್ಟಾಚಾರ ಪ್ರಕರಣಗಳಲ್ಲಿ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಬಹುದು ಎಂದು ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ...
ಶೇ.5ರಷ್ಟು ಮೀಸಲಾತಿಗೆ ಆಗ್ರಹಿಸಿ ಗುಜ್ಜಾರ್ ಸಮುದಾಯದವರು ರೈಲು ತಡೆ ಮೂಲಕ ನಡೆಸುತ್ತಿರುವ ಪ್ರತಿಭಟನೆಗೆ ರಾಜಸ್ಥಾನ ಹೈಕೋರ್ಟ್, ರಾಜ್ಯ ಮುಖ್ಯಕಾರ್ಯದರ್ಶಿ ಹಾಗೂ ಡಿಜಿಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಪ್ರತಿಭಟನಾ ನಿರತ ಗುಜ್ಜಾರ್ ಸಮುದಾಯದ ಸದಸ್ಯರನ್ನು ಬಂಧಿಸಿ, ಪ್ರತಿಭಟನೆಯನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುವ ಸುಳಿವನ್ನು ಪ್ರಕರಣದ ಮೂಲ ದೂರುದಾರರಾಗಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ನೀಡಿದ್ದಾರೆ.
ಕರ್ನಾಟಕ ಹೈಕೋರ್ಟ್ ನ ತೀರ್ಪು ತಪ್ಪು ಗಣಿತದ ದುರಂತ...
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರನ್ನು ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತೀರ್ಪು ನೀಡಿರುವುದು ನನಗೆ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ತಿಳಿಸಿದ್ದಾರೆ.
ತಮಿಳುನಾಡು ಮಾಜಿ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರೂ. ದಂಡ ಪ್ರಶ್ನಿಸಿ ಜಯಲಲಿತಾ ಸಲ್ಲಿಸಿದ್ದ ಮೇಲ್ಮನವಿ ತೀರ್ಪು ಸೋಮವಾರ ಹೈಕೋರ್ಟ್ ನಲ್ಲಿ ಪ್ರಕಟವಾಗಲಿದೆ.
ನ್ಯಾ.ಸಿ.ಆರ್.ಕುಮಾರಸ್ವಾಮಿ ಅವರ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಲಲಿತಾ ದೋಷ ಮುಕ್ತವಾಗಿದ್ದು, ನಿರ್ದೋಷಿ ಎಂದು ಕರ್ನಾಟಕ ಹೈಕೋರ್ಟ್ ನ ವಿಶೇಷ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.
ಅಧೀನ ನ್ಯಾಯಾಲಯ ನೀಡಿದ್ದ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100...
ಹಿಟ್ ಅಂಡ್ ರನ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ನಟ ಸಲ್ಮಾನ್ ಖಾನ್ ಗೆ ನೀಡಲಾಗಿದ್ದ ಮಧ್ಯಂತರ ಜಾಮೀನು ಅರ್ಜಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ಕುರಿತು ಬಾಂಬೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ.
ಬಾಂಬೆ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿ ಅಭಯ್ ತಿಪ್ಸೆ...
ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಬಿಗ್ ರಿಲೀಫ್ ದೊರೆತಿದ್ದು, ಹಿಟ್ ಅಂಡ್ ರನ್ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್, ಸಲ್ಮಾನ್ ಗೆ ಷರತ್ತುಬದ್ಧ ಜಾಮೀನು ನೀಡಿದೆ.
ಮೇ 6 ರ ಬುಧವಾರ ಮುಂಬೈ ಸೆಷೆನ್ಸ್ ಕೋರ್ಟ್ ಸಲ್ಮಾನ್ ಖಾನ್ ಗೆ 5...
2002ರ ಹಿಟ್ ಆಂಟ್ ರನ್ ಪ್ರಕರಣ ಸಂಬಂಧ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಬಾಂಬೆ ಹೈಕೋರ್ಟ್ ಎರಡು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಸೆಷನ್ಸ್ ಕೋರ್ಟ್ ತೀರ್ಪು ಪ್ರಶ್ನಿಸಿ ಹಾಗೂ ಜಾಮೀನು ಕೋರಿ...
'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ...
ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದ ಕೇರಳದ ಪ್ರಮುಖ ಮಾವೋವಾದಿ ನಾಯಕ ರೂಪೇಶ್ ಹಾಗೂ ಆತನ ಪತ್ನಿ ಶ್ಯಾನ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ, ತಮಿಳುನಾಡು ಪೊಲೀಸರು ಹಾಗೂ ಕೇರಳದ ಮಾವೋವಾದಿ ನಿಗ್ರಹ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ರೂಪೇಶ್ ಹಾಗೂ ಆತನ ಪತ್ನಿಯೊಂದಿಗೆ...
'ಬಿಬಿಎಂಪಿ' ಚುನಾವಣೆ ನಡೆಸುವ ವಿಚಾರದಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ನ ದ್ವಿಸದಸ್ಯ ಪೀಠ ರದ್ದುಗೊಳಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯ ವಿಚಾರಣಯನ್ನು ಏ.24ರಂದು ಇತ್ಯರ್ಥಗೊಳಿಸಿರುವ...
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಪೂರ್ಣಗೊಂಡಿದ್ದು, ಅಂತಿಮ ತೀರ್ಪನ್ನು ಏಪ್ರಿಲ್ 24ರಂದು ಹೈಕೋರ್ಟ್ ಕಾಯ್ದಿರಿಸಿದೆ.
ಏತನ್ಮಧ್ಯೆ ಚುನಾವಣೆ ಘೋಷಿಸದಂತೆ ನೀಡಿರುವ ತಡೆಯನ್ನು ಮುಂದುವರಿಸುವಂತೆ ಹೈಕೋರ್ಟ್ ಪೀಠ, ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಇಂದು ರಾಜ್ಯ ಸರ್ಕಾರ...
ಬಿಬಿಎಂಪಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಪ್ರತಿಪಕ್ಷ ವಿರೋಧವನ್ನು ಲೆಕ್ಕಿಸದೇ ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ ಪಡೆದಿದೆ. ಆದರೂ, ಬಿಬಿಎಂಪಿ ವಿಭಜನೆ, ಚುನಾವಣೆ ಘೋಷಣೆ ಕುರಿತ ಗೊಂದಲ ಮುಂದುವರಿದಿದೆ.
ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟಿಸಲು ಏ.20ರ...
ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ.
ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...
'ಕಾರು ಕಳ್ಳ' ಅನಿಲ್ ಚೌಹಾಣ್ ನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದಡಿ, ಅಸ್ಸಾಂನ ಕಾಂಗ್ರೆಸ್ ಶಾಸಕಿ ರುಮಿನಾಥ್ ಅವರನ್ನು ಬಂಧಿಸಲಾಗಿದೆ.
ಅಶೋಕ್ ಚೌಹಾಣ್, ದೆಹಲಿ ಹಾಗೂ ಮುಂಬೈಗಳಲ್ಲಿ ನಡೆಯುತ್ತಿರುವ ಕಳ್ಳತನ ದಂಧೆಯ ಮುಖ್ಯಸ್ಥನಾಗಿದ್ದಾನೆ. ಈತನೊಂದಿಗೆ ಸಂಪರ್ಕ ಹೊಂದಿರುವ ಶಾಸಕಿ ರುಮಿನಾಥ್ ಅವರನ್ನು ಏ.14ರಂದು...
ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ.
ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...
'ಶಬ್ದ ಮಾಲಿನ್ಯ'ಕ್ಕೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಶಬ್ದ ಮಾಲಿನ್ಯದಿಂದ ಶೇ.90ರಷ್ಟು ನಾಗರಿಕರು ಕಿವುಡರಾಗುತ್ತಿದ್ದಾರೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮಸೀದಿಯಲ್ಲಿ ಅಳವಡಿಸಲಾಗಿರುವ ಧ್ವನಿ ವರ್ಧಕದಿಂದ ಹೊರಬರುವ ಶಬ್ದದಿಂದ ತೊಂದರೆಯುಂಟಾಗುತ್ತಿದೆ ಎಂದು ಮಹಿಳೆಯೊಬ್ಬರು ಹೈಕೋರ್ಟ್...
ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...
ಬಿಬಿಎಂಪಿ ವಿಭಜನೆ, ವಾರ್ಡ್ ಗಳ ಪುನರ್ ವಿಂಗಡಣೆ ನೆಪ ಹೇಳಿ ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ. ಮೇ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ಮಾರ್ಚ್ 19ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತ ಸುಧಾರಣೆ ದೃಷ್ಟಿಯಿಂದ ಬಿಬಿಎಂಪಿಯನ್ನು...
ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಾವಿಗೂ ಮುನ್ನ ರವಿ ಅವರು ಮಹಿಳಾ ಐ.ಎ.ಎಸ್ ಅಧಿಕಾರಿಗೆ 44 ಬಾರಿ ಕರೆ ಮಾಡಿದ್ದರು ಎಂಬ ವದಂತಿ ಸುಳ್ಳು ಎಂಬುದು ಸಾಬೀತಾಗಿದೆ.
ರವಿ ಸಾವಿನ ಪ್ರಕರಣಕ್ಕೆ...
ಐಎಎಸ್ ಅಧಿಕಾರಿ ಹಾಗೂ ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತರಾಗಿದ್ದ ಡಿ.ಕೆ.ರವಿ ಅನುಮಾನಾಸ್ಪದ ಸಾವು ಪ್ರಕರಣದ ಸಿಐಡಿ ತನಿಖೆಯ ಮಧ್ಯಂತರ ವರದಿಯನ್ನು ಬಹಿರಂಗಪಡಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ತನ್ಮೂಲಕ ಸಿಐಡಿ ವರದಿಯನ್ನು ಸೋಮವಾರ ವಿಧಾನ ಮಂಡಲದಲ್ಲಿ ಮಂಡಿಸಲು ಮುಂದಾಗಿರುವ ಸರ್ಕಾರದ...
ಮಾಜಿ ಕೇಂದ್ರ ಸಚಿವೆ, ಕಾಂಗ್ರೆಸ್ ರಾಜ್ಯಸಭಾ ಸಂಸದೆ ರೇಣುಕಾ ಚೌಧರಿ ವಿರುದ್ಧ ಎಸ್.ಸಿ, ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ತೆಲಂಗಾಣ ರಾಜ್ಯದ ಖಮ್ಮಂ ಜಿಲ್ಲೆಯ ಪೊಲೀಸರು, ರೇಣುಕಾ ಚೌಧರಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ, ರಾಮ್ ಜಿ...
ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಅರವಿಂದ್ ಕೇಜ್ರಿವಾಲ್ ಗೈರು ಹಾಜರಾಗುತ್ತಿರುವುದಕ್ಕೆ ಕಿಡಿಕಾಡಿರುವ ದೆಹಲಿ ನ್ಯಾಯಾಲಯ, ಮಧ್ಯಾಹ್ನ 2 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಕೇಜ್ರಿವಾಲ್ ಗೆ ಸೂಚಿಸಿದೆ.
ಅಲ್ಲದೇ, ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಎಎಪಿ ನಾಯಕ ಯೋಗೇಂದ್ರ ಯಾದವ್...
'ಮುಂಬೈ ದಾಳಿ'ಯ ಮಾಸ್ಟರ್ ಮೈಂಡ್ ಉಗ್ರ ಝಾಕಿ-ಉರ್ ರೆಹಮಾನ್ ಲಖ್ವಿಯನ್ನು ಬಿಡುಗಡೆ ಮಾಡಿ, ಪಾಕಿಸ್ತಾನದ ಇಸ್ಲಾಮಾಬಾದ್ ಹೈಕೋರ್ಟ್ ಆದೇಶ ನೀಡಿದೆ.
ಪಾಕಿಸ್ತಾನದ ಮಾಧ್ಯಮಗಳು ಈ ಬಗ್ಗೆ ಸುದ್ದಿ ಪ್ರಸಾರ ಮಾಡುತ್ತಿದ್ದು, ತಕ್ಷಣವೇ ಲಖ್ವಿಯನ್ನು ಬಿಡುಗಡೆ ಮಾಡುವಂತೆ ಇಸ್ಲಾಮಾಬಾದ್ ನ ಮುಖ್ಯ ನ್ಯಾಯಮೂರ್ತಿ...
ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ವಿರುದ್ಧದ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ನ ಏಕ ಸದಸ್ಯ ಪೀಠ ಮಧ್ಯಂತರ ತಡೆ ನೀಡಿದೆ.
ಆರ್.ವಿ ದೇಶಪಾಂಡೆ ಅವರ ವಿರುದ್ಧ ಐಟಿ ಕಾರಿಡಾರ್ ಯೋಜನೆಯಲ್ಲಿ ಭಾರಿ ಪ್ರಮಾಣದ ಅಕ್ರಮ ನಡೆಸಿರುವ ಆರೋಪ ಕೇಳಿ ಬಂದಿತ್ತು....
ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದ ಚಾರ್ಜ್ ಶೀಟ್ನಲ್ಲಿ ತಮ್ಮ ಹೆಸರು ಕೈಬಿಡುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚೌಹಾಣ್ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ವಜಾಗೊಳಿಸಿದೆ.
ಹಗರಣದಲ್ಲಿ ತಾವು ಭಾಗಿಯಾಗಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ದೊರಕಿಲ್ಲದ ಕಾರಣ ಹಗರಣದಲ್ಲಿರುವ ತಮ್ಮ ಹೆಸರನ್ನು ಕೈಬಿಡಬೇಕು...
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎಲ್ಲಿದ್ದಾರೆಂಬ ಬಗ್ಗೆ ತಿಳಿಯುವ ನಿಟ್ಟಿನಲ್ಲಿ ಸ್ಥಳೀಯ ವಕೀಲರೊಬ್ಬರು ಅಲಹಾಬಾದ್ ಹೈಕೋರ್ಟ್ ನ ಲಖ್ನೋ ಪೀಠದಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿಯ ಸುರಕ್ಷತೆಯ ದೃಷ್ಟಿಯಲ್ಲಿ ಇದು ಅಗತ್ಯವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ, ಸಂಸದರಾಗಿರುವುದರಿಂದ ಭಾರತ ಸರ್ಕಾರದ...
'ಗುಜರಾತ್' ಗಲಭೆ ಸಂತ್ರಸ್ತರ ನಿಧಿಯನ್ನು ದುರುಪಯೋಗಪಡಿಸಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಸೆಟಲ್ವಾಡ್, ಆಕೆಯ ಪತಿ ಜಾವೇದ್ ಆನಂದ್ ಸೇರಿದಂತೆ ಇತರ ಆರೋಪಿಗಳ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್...
ಬಿಹಾರ ರಾಜಕೀಯ ಬಿಕ್ಕಟ್ಟಿಗೆ ಫೆ.20ರಂದು ತೆರೆ ಬೀಳಲಿದ್ದು, ಏತನ್ಮಧ್ಯೆ ಜೆಡಿಯುನಿಂದ ಬಂಡಾಯವೆದ್ದಿದ್ದ 8 ಮಂದಿ ಶಾಸಕರಿಗೆ ವಿಶ್ವಾಸಮತ ಸಂದರ್ಭದಲ್ಲಿ ಮತ ಚಲಾಯಿಸದಂತೆ ಪಾಟ್ನಾ ಹೈಕೋರ್ಟ್ ನಿರ್ಬಂಧ ವಿಧಿಸಿರುವುದು ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ.
ಪಾಟ್ನಾ ಹೈಕೋರ್ಟ್ ನ...
ಬಿಜೆಪಿ ಸೇರ್ಪಡೆ ಬಹಿರಂಗಪಡಿಸಿರುವ ಬಿಹಾರ ಸಿಎಂ ಜೀತನ್ ರಾಂ ಮಾಂಝಿ, ಬಿಜೆಪಿ ಸೇರ್ಪಡೆ ಅಲ್ಲಗಳೆಯುವುದಿಲ್ಲ ಎಂದು ತಿಳಿಸಿದ್ದಾರೆ.
ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಯು ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದ ಅವರು ಬಿಜೆಪಿ ಸೇರ್ಪಡೆ ಬಗ್ಗೆ...
ತಮ್ಮ ವಿರುದ್ಧ ಕೇಳಿಬಂದಿರುವ ನಿಧಿ ದುರ್ಬಳಕೆ ಆರೋಪಕ್ಕೆ ರಾಜಕೀಯ ಬಣ್ಣ ನೀಡಲು ಯತ್ನಿಸಿರುವ ತೀಸ್ತಾ ಸೆಟಲ್ವಾಡ್ ಅವರನ್ನು ಸುಪ್ರೀಂ ಕೋರ್ಟ್ ತಾರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ ರಾಜಕೀಯ ತಿರುವು ನೀಡದಂತೆ ಎಚ್ಚರಿಸಿದೆ.
ಇದೇ ವೇಳೆ ತೀಸ್ತಾ ಸೆಟಲ್ವಾಡ್ ಬಂಧನಕ್ಕೆ ಫೆ.19ರ ವರೆಗೂ ಸುಪ್ರೀಂ...
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್, ಅವರ ಪತಿ ಜಾವೇದ್ ಆನಂದ್ ಹಾಗು ಇತರರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಗುಜರಾತ್ ಹೈಕೋರ್ಟ್ ನಲ್ಲಿ ವಜಾಗೊಂಡಿದೆ.
ಗುಲ್ಬರ್ಗ್ ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಆರೋಪಿಯಾಗಿರುವ ತೀಸ್ತಾ ಸೆಟಲ್ವಾಡ್, ಸೇರಿದಂತೆ ಇನ್ನೂ ಹಲವರು ಪ್ರಕರಣದಲ್ಲಿ...
'ಸುನಂದಾ ಪುಷ್ಕರ್' ಹತ್ಯೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಶಶಿತರೂರ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಸುನಂದಾ ಪುಷ್ಕರ್ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿ ಶಶಿತರೂರ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಸುನಂದಾ...
'ಜೆಡಿಯು' ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ನಿತೀಶ್ ಕುಮಾರ್ ಆಯ್ಕೆ ಅಸಂವಿಧಾನಿಕ ಎಂದು ಪಾಟ್ನಾ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರನ್ನು ಉಚ್ಛಾಟಿಸಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಹೈಕೋರ್ಟ್ ನೀಡಿರುವ ತೀರ್ಪು ಮಹತ್ವ...
'ವಿಶ್ವಹಿಂದೂ ಪರಿಷತ್' ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಗರ ಪೊಲೀಸ್ ಆಯುಕ್ತರು ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಅಗಮಿಸದಂತೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ತೊಗಾಡಿಯಾ ಪರ ವಕೀಲ ಬಿ.ವಿ ಆಚಾರ್ಯ ಹೈಕೋರ್ಟ್ ಮೊರೆ...
'ತಮಿಳುನಾಡು' ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಬಿಜೆಪಿ ಹಿರಿಯ ಮುಖಂಡ ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಡಾ.ಸುಬ್ರಹ್ಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ ವಿಶೇಷ...
ಆಮ್ ಆದ್ಮಿ ಪಕ್ಷದ ನೇತಾರ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಮತದಾರರಾಗಿದ್ದು, ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ.
ದೆಹಲಿ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಬೇಕು ಎಂದು ಕೋರಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ವಾಲಿಯಾ...
'ಪಾಕಿಸ್ತಾನ' ಭಾರತದೊಂದಿಗೆ ಸೌಹಾರ್ದಯುತ ಸಂಬಂಧ ಮುಂದುವರೆಸಬೇಕಾದರೆ ಮೊದಲು ಮುಂಬೈ ದಾಳಿ ಉಗ್ರ ಝಾಕಿ-ಉರ್-ರೆಹಮಾನ್ ಲಖ್ವಿಯನ್ನು ಭಾರತಕ್ಕೆ ಒಪ್ಪಿಸಲಿ ಎಂದು ಯುಎಸ್, ಯುಕೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ.
ಲಖ್ವಿಯನ್ನು ಭಾರತಕ್ಕೆ ಒಪ್ಪಿಸಬೇಕೆಂದು ಎರಡು ರಾಷ್ಟ್ರಗಳು ಒತ್ತಾಯಿಸಿವೆ ಎಂದು ಲಖ್ವಿ ಜಾಮೀನು ಅರ್ಜಿ ವಿಚಾರಣೆ...
ನಟ ಸಲ್ಮಾನ್ ಖಾನ್ ವಿರುದ್ಧದ ಕೃಷ್ಣಮೃಗ ಭೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯುಂಟಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಹೈಕೊರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕಾನೂನು ಹೋರಾಟದಲ್ಲಿ ಸಲ್ಮಾನ್ ಗೆ ಹಿನ್ನಡೆಯಾಗಿದೆ.
1998ರಲ್ಲಿ ಬಾಲಿವುಡ್ ನಟ ಸಲ್ಮಾನ್...
ಡಾ.ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಭೂಮಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ನೆ ನೀಡಿದೆ.
ಸ್ಮಾರಕ ನಿರ್ಮಾಣಕ್ಕೆ ತಡೆ ನೀಡಿರುವ ನ್ಯಾಯಾಲಯ ಯಾವುದೇ ರೀತಿ ಕಾಮಗಾರಿ ನಡೆಸದೇ ಯಥಾಸ್ಥಿತಿ ಕಾಯ್ಡುಕೊಂಡು ಹೋಗಬೇಕು. ಯಾವುದೇ ಮರಗಳನ್ನು ಕೂಡ ಕತ್ತರಿಸಬಾರದು ಎಂದು ನ್ಯಾಯಾಲಯ ತಿಳಿಸಿದೆ.
ಬೆಳಿಗ್ಗೆಯಷ್ಟೆ...
'ಮುಂಬೈ ದಾಳಿ'ಯ ಉಗ್ರ ಝಕೀಉರ್ ರೆಹಮಾನ್ ಲಖ್ವಿಯನ್ನು ಪಾಕಿಸ್ತಾನ ಮತ್ತೆ ಬಂಧಿಸಿದೆ.
ಝಕೀಉರ್ ರೆಹಮಾನ್ ಲಖ್ವಿಯ ಬಂಧನವನ್ನು ಆತನ ಪರ ವಕೀಲರು ಖಚಿತಪಡಿಸಿದ್ದು, ಪಾಕ್ ಸರ್ಕಾರ ಮತ್ತೆ ಆತನನ್ನು ಬಂಧಿಸಿದೆ ಎಂದು ಹೇಳಿದ್ದಾರೆ. ಲಖ್ವಿ ಬಂಧನವನ್ನು ಪ್ರಶ್ನಿಸಿ ಮತ್ತೊಮ್ಮೆ ಕೋರ್ಟ್...
26/11ರ ಮುಂಬೈ ದಾಳಿಯ ರೂವಾರಿ ಝಕೀಉರ್ ರೆಹಮಾನ್ ಲಖ್ವಿಯನ್ನು ಇಸ್ಲಾಮಾಬಾದ್ ಹೈಕೋರ್ಟ್ ಬಂಧಮುಕ್ತಗೊಳಿಸಿದೆ.
ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕೋರ್ಟಿನ ನ್ಯಾಯಾಧೀಶ ಕೌಸರ್ ಅಬ್ಬಾಸ್ ಝೈದಿ ಡಿಸೆಂಬರ್ 18ರಂದು ಈತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದರು.
ಆದರೆ ಭಾರತ ಮತ್ತು ಅಂತಾರಾಷ್ಟ್ರೀಯ ಸಮುದಾಯದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ...
ಪೇಶಾವರದ ಸೇನಾ ಶಾಲೆಯಲ್ಲಿ ನಡೆದ 180 ಮಂದಿಯ ಹತ್ಯಾಕಾಂಡವನ್ನು ಸಮರ್ಥಿಸಿಕೊಂಡ ಪಾಕಿಸ್ತಾನದ ಮುಸ್ಲೀಂ ಧರ್ಮ ಗುರು ಮುಲ್ಲಾ ಬುರ್ಕಾ ವಿರುದ್ಧ ಪಾಕ್ ಕೋರ್ಟ್ ಬಂಧನ ವಾರೆಂಟ್ ಜಾರಿ ಮಾಡಿದೆ.
'ಮುಲ್ಲಾ ಬುರ್ಕಾ' ಎಂದೇ ಹೆಸರು ವಾಸಿಯಾಗಿದ್ದ ಇಮಾಮ್...
ಪ್ರೇಮಿಸಿದ ವ್ಯಕ್ತಿಯನ್ನು ವಿವಾಹವಾಗಲೆಂದು ಯುವತಿಯೋರ್ವಳು ಹಿಂದೂ ಧರ್ಮಕ್ಕೆ ಮತಾಂತರವಾಗಿರುವುದು ಉತ್ತರ ಪ್ರದೇಶದ ಮುಜಾಫರ್ ನಗರಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಈಶ್ವರ್ ಸಿಂಗ್ ಎಂಬಾತನನ್ನು ಪ್ರೀತಿಸಿದ್ದ ಅನ್ಯ ಧರ್ಮೀಯ ಯುವತಿ ನ.3ರಂದು ಆತನೊಂದಿಗೆ ವಿವಾಹವಾಗಿದ್ದಳು, ಈ ಮೂಲಕ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಳು. ಈ...
ಮಾಜಿ ಕೇಂದ್ರ ಸಚಿವ, ಸಂಸದ ವೀರಪ್ಪ ಮೋಯ್ಲಿಗೆ ಡಿ.1ರಂದು ಹೈಕೋರ್ಟ್ ನೊಟೀಸ್ ನೀಡಿದೆ.
2014ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕಾಗಿ ಮಿತಿಮೀರಿದ ಹಣ ಬಳಕೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ಕೋರ್ಟ್, ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿಗೆ ನೊಟೀಸ್ ಜಾರಿ ಮಾಡಿದೆ.
ಕಳೆದ...
ನ.30ರಂದು ಕೋಲ್ಕತ್ತಾದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚುನಾವಣಾ ಪ್ರಚಾರ ಸಭೆ ನಡೆಸಲು ಅನುಮತಿ ಕೋರಿ ಬಿಜೆಪಿ ಹೈಕೋರ್ಟ್ನ ಮೊರೆ ಹೋಗಿದೆ.
ಅಮಿತ್ ಷಾ ಪ್ರಚಾರ ಸಭೆ ನಡೆಸಲು ಕೋಲ್ಕತ್ತಾ ನಗರ ಸಭೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕೋರ್ಟ್ ಮೆಟ್ಟಿಲೇರಿದ್ದು, ಮಧ್ಯಾಹ್ನ...
'ಬಿಬಿಎಂಪಿ'ಯಲ್ಲಿ ಇಲಿಯನ್ನು ಹಿಡಿಯಲು 2 ಲಕ್ಷ ಖರ್ಚಾಗಿರುವ ಕತೆ ಕೇಳಿದ್ದೀರ ಆದರೆ ಆರೋಪಿಯೋರ್ವನನ್ನು ಬಂಧಿಸಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುವುದನ್ನು ಎಲ್ಲಾದರೂ ಕೇಳಿದ್ದೀರಾ?
ಅಂಥದ್ದೊಂದು ಘಟನೆ ನಡೆದಿದೆ. ವಿವಾಧಿತ ಸ್ವಯಂಘೋಷಿತ ದೇವಮಾನವ ಸಂತ ರಾಮ್ ಪಾಲ್ ಪತ್ತೆ ಮತ್ತು ಬಂಧನಕ್ಕೆ ಬರೋಬ್ಬರಿ...
ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನು ಮಾನ್ಯತೆ ಇಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ತನ್ನ ಪುತ್ರನನ್ನು ಮಸೀದಿಗೆ ಉತ್ತರಾಧಿಕಾರಿಯಾಗಿ ನೇಮಕ ಮಾಡುವುದನ್ನು ವಿರೋಧಿಸಿ ಕೋರ್ಟ್...
ಡ್ರಗ್ ಕಳ್ಳಸಾಗಾಣೆ ಪ್ರಕರಣದಲ್ಲಿ ಶ್ರೀಲಂಕಾದಿಂದ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರು ತಮಿಳುನಾಡಿಗೆ ವಾಪಸ್ಸಾಗಿದ್ದಾರೆ.
ಕಳೆದ 2 ದಿನಗಳ ಹಿಂದೆ ಶ್ರೀಲಂಕಾ ಸರ್ಕಾರ 5 ಮೀನುಗಾರರ ಗಲ್ಲು ಶಿಕ್ಷೆಯನ್ನು ರದ್ದುಪಡಿಸಿ ಬಿಡುಗಡೆ ಮಾಡಿತ್ತು. ನ.21ರ ಮಧ್ಯಾಹ್ನ ರಾಮೇಶ್ವರದ ಮೀನುಗಾರರು, ಏರ್ ಇಂಡಿಯಾ...
ಸ್ವಯಂ ಘೋಷಿತ ದೇವಮಾನವ ರಾಮ್ ಪಾಲ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗಾಗಿ ಅಜ್ನಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.
ಮಧ್ಯಾಹ್ನ ಎರಡು ಗಂಟೆಗೆ ಪೊಲೀಸರು ರಾಮ್ ಪಾಲ್ ನನ್ನು ಪಂಜಾಬ್-ಹರ್ಯಾಣಾ ಹೈಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಬಂಧನದ ಬಳಿಕ ರಾಮ್ ಪಾಲ್ ನನ್ನು...
ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದು ಬರುತ್ತಿದ್ದ ಮಡೆ ಮಡೆ ಸ್ನಾನ ಹಳೆ ಪದ್ದತಿಯಂತೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.
ಮಡೆ ಮಡೆ ಸ್ನಾನಕ್ಕೆ ಯಾವುದೇ ತಡೆ ನೀಡದೆ ಹಿಂದಿನ ಪದ್ದತಿಯಲ್ಲೇ ನಡೆಸಿಕೊಂಡು ಹೋಗಬಹುದು ಎಂದು ಹೈಕೋರ್ಟ್ನ ವಿಭಾಗೀಯ ಪೀಠ ಹೇಳಿದೆ.
ಸುಬ್ರಹ್ಮಣ್ಯದಲ್ಲಿ ಬ್ರಾಹ್ಮಣರು ಉಂಡ...
ದೆಹಲಿಯ ಜಮ್ಮಾ ಮಸೀದಿ ಶಾಹಿ ಇಮಾಮ್ ಸೈಯದ್ ಅಹಮದ್ ಬುಖಾರಿ ಉತ್ತರಾಧಿಕಾರಿ ನೇಮಕಕ್ಕೆ ಕಾನೂನಿನಲ್ಲಿ ಮಾನ್ಯತೆ ಇಲ್ಲ ಎಂದು ಕೇಂದ್ರ ವಕ್ಫ್ ಬೋರ್ಡ್ ಹಾಗೂ ಕೇಂದ್ರ ಸರ್ಕಾರ ದೆಹಲಿ ಹೈಕೋರ್ಟ್ ಗೆ ಸ್ಪಷ್ಟಪಡಿಸಿವೆ.
ಜಮ್ಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹಮದ್...
ಅಂತಾರಾಷ್ಟ್ರೀಯ ಗಡಿ ನಿಯಮ ಉಲ್ಲಂಘಿಸಿದ್ದರ ಪರಿಣಾಮ ಗಲ್ಲುಶಿಕ್ಷೆಗೆ ಗುರಿಯಾಗಿದ್ದ 5 ಮೀನುಗಾರರನ್ನು ಶ್ರೀಲಂಕಾ ಸರ್ಕಾರ ಬಿಡುಗಡೆ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡುವ ಸಂಬಂಧ ಶ್ರೀಲಂಕಾ ಸರ್ಕಾರದೊಂದಿಗೆ ಮಾತುಕತೆ ನಡೆಸಿತ್ತು. ಗಲ್ಲು ಶಿಕ್ಷೆಗೆ ಗುರಿಯಾಗಿರುವ...
ಕೊಲೆ, ಕೊಲೆಗೆ ಸಂಚು ಸೇರಿದಂತೆ ಹಲವು ಆರೊಪವನ್ನು ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ರಾಮ್ ಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ರಾಮ್ ಪಾಲ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಹೊಸದಾಗಿ ಜಾಮೀನು ರಹಿತ ಬಂಧನ...
ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ವಿಫಲವಾಗಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.
ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಗಸೂಚಿ ಅಳವಡಿಸುವ ಕುರಿತು ನ.7ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು...
'ಮಧ್ಯ ಮಾರಾಟ' ನಿಷೇಧಕ್ಕೆ ಆದೇಶ ಹೊರಡಿಸಿದ್ದ ಕೇರಳ ಸರ್ಕಾರದ ಕ್ರಮವನ್ನು ಕೇರಳ ಉಚ್ಚ ನ್ಯಾಯಾಲಯ ಎತ್ತಿ ಹಿಡಿದಿದೆ.
ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಿರುವ ಕಾರಣ ಕೇರಳದಲ್ಲಿ ಅ.30ರಿಂದ ತ್ರಿಸ್ಟಾರ್ ಹೊಟೇಲ್ ಗಳಲ್ಲಿ ಮಧ್ಯ ಮಾರಾಟ ಸಂಪೂರ್ಣವಾಗಿ ನಿಲ್ಲಲಿದ್ದು ಪಂಚತಾರಾ ಹೊಟೇಲ್...
5 ಜನ ಭಾರತೀಯ ಮೀನುಗಾರರಿಗೆ ಶ್ರೀಲಂಕಾ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿ ಆದೇಶ ಹೊರಡಿಸಿದೆ.
ಮಾದಕ ವಸ್ತು ಕಳ್ಳಸಾಗಣೆ ಆರೋಪದಡಿ ಬಂಧಿಸಲಾಗಿದ್ದ ತಮಿಳುನಾಡಿನ ಐವರು ಮೀನುಗಾರರಿಗೆ ಶ್ರೀಲಂಕಾದ ಕೊಲಂಬೋ ಹೈಕೋರ್ಟ್ ಗಲ್ಲುಶಿಕ್ಷೆ ನೀಡಿದೆ.
2011ರ ನವೆಂಬರ್ ನಲ್ಲಿ ಮಾದಕ ದೃವ್ಯಗಳ ಕಳ್ಳಸಾಗಣೆ ಆರೋಪಡಿ ಶ್ರೀಲಂಕಾ ನೌಕಾಪಡೆ...
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಅರುಣಾದೇವಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳನ್ಯಾಯಾಲಯ ನೀಡಿದ ಆದೇಶ ರದ್ದುಗೊಳಿಸಿರುವ ಹೈಕೋರ್ಟ್ ಏಕಸದಸ್ಯ ಪೀಠ, ಹೊಸದಾಗಿ ಅರ್ಜಿ ಪರಿಗಣಿಸುವಂತೆ ಸೂಚಿಸಿದೆ. ಈ...
ದೆಹಲಿ ಹೈಕೋರ್ಟ್ ಆದೇಶ ಹಿನ್ನಲೆಯಲ್ಲಿ ಹರ್ಯಾಣಾ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ಜೈಲಾಧಿಕಾರಿಗಳ ಮುಂದೆ ಶರಣಾಗತರಾಗಿದ್ದಾರೆ.
ಜಾಮೀನು ದುರ್ಬಳಕೆ ಮಾಡಿಕೊಂಡ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಓಂ ಪ್ರಕಾಶ್ ಚೌಟಾಲಾ ಅವರಿಗೆ ಒಂದುದಿನದೊಳಗೆ ಜೈಲಧಿಕಾರಿಗಳ ಎದುರು ಶರಣಾಗತರಗುವಂತೆ ಅ.10ರಂದು ಸೂಚನೆ ನೀಡಿತ್ತು. ನ್ಯಾಯಾಲಯದ...
ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ವೈದ್ಯಕೀಯ ವಿಜ್ಞಾನ ಅಖಿಲ ಭಾರತ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ.
ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಏಮ್ಸ್ ಹಣದ ಕೊರತೆ ಎದುರಿಸುತ್ತಿದೆ ಎಂದು ಸ್ವತಃ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ಕೆಲಸಮಯದಲ್ಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಜಯಲಲಿತಾ ಅವರಿಗೆ ಜಾಮಿನು ಸುಗಬಹುದು ಎಂಬ ನಿರೀಕ್ಷೆಯಲ್ಲಿ ತಮಿಳುನಾಡಿನ ಹಲವು ಸಚಿವರು, ಶಾಸಕರು ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಜಯಲಲಿತಾ...
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಸೇರಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹೈಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತ ಇಂದು ರಾತ್ರಿವರೆಗೂ...
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಜಾಮೀನು ಅರ್ಜಿ ವಜಾಗೊಳಿಸಿ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಜಯಲಲಿತಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲುವಾಸ ಮುಂದರಿಕೆ.
ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ 11 ದಿನಗಳಿಂದ ಜೈಲುವಾಸ...
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂದೂಡಿದೆ.
ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಶೇಷ ಪೀಠ, ಅ.6ಕ್ಕೆ ವಿಚಾರಣೆ ಮುಂದೂಡಿ ಆದೇಶ ನೀಡಿದೆ. ಹೀಗಾಗಿ...
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೈಲುಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದೆ.
ರಜಾಕಾಲದ ಹೈಕೋರ್ಟ್ ಪೀಠ ವಿಚಾರಣೆ ನಡೆಸುತ್ತಿದ್ದು, 28 ಅರ್ಜಿಗಳ ವಿಚಾರಣೆಯಾದ ಬಳಿಕ ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಿದೆ. ಹಿರೀಯ ವಕೀಲ...
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಜಾಮೀನು ಅರ್ಜಿ ವಿಚಾರಣೆ ನಾಳೆಯೇ ನಡೆಯಲಿದೆ.
ತೀರ್ಪು ರದ್ದು, ಶಿಕ್ಷೆ ಅಮಾನತು ಹಾಗೂ ಜಾಮೀನು ಕೋರಿ ಜಯಲಲಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ರಜಾಕಾಲದ...
ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಂದೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ತಮ್ಮ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ.
ಜಯಲಲಿತಾ ಪರ ಹೈಕೋರ್ಟ್ ನಲ್ಲಿ ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಮ್...
ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ.
ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...
ಸುಪ್ರೀಂ ಕೋರ್ಟ್ ನ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕಳ ನೀಡಿರುವ ಆರೋಪ ಕೇಳಿಬಂದಿದೆ.
ಹಿರಿಯ ವಕೀಲೆ ನಿಶಾ ಪ್ರಿಯಾ ಭಾಟಿಯಾ(51) ಹೆಚ್.ಎಲ್ ದತ್ತು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ತಮಗೆ...
'ಲವ್ ಜಿಹಾದ್' ಪದ ಬಳಕೆಗೆ ನಿರ್ಬಂಧ ವಿಧಿಸಿ ಬಿಜೆಪಿ ಸಂಸದ ಯೋಗಿ ಆದಿತ್ಯನಾಥ್ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ಉತ್ತರಿಸಲು ಅಲಹಾಬಾದ್ ನ್ಯಾಯಾಲಯ, ಉತ್ತರ ಪ್ರದೇಶ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಲವ್ ಜಿಹಾದ್...
ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಆದೇಶ ನೀಡಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಪುರುಷತ್ವ ಪರೀಕ್ಷೆ ನಡೆಸುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲರು ಸುಪ್ರೀಂ ಕೋರ್ಟ್ ಗೆ ಅರ್ಜಿ...
'ಭೂಕಬಳಿಕೆ' ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ ಎಂ.ಕೆ ಅಳಗಿರಿಗೆ ಮಧುರೈ ಹೈಕೋರ್ಟ್ ಸೆ.2ರಂದು ಜಾಮೀನು ನೀಡಿದೆ.
ಅಧಿಕಾರ ದುರುಪಯೋಗ ಪಡಿಸಿಕೊಂಡು ಎಂ.ಕೆ ಅಳಗಿರಿ ದೇವಸ್ಥಾನಕ್ಕೆ ಸೇರಬೇಕಾಗಿದ್ದ ಜಾಗವನ್ನು ನಕಲಿ ದಾಖಲೆ ಸೃಷ್ಟಿಸಿ ಕಾಲೇಜು ನಿರ್ಮಾಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ದೂರು ದಾಖಲಿಸಲಾಗಿತ್ತು....
'ರಂಜಾನ್' ಉಪವಾಸದಲ್ಲಿದ್ದ ಕ್ಯಾಟರಿಂಗ್ ಮೇಲ್ವಿಚಾರಕನಿಗೆ ಚಪಾತಿ ತಿನ್ನಿಸಲೆತ್ನಿಸಿದ ಪ್ರಕರಣವನ್ನು ದೆಹಲಿ ಹೈಕೋರ್ಟ್ ಆ.22ರಂದು ವಜಾಗೊಳಿಸಿದೆ.
ಬಲವಂತವಾಗಿ ಚಪಾತಿ ತಿನ್ನಿಸಲೆತ್ನಿಸುವ ಮೂಲಕ ಮಹಾರಾಷ್ಟ್ರ ಸದನದ ಮುಸ್ಲಿಂ ಸಿಬ್ಬಂದಿ ಉಪವಾಸಕ್ಕೆ ಅಡ್ಡಿಪಡಿಸಿದ್ದ 11 ಶಿವಸೇನೆ ಸಂಸದರನ್ನು ಅನರ್ಹಗೊಳಿಸಲು ಲೋಕಸಭೆ ಹಾಗೂ ರಾಜ್ಯಸಭಾಧ್ಯಕ್ಷರಿಗೆ ನಿರ್ದೇಶಿಸಬೇಕೆಂದು ಕೋರಿ...
ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ(ಕೆ.ಎಸ್.ಪಿ.ಸಿ.ಬಿ) ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಬೆಂಗಳೂರಿನಲ್ಲಿ ಶಬ್ದ ಮಾಲಿನ್ಯ, ವಾಯು ಮಾಲಿನ್ಯ ಮಿತಿ ಮೀರುತ್ತಿರುವುದನ್ನು ತಡೆಗಟ್ಟಲು ಕೆ.ಎಸ್.ಪಿ.ಸಿ.ಬಿ ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಹೈಕೋರ್ಟ್ ಹೇಳಿದೆ.
ನಗರದಲ್ಲಿ ದಿನದಿಂದ ದಿನಕ್ಕೆ ವಾಯುಮಾಲಿನ್ಯ, ಶಬ್ದ ಮಾಲಿನ್ಯ...
ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.
ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...