Share with your friends

  • By E-Mail
To :
Your Name :
Your E-Mail :
Link :
ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿಲ್ಲ: ಸದಾನಂದ ಗೌಡ

ಬಿಜೆಪಿಯಲ್ಲಿ ಹಿರಿಯರನ್ನು ಕಡೆಗಣಿಸುತ್ತಿಲ್ಲ, ಹಿರಿಯರಿಂದ ಮಾರ್ಗದರ್ಶನ ಪಡೆಯಲು ಅವರಿಗೆ ಪ್ರತ್ಯೇಕ ಸಮಿತಿ ರಚಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ಬಿಜೆಪಿಯಲ್ಲಿ ನಿರ್ಣಾಯಕರೆನಿಸಿಕೊಳ್ಳುತ್ತಿದ್ದ ಹಿರಿಯ ನಾಯಕರಾದ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿಮನೋಹರ ಜೋಷಿಯವರನ್ನು ಸಂಸದೀಯ ಮಂಡಳಿಯಿಂದ ಕೈಬಿಟ್ಟು,...