Share with your friends

  • By E-Mail
To :
Your Name :
Your E-Mail :
Link :
ಕಸದ ರಾಶಿ ಕಂಡು ಅಧಿಕಾರಿಗಳಿಗೆ ಮೇಯರ್ ತರಾಟೆ

ಕಳೆದ ಎರಡು ದಿನಗಳಿಂದ ನಗರದಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗದಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಅಭಿಯಂತರರನ್ನು ಮೇಯರ್ ಶಾಂತಕುಮಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಿಗ್ಗೆ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೇಯರ್, ಎಲ್ಲೆಲ್ಲೂ ಕಸದ ರಾಶಿಯೇ ಕಂಡು ಬಂದಿದೆ. ಇದರಿಂದ ಆಕ್ರೋಶಗೊಂಡು, ಕಸ...