ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಕೊಲ್ಲುವ ಬದಲು ನೆಹರು ಅವರನ್ನು ಕೊಲ್ಲಬೇಕಿತ್ತು ಎಂದು ಕೇರಳ ಆರ್.ಎಸ್.ಎಸ್ ಘಟಕ ವಿವಾದಾತ್ಮಕ ಲೇಖನ ಬರೆದಿದೆ. ಆರ್.ಎಸ್.ಎಸ್ ಮುಖವಾಣಿ ಕೇಸರಿಯಲ್ಲಿ ಕೇರಳ ಆರ್.ಎಸ್.ಎಸ್ ಮುಖಂಡ ಗೋಪಾಲಕೃಷ್ಣನ್, ಇಂತದ್ದೊಂದು ಲೇಖನ ಬರೆದಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ನಾಥೂರಾಮ್ ಗೋಡ್ಸೆ ನೆಹರು...