Share with your friends

  • By E-Mail
To :
Your Name :
Your E-Mail :
Link :
ಮಕ್ಕಳಿಗೆ ಶಿಕ್ಷಣ ನೀಡದಿರುವುದು ಶೋಷಣೆ ಮಾಡಿದಂತೆ: ಸಿದ್ದರಾಮಯ್ಯ

ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ...