ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆ ಖಂಡಿಸಿ ಡಿ.9ರಂದು ಆರಂಭವಾಗುವ ವಿಧಾನಮಂಡಲ ಅಧಿವೇಶನದ ದಿನ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಸಂಸದ ಯಡಿಯೂರಪ್ಪ ಹೇಳಿದ್ದಾರೆ. ಅತಿ ವೃಷ್ಠಿ ಹಾಗೂ ಅನಾವೃಷ್ಠಿಯಿಂದಾಗಿ ಬೆಳೆಹಾನಿಯಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ...