ದೇಶದ ಯುವ ಜನತೆ ಹಾಗೂ ವಿದ್ಯಾವಂತರು ಪಾರಂಪರಿಕ ಕೃಷಿಗೆ ಒತ್ತು ನೀಡುವ ಮೂಲಕ ಕೃಷಿ ಕ್ರಾಂತಿಗೆ ನಾಂದಿ ಹಾಡಬೇಕು ಎಂದು ರಾಜ್ಯಪಾಲ ವಾಜುಭಾಯಿ ವಾಲಾ ಕರೆ ನೀಡಿದ್ದಾರೆ. ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ...