Share with your friends

  • By E-Mail
To :
Your Name :
Your E-Mail :
Link :
ಬೆಂಗಳೂರಿಗೆ ರಾಷ್ಟ್ರಪತಿ ಭೇಟಿ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

'ರಾಷ್ಟ್ರಪತಿ' ಪ್ರಣಬ್ ಮುಖರ್ಜಿ ಅವರು ನ.25ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಯಲಹಂಕ ವಾಯುಪಡೆ ಕೇಂದ್ರದಿಂದ ಐ.ಐ.ಎಸ್.ಸಿ ವರೆಗೆ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಭಾರತೀಯ ವಿಜ್ಞಾನ ಕೇಂದ್ರದ ಜೆ. ಎನ್ ಟಾಟಾ ಆಡಿಯೋರಿಯಂನಲ್ಲಿ ನಡೆಯಲಿರುವ ಒಂದನೇ ಕಾಮನ್‌ ವೆಲ್ತ್ ಸೈನ್ಸ್‌ನ ಉದ್ಘಾಟನಾ ಕಾರ್ಯಕ್ರಮಕ್ಕೆ...