Share with your friends

  • By E-Mail
To :
Your Name :
Your E-Mail :
Link :
ಸರ್ಕಾರದಿಂದ ಮಾಧ್ಯಮದ ಮೇಲೆ ದೌರ್ಜನ್ಯ: ಸಿ.ಎಂ ಭೇಟಿ ಮಾಡಲು ಮುಂದಾದ ಸಂಪಾದಕರು

ನಗರ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಸುದ್ದಿವಾಹಿನಿಗಳಾದ ಟಿವಿ9 ಹಾಗೂ ನ್ಯೂಸ್9 ಚಾನೆಲ್‌ಗಳ ಪ್ರಸಾರವನ್ನು ಕಳೆದ 17 ಗಂಟೆಗಳಿಂದ ಸ್ಧಗಿತಗೊಳಿಸಿರುವುದಕ್ಕೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹರಣ ಮಾಡುತ್ತಿರುವ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಕಾರ್ಯನಿರತ ಪತ್ರಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ....