'ಪಶ್ಚಿಮ ಘಟ್ಟ'ಗಳ ಬಗ್ಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ವಿರೋಧಿಸಿ ವಿವಿಧ ಸಂಘಟನೆಗಳು, ಸರ್ವ ಪಕ್ಷಗಳು ಕರೆ ನೀಡಿದ್ದ ಕೊಡಗು ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಬಂದ್ ಅಂಗವಾಗಿ, ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ಹೋಟೆಲ್ ಪೆಟ್ರೊಲ್ ಬಂಕ್ ಗಳ ಕಾರ್ಯ...