Share with your friends

  • By E-Mail
To :
Your Name :
Your E-Mail :
Link :
ಪಶ್ಚಿಮ ಬಂಗಾಳ ಸಚಿವ ಮದನ್ ಮಿತ್ರಾ ಬಂಧನ ಖಂಡಿಸಿ ಟಿಎಂಸಿ ಪ್ರತಿಭಟನೆ

'ಶಾರದಾ ಚಿಟ್ ಫಂಡ್' ಹಗರಣದಲ್ಲಿ ಸಚಿವ ಮದನ್ ಮಿಶ್ರಾ ಅವರನ್ನು ಬಂಧಿಸಿರುವುದಕ್ಕೆ ತೃಣಮೂಲ ಕಾಂಗ್ರೆಸ್ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಡಿ.13ರಂದು ಮಧ್ಯಾಹ್ನ 1ಗಂಟೆಗೆ ಸೆಂಟ್ರಲ್ ಕೋಲ್ಕತ್ತಾದ ಮೈದಾನ್ ಏರಿಯಾದಲ್ಲಿ ಟಿಎಂಸಿ ಪ್ರತಿಭಟನೆ ನಡೆಸಲಿದೆ. ಶಾರದಾ ಚಿಟ್...