ರಾಜ್ಯದ ಜನತೆಯ ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಕುರಿತಂತೆ ಏಪ್ರಿಲ್ 11 ರಿಂದ ಮನೆ ಮನೆ ಸಮೀಕ್ಷೆ ಪ್ರಾರಂಭವಾಗುವುದರೊಂದಿಗೆ ಜಾತಿ ಗಣತಿಗೆ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮೀಕ್ಷೆ...