ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು. ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ...