Share with your friends

  • By E-Mail
To :
Your Name :
Your E-Mail :
Link :
ದೆಹಲಿಯನ್ನು ಭ್ರಷ್ಟಾಚಾರ ಮುಕ್ತ ಮೊದಲ ರಾಜ್ಯ ಮಾಡುತ್ತೇವೆ: ಸಿಎಂ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅರವಿಂದ್ ಕೇಜ್ರಿವಾಲ್, ದೆಹಲಿಯನ್ನು ಭ್ರಷ್ಟಾಚಾರ ಮುಕ್ತ ಮೊದಲ ರಾಜ್ಯವನ್ನಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ರಾಮ್ ಲೀಲಾ ಮೈದಾನದಲ್ಲಿ ಪದಗ್ರಹಣ ಮಾಡಿದ ಬಳಿಕ ದೆಹಲಿ ಜನತೆಯನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿ ಜನತೆ ಮತ್ತು ದೇವರು ಈ ಬಾರಿ...