Share with your friends

  • By E-Mail
To :
Your Name :
Your E-Mail :
Link :
ಕಲ್ಲಿದ್ದಲು, ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಸರ್ಕಾರಕ್ಕೆ ನಿರೀಕ್ಷೆಗೂ ಮೀರಿದ ಲಾಭ

'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ. ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...