2013ರ ಜಲಪ್ರಳಯದ ಕರಾಳ ನೆನಪು ಮಾಸುವ ಮುನ್ನವೇ ಉತ್ತರಾಖಂಡಲ್ಲಿ ಮತ್ತೆ ಪ್ರವಾಹ ಮರುಕಳಿಸಿದೆ. 300ಕ್ಕೂ ಹೆಚ್ಚು ಕನ್ನಡಿಗರು ಉತ್ತರಾಖಂಡದ ಪ್ರವಾಹ ಮತ್ತು ಭೂಕುಸಿತದಲ್ಲಿ ಸಿಲುಕಿದ್ದು, ಈ ಪೈಕಿ ಸುಮಾರು 200 ಯಾತ್ರಿಗಳ ಸ್ಥಿತಿ ಅತಂತ್ರವಾಗಿದೆ. ಬೆಂಗಳೂರು, ತುಮಕೂರು, ಪಾವಗಡ, ಗೌರಿಬಿದನೂರು, ಮೈಸೂರು,...