ಶನಿವಾರ ಮುಂಜಾನೆ ಕಲಬುರಗಿಯ ಚಿತ್ತಾಪುರ ತಾಲೂಕಿನ ಮರತೂರ ಎಂಬಲ್ಲಿ ದುರಂತೋ ಎಕ್ಸ್ ಪ್ರೆಸ್ ನ ಸುಮಾರು 8 ಬೋಗಿಗಳು ಹಳಿತಪ್ಪಿದ ಪರಿಣಾಮ ಇಬ್ಬರು ಮರಣ ಹೊಂದಿದ್ದು, ಎಂಟು ಜನರಿಗೆ ಗಾಯಗಳಾಗಿವೆ. ಕಲಬುರಗಿಯಿಂದ 20 ಕಿ.ಮಿ. ದೂರದಲ್ಲಿರುವ ಮರತೂರು ರೈಲ್ವೇ ನಿಲ್ದಾಣದಲ್ಲಿ ಈ ದುರ್ಘಟನೆ...