ನಮ್ಮ ಶಕ್ತಿಸಾಮರ್ಥ್ಯ ವೃದ್ಧಿಸಿಕೊಳ್ಳುವ ಸಂದರ್ಭದಲ್ಲಿ ಇತರರ ಖಂಡನೆ ಬೇಡ. ಪ್ರತಿಯೊಬ್ಬರಲ್ಲೂ ಅವರದೇ ಆದ ಪ್ರತಿಭೆ ಇದೆ. ವಿವೇಕಾನಂದರಂತೆ ನಾವು ಉತ್ತಮ ಕೆಲಸವನ್ನು ಮಾಡಲು ಉತ್ತಮ ಚಿಂತನೆ ಮಾಡೋಣ. ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವುದರ ಮೂಲಕ ನಮ್ಮ ಚಿಂತನೆ, ಜ್ಞಾನ ಹಾಗೂ ಅಧ್ಯಯನ...