Share with your friends

  • By E-Mail
To :
Your Name :
Your E-Mail :
Link :
ಬರದಿಂದ ರಾಜ್ಯ ತತ್ತರ: ನೆರವು ಘೋಷಿಸಿದ ಕೇಂದ್ರ ಸರ್ಕಾರ

ಬರಗಾಲದಿಂದ ತತ್ತರಿಸಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 723 ಕೋಟಿ ನೆರವು ನೀಡುವುದಾಗಿ ಘೋಷಿಸಿದೆ. ‌‌‌‌ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ರಾಜ್ಯಕ್ಕೆ ನೆರವು ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ ಬರದಿಂದ ತತ್ತರಿಸಿರುವ...