ಸ್ವಾತಂತ್ರ್ಯ ದಿನಾಚರಣೆಯದಿನದಂದು ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಸಿಆರ್ಪಿಎಫ್ ಕ್ಯಾಂಪ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ನೌಹಟ್ಟಾ ಪ್ರದೇಶದಲ್ಲಿ ನಡೆದ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಯೋಧರು, ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಘಟನೆ ವೇಳೆ ಓರ್ವ ಸಿಆರ್ ಪಿಎಫ್ ಅಧಿಕಾರಿಯೊಬ್ಬರು ಹುತಾತ್ಮರಾಗಿರುವುದಾಗಿ ತಿಳಿದುಬಂದಿದೆ. ಸೇನಾ...