ತಿರುವನಂತಪುರಂ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಂಗಳೂರಿಗೆ ತೆರಳುತ್ತಿದ್ದ ವೇಳೆ ಹಳಿತಪ್ಪಿದೆ. ಪರಿಣಾಮ 12 ಬೋಗಿಗಳು ಪಲ್ಟಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಎರ್ನಾಕುಲಂ ಜಿಲ್ಲೆಯ ಅಲುವಾ ಮತ್ತು ಕರುಕುಟ್ಟಿ ನಿಲ್ದಾಣದಲ್ಲಿ ಬೆಳಗಿನ ಜಾವ 2.30ರ ಸುಮಾರಿಗೆ ಈ ಘಟನೆ ನಡೆದಿದೆ...