ತಮಿಳುನಾಡಿಗೆ ಪ್ರತಿದಿನ 12 ಕ್ಯೂಸೆಕ್ ನೀರಿನಂತೆ ಸೆ.20ರವರೆಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ಪ್ರತಿಭಟನೆ ಮತ್ತೆ ಭುಗಿಲೇಳಲಿದೆ. ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ...